ಕಂಕನಾಡಿ ಗರಡಿ ಕ್ಷೇತ್ರ: ಸಹಸ್ರ ಕುಂಭಾಭಿಷೇಕ

ಗರಡಿ ಕ್ಷೇತ್ರದಲ್ಲಿ ಮಾ.7ರಂದು ರಾತ್ರಿ 12 ಗಂಟೆಯಿಂದ ನಾಗಬ್ರಹ್ಮ ಮಂಡಲೋತ್ಸವ

Team Udayavani, Mar 7, 2023, 11:06 AM IST

ಕಂಕನಾಡಿ ಗರಡಿ ಕ್ಷೇತ್ರ: ಸಹಸ್ರ ಕುಂಭಾಭಿಷೇಕ

ಕಂಕನಾಡಿ: ಕಾರಣಿಕ ಕ್ಷೇತ್ರ ಕಂಕನಾಡಿ ಗರಡಿ ಸ್ಥಾಪನೆಗೊಂಡು 150 ವರ್ಷ ಪೂರ್ಣಗೊಂಡಿರುವ ಪ್ರಯುಕ್ತ “ನಮ್ಮೂರ ಸಂಭ್ರಮ’ದ ಸೋಮವಾರ ಶ್ರೀ ಬ್ರಹ್ಮ ಬೈದರ್ಕಳರಿಗೆ ಸಹಸ್ರ ಕುಂಭಾಭಿಷೇಕ ನಡೆಯಿತು.

ವೇ| ಮೂ| ಕೆ. ವಾಸುದೇವ ಶಾಂತಿ ಯವರ ಉಪಸ್ಥಿತಿಯಲ್ಲಿ ಬಿ. ಗಂಗಾಧರ ಶಾಂತಿ ನೇತೃತ್ವದಲ್ಲಿ ನಾರಾಯಣಗುರು ವೈದಿಕ ಸಮಿತಿ ಸಹಭಾಗಿತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಶಾಂತಿ ಋತ್ವಿಜರು, ಸಾವಿರಾರು ಭಕ್ತರು ಉಪಸ್ಥಿತರಿದ್ದರು.

ಬೆಳಗ್ಗೆ 4.30ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಗಣಪತಿ ಹೋಮ, ಸಹಸ್ರಕಲಶ ಪ್ರಸನ್ನ ಪೂಜೆ, ಕಲಶಾಭಿಷೇಕ ಪ್ರಾರಂಭ, ಬೆಳಗ್ಗೆ 7.40ಕ್ಕೆ ಶ್ರೀ ಶ್ರೀ ಬ್ರಹ್ಮ ಬೈದರ್ಕಳರಿಗೆ ಸಹಸ್ರ ಕುಂಭಾಭಿಷೇಕ ಜರಗಿತು. ಬಳಿಕ ಪ್ರಸನ್ನ ಪೂಜೆ, ಅನ್ನ ನೈವೇದ್ಯ ಸೇವೆ, ಬೈದರ್ಕಳರಿಗೆ ದರ್ಶನ ಸೇವೆ, ಪಾಣಿತಾಡನ, ಭೂತಬಲಿ, ಪಲ್ಲಪೂಜೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಸಂಜೆ 4 ಗಂಟೆಯಿಂದ ನಾಗಮಂಡಲ ಮಂಟಪ ಶುದ್ಧಿ, ವಾಸ್ತು ರಾಕ್ಷೋಘ್ನಾ ಹೋಮ, ವಾಸ್ತು ಬಲಿ, ರಾತ್ರಿ 7 ಗಂಟೆಯಿಂದ ಪಲ್ಲಕ್ಕಿ ಬಲಿ ಉತ್ಸವ, ಬ್ರಹ್ಮ ಬೈದರ್ಕಳರಿಗೆ ವಿಶೇಷ ಮಹಾಪೂಜೆ ಜರಗಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಚುಟುಕು ಕವಿಗೋಷ್ಠಿ, ಸ್ಥಳೀಯ ಪ್ರತಿಭೆಗಳಿಂದ ವಿವಿಧ ನೃತ್ಯಾವಳಿಗಳು, ತುಳು, ಭಾರತೀಯ ಜಾನಪದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ “ವರಾಹ ರೂಪಂ.. ವ್ಹಾ ಪೊರ್ಲುಯಾ’ ಜರಗಿತು. ಸಂಜೆ ಧಾರ್ಮಿಕ
ಸಭಾ ಕಾರ್ಯಕ್ರಮ ನಡೆಯಿತು.

ಇಂದು ನಾಗಬ್ರಹ್ಮ ಮಂಡಲೋತ್ಸವ
ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಮಾ.7ರಂದು ರಾತ್ರಿ 12 ಗಂಟೆಯಿಂದ ನಾಗಬ್ರಹ್ಮ ಮಂಡಲೋತ್ಸವ ಸೇವೆ ನಡೆಯಲಿದೆ. ಬೆಳಗ್ಗೆಯಿಂದಲೇ ಗಣಪತಿ ಹೋಮ, ನಾಗದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ, ತನುತಂಬಿಲ ಸೇವೆ, ಆಶ್ಲೇಷಾ ಬಲಿ, ಸರ್ಪಸೂಕ್ತ ಹೋಮ, ಮಂಡಲ ಪೂಜೆ, ನಾಗಪಾತ್ರಿ ಮನೋಜ್‌ ಶಾಂತಿ ಮತ್ತು ಬಳಗದವರಿಂದ ನಾಗ ಸಾನ್ನಿಧ್ಯದಲ್ಲಿ ಹಾಲಿಟ್ಟು ಸೇವೆ ನಡೆಯಲಿದೆ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.