ಕನಕದಾಸರು ಜಾತಿ, ಧರ್ಮಕ್ಕೆ ಸೀಮಿತರಾದವರಲ್ಲ: ಡಾ| ಆಳ್ವ

ಮಂಗಳಗಂಗೋತ್ರಿಯಲ್ಲಿ ಕನಕ ಸಾಹಿತ್ಯ ಸಮ್ಮೇಳನ

Team Udayavani, Jul 23, 2022, 1:49 AM IST

ಕನಕದಾಸರು ಜಾತಿ, ಧರ್ಮಕ್ಕೆ ಸೀಮಿತರಾದವರಲ್ಲ: ಡಾ| ಆಳ್ವ

ಉಳ್ಳಾಲ: ಕನಕದಾಸರು, ಪುರಂದರದಾಸರು, ನಾರಾಯಣ ಗುರುಗಳಂತಹ ಸಂತರು ಯಾವುದೇ ಜಾತಿ ಧರ್ಮಕ್ಕೆ ಸೀಮಿತರಾದವರಲ್ಲ. ಅವರು ಅಧಿಕಾರಶಾಹಿಯ ದರ್ಪದ ವಿರುದ್ಧ, ಆರ್ಥಿಕ ಸಂಗ್ರಹದ ಆಸೆಯ ವಿರುದ್ಧ ಧ್ವನಿಯೆತ್ತಿ ಸಮಾನತೆಯ ನಿರ್ಮಲ ಬದುಕಿನ ದಾರಿಯನ್ನು ತೋರಿದವರು ಎಂದು ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು.

ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನಕದಾಸ ಸಂಶೋಧನ ಕೇಂದ್ರ ಮತ್ತು ಬೆಂಗಳೂರಿನ ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಹಯೋಗ ದೊಂದಿಗೆ ಆರಂಭವಾದ ಎರಡು ದಿನ ಗಳ “ಕನಕ ಸಾಹಿತ್ಯ ಸಮ್ಮೇಳನ’ವನ್ನು ಉದ್ಘಾಟಿಸಿ ಮಾತನಾಡಿದರು.

ಕನಕದಾಸರ ಕುರಿತಾಗಿಯೇ ನಡೆಯುತ್ತಿರುವ ಮೊದಲ ಸಾಹಿತ್ಯ ಸಮ್ಮೇಳನ ಚಾರಿತ್ರಿಕ ಮಹಣ್ತೀವನ್ನು ಹೊಂದಿದೆ ಎಂದರು.

ಮಂಗಳೂರು ವಿ.ವಿ.ಗೆ ಸೆಪ್ಟಂಬರ್‌ ವೇಳೆಗೆ ಸಾಂಸ್ಕೃತಿಕ ನೀತಿಯನ್ನು ರೂಪಿಸಲಾಗುವುದು. ಈ ಮೂಲಕ ವಿ.ವಿ.ಯಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಯುವ ತಲೆಮಾರಿಗೆ ಆಸಕ್ತಿ ಉಂಟಾಗುವಂತೆ ತಲುಪಿಸಲಾಗುವುದು ಎಂದು ಕುಲಪತಿ ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದರು.

ಕನಕದಾಸ ಪೀಠದ ಚಟುವಟಿಕೆ ಗಳು ಸಮಾಜಕ್ಕೆ ಉಪಯುಕ್ತ ಚಿಂತನೆ ನೀಡುತ್ತಿವೆ ಎಂದು ಕುಲಸಚಿವ ಪ್ರೊ| ಕಿಶೋರ್‌ ಕುಮಾರ್‌ ಹೇಳಿದರು.

ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ| ಬಿ. ಶಿವರಾಮ ಶೆಟ್ಟಿ ತಾವು ಕಳೆದ ಬಾರಿ ಪಡೆದ ಕನಕ ಪುರಸ್ಕಾರದ ಮೊತ್ತವನ್ನು ಮಂಗಳೂರು ವಿ.ವಿ.ಯ ಕನಕ ಪೀಠಕ್ಕೆ ದೇಣಿಗೆಯಾಗಿ ನೀಡಿದರು.

ವಿ.ವಿ. ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ| ಧನಂಜಯ ಕುಂಬ್ಳೆ ಸ್ವಾಗತಿಸಿದರು. ಬೆಂಗಳೂರಿನ ರಾಷ್ಟ್ರೀಯ ಸಂತ ಕವಿ ಕನಕದಾಸ ಸಂಶೋಧನ ಕೇಂದ್ರದ ಎಂ.ಆರ್‌. ಸತ್ಯನಾರಾಯಣ ಪ್ರಸ್ತಾ ವಿಸಿದರು. ಆನಂದ ಎಂ. ಕಿದೂರು ವಂದಿಸಿದರು. ಉಪನ್ಯಾಸಕ ಅರುಣ್‌ ಉಳ್ಳಾಲ ನಿರ್ವಹಿಸಿದರು.

ವಿ.ವಿ.ಯಲ್ಲಿ ಕವಿ ಮುದ್ದಣ ಪೀಠ
ಮಂಗಳೂರು ವಿ.ವಿ.ಯಲ್ಲಿ ಮುದ್ದಣ ಪೀಠ ಸ್ಥಾಪಿಸುವಂತೆ ಬೇಡಿಕೆ ಇದ್ದು, ಡಿಸೆಂಬರ್‌ ಒಳಗೆ ಕ್ರಮ ಕೈಗೊಳ್ಳಲಾಗುವುದು. ಸರಕಾರದಿಂದ 25 ಲಕ್ಷ ರೂ. ಅನುದಾನ ನಿರೀಕ್ಷೆಯೊಂದಿಗೆ ಪೀಠ ಕಾರ್ಯಾಚರಿಸಲು ದಾನಿಗಳ ಸಹಕಾರವೂ ಅಗತ್ಯ ಎಂದು ಪ್ರೊ| ಯಡಪಡಿತ್ತಾಯ ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.