ಕಾಣಿಯೂರು ರೈಲು ನಿಲ್ದಾಣ: ಉಚಿತ ಪ್ರಯಾಣ ಖಚಿತ!


Team Udayavani, Jul 6, 2017, 3:45 AM IST

0507svnr1ph.jpg

ಸವಣೂರು: ಕಬಕ- ಪುತ್ತೂರು ರೈಲು ನಿಲ್ದಾಣದಿಂದ ನೆಟ್ಟಣ ಮಾರ್ಗ ವಾಗಿ 19 ಕಿ.ಮೀ. ದೂರದಲ್ಲಿರುವ ಕಾಣಿಯೂರು ರೈಲು ನಿಲ್ದಾಣದಿಂದ ಪ್ರಯಾಣಿಕರು ಉಚಿತವಾಗಿ ರೈಲಿನಲ್ಲಿ ಪ್ರಯಾಣಿಸಬಹುದು. 

ಖಂಡಿತ ಇದು ರೈಲ್ವೇ ಇಲಾಖೆಯ ವರ ಪ್ರಕಟನೆಯಲ್ಲ. ಆದರೆ, ಅಲ್ಲಿರುವ ನೈಜ ಪರಿಸ್ಥಿತಿ. ಕಾರಣ ಕಾಣಿಯೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಟಿಕೆಟ್‌ ನೀಡುವವರಿಲ್ಲ. ಹೀಗಾಗಿ ಇಲ್ಲಿನ ರೈಲು ಪ್ರಯಾಣಿಕರಿಗೆ ಉಚಿತ ಪ್ರಯಾಣದ ಭಾಗ್ಯ.

ರೈಲ್ವೇ ಇಲಾಖೆ ವೈಫಲ್ಯ 
ಇಲಾಖೆಯ ಈ ವೈಫ‌ಲ್ಯ ಕೆಲವರಿಗೆ ಖುಷಿಗೆ ಕಾರಣವಾದರೆ, ಮತ್ತೆ ಕೆಲವರಿಗೆ ಆತಂಕಕ್ಕೆ ಕಾರಣವಾಗಿದೆ. ಪ್ರಯಾಣದ ವೇಳೆ ಟಿಕೆಟ್‌ ಪರೀಕ್ಷಕರು ಬಂದು (ಟಿಟಿಇ-ಟ್ರಾವೆಲಿಂಗ್‌ ಟಿಕೆಟ್‌ ಎಕ್ಸಾಮಿನರ್‌) ಪರಿಶೀಲಿಸಿದರೆ ಏನು ಮಾಡುವುದೆಂಬ ಆತಂಕ ಇದ್ದೇ ಇದೆ. ಇದರೊಂದಿಗೆ ಒಂದುವೇಳೆ ಹಾಗೆ ಸಿಕ್ಕು ಬಿದ್ದರೂ ದಂಡ ಪಾವತಿಸ ಬೇಕಿಲ್ಲ. ಪ್ರಯಾಣ ದರವನ್ನು ನೀಡಿದರೆ ಸಾಕೆಂಬ ಖುಷಿಯ ಸಂಗತಿಯೂ ಇದೆ. ಯಾರೂ ಬಾರದಿದ್ದರೆ ಉಚಿತ ಪ್ರಯಾಣ.

ಹೇಗೆ ಉಚಿತ ಪ್ರಯಾಣ
ಈ ನಿಲ್ದಾಣದಲ್ಲಿ ಸ್ಥಳೀಯರಾದ ಅನಂತರಾಮ ಉಪಾಧ್ಯಾಯ ಹಾಗೂ ಬಳಿಕ ವಸಂತ ಅನಿಲ ಅವರು  ರೈಲ್ವೇ ಇಲಾಖೆಯಿಂದ ಟಿಕೆಟ್‌ ಹಂಚಿಕೆಯ ಟೆಂಡರ್‌ ಪಡೆದು ಕೌಂಟರ್‌ನಲ್ಲಿ ಪ್ರಯಾಣಿಕರಿಗೆ ಟಿಕೆಟ್‌ ವಿತರಿಸುತ್ತಿದ್ದರು. ಆದರೆ, ಅವರ ಟೆಂಡರ್‌ ಅವಧಿ ಮುಗಿದು ಆರು ತಿಂಗಳು ಕಳೆದರೂ ಹೊಸಬರ್ಯಾರೂ ಬಂದಿಲ್ಲ. ಇಲಾಖೆಯೂ ಟೆಂಡರ್‌ ಕರೆದಿಲ್ಲ. ಹಾಗಾಗಿ ಬೇರೆಯವರಿಗೆ ಗುತ್ತಿಗೆ ನೀಡುವವರೆಗೆ ಈ ಉಚಿತ ಪ್ರಯಾಣ ಭಾಗ್ಯ ಮುಂದುವರಿಯಲಿದೆ.
 
ಹೀಗಿದೆ ಪ್ರಯಾಣ ವೆಚ್ಚ
ಕಾಣಿಯೂರಿನಿಂದ ನೆಟ್ಟಣಕ್ಕೆ 10 ರೂ., ಕಾಣಿಯೂರಿನಿಂದ ಪುತ್ತೂರಿಗೆ 10 ರೂ., ಕಾಣಿಯೂರಿನಿಂದ ಮಂಗಳೂರಿಗೆ 20 ರೂ. ಇದೆ. ಕಾಣಿ ಯೂರಿನಿಂದ ಮಂಗಳೂರಿಗೆ ಬಸ್‌ನಲ್ಲಿ ಪ್ರಯಾಣಿಸುವುದಾದರೆ 70 ರೂ. ವೆಚ್ಚವಾಗಲಿದೆ. ಆದ್ದರಿಂದ ರೈಲಿನಲ್ಲಿ ಪ್ರಯಾಣಿಸುವವರೇ ಅಧಿಕ. ನಿಲ್ದಾಣದಲ್ಲಿಯೇ ಟಿಕೆಟ್‌ ನೀಡಲು ಕೊಠಡಿಯೊಂದಿದೆ. ಈ ಕೊಠಡಿಗೆ ಬೀಗದ ವ್ಯವಸ್ಥೆಯಿಲ್ಲದೇ ಅನೈತಿಕ ಚಟುವಟಿಕೆಗಳ ಆಶ್ರಯ ತಾಣ ವಾಗಬಹುದೆನ್ನುವುದು ಸ್ಥಳೀಯರ ಆತಂಕ.

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.