ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ


Team Udayavani, Nov 10, 2017, 2:20 PM IST

10-Nov-11.jpg

ಸುರತ್ಕಲ್‌: ಕರಾವಳಿಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಸ್ವ ರಕ್ಷಣೆಗಾಗಿ ಕರಾಟೆ ಕಲಿಸುವ ಯೋಜನೆಯನ್ನು ಸರಕಾರ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹೆಣ್ಮಕ್ಕಳಿಗಾಗಿ ಇದನ್ನು ಆರಂಭಿಸಿದ್ದು, ಒಟ್ಟು 18 ಗಂಟೆಗಳ ತರಬೇತಿಯನ್ನು 8, 9 ಹಾಗೂ 10ನೇ ತರಗತಿಯವರಿಗೆ ನೀಡಲಾಗುವುದು. ಇದರಲ್ಲಿ ಸ್ವರಕ್ಷಣೆಗೆ ಅಗತ್ಯವಿರುವ ಮುಖ್ಯ ಅಂಶಗಳನ್ನು ಕಲಿಸಲಾಗುತ್ತಿದೆ.

ಪಠ್ಯೇತರ ಚಟುವಟಿಕೆಗಳ ಪೈಕಿ ಕರಾಟೆ ಕಲಿಕೆಯನ್ನು ಸೇರಿಸಿರುವುದು ಶಾಲಾ ಬಾಲಕಿಯರಲ್ಲಿ ಹೊಸ ಹುಮ್ಮಸ್ಸುಮೂಡಿಸಿದೆ. ಸ್ವರಕ್ಷಣೆ, ಏಕಾಗ್ರತೆ ಹೆಚ್ಚಲು ಹಾಗೂ ನಾಯಕತ್ವ ಗುಣವನ್ನು ಬೆಳೆಸಲು ಕೂಡ ಕರಾಟೆ ಸಹಕಾರಿಯಾಗಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ಕರಾಟೆ ಕಲಿಕೆಗೆ ಪೂರ್ವ ತಯಾರಿ ಬೇಕಿಲ್ಲ. 14 ವರ್ಷದೊಳಗಿನ ವಿದ್ಯಾರ್ಥಿನಿಯರನ್ನು ಕೇಂದ್ರೀಕರಿಸಿ ಕರಾಟೆ ಕಲಿಸಲಾಗುತ್ತಿದೆ. ಶಾಲಾ ಅವಧಿಯ ಅನುಕೂಲಕರವಾದ ಯಾವುದೇ ಸಮಯದಲ್ಲಿ ತರಗತಿ ನಡೆಸಬಹುದಾಗಿದ್ದು, ಒಂದೆರಡು ಶಾಲೆಯ ವಿದ್ಯಾರ್ಥಿಗಳ ಸಂಖ್ಯೆಗೆ ಸರಿಯಾಗಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಕನಿಷ್ಠ ವಾರದ ಎರಡು ತರಗತಿಗೆ ವಿದ್ಯಾರ್ಥಿನಿಯರು ಹಾಜರಾಗಬೇಕಿದೆ.

ಪ್ರತಿ ವಿದ್ಯಾರ್ಥಿನಿಗೆ 200 ಖರ್ಚು
ಸ್ವ ರಕ್ಷಣಾತ್ಮಕ ಶಿಕ್ಷಣಕ್ಕಾಗಿ ಪ್ರತಿ ವಿದ್ಯಾರ್ಥಿನಿಗೆ ಸರಕಾರ 200 ರೂ. ವ್ಯಯಿಸುತ್ತಿದೆ. ಸರಕಾರೇತರ ಸಂಸ್ಥೆಗಳ ಮೂಲಕ ಕರಾಟೆ ಶಿಕ್ಷರನ್ನು ನೇಮಿಸಲಾಗುತ್ತದೆ. ಕೃಷ್ಣಾಪುರ ಹೈಸ್ಕೂ ಲೊಂದರಲ್ಲೇ 50ಕ್ಕೂ ಮಿಕ್ಕಿ ವಿದ್ಯಾರ್ಥಿನಿಯರು ಕರಾಟೆ ತರಬೇತಿ ಪಡೆಯುತ್ತಿದ್ದಾರೆ.

‌ಕಲಿಕೆಗೆ ಪೂರಕ
ಕರಾಟೆ ತರಬೇತಿ ವಿದ್ಯಾರ್ಜನೆಗೆ ಪೂರಕ. ಸ್ವ ರಕ್ಷಣೆಯ ಜತೆಗೆ ಏಕಾಗ್ರತೆ, ಹುಮ್ಮಸ್ಸು ಅವಶ್ಯವಾಗಿದ್ದು, ಇದನ್ನು ಕರಾಟೆಯಿಂದ ಪಡೆಯಬಹುದು. ಸರಕಾರ 18 ಗಂಟೆಯ ಅವಧಿಯ ಬೇಸಿಕ್‌ ಶಿಕ್ಷಣ ಮಾತ್ರ ನೀಡುತ್ತಿದ್ದು, ವಿದ್ಯಾರ್ಥಿನಿಯರು ಇಚ್ಛಿಸಿದಲ್ಲಿ ಉಚಿತವಾಗಿ ಹೆಚ್ಚುವರಿ ತರಬೇತಿ ನೀಡಲು ಸಿದ್ದ.
– ಭರತ್‌ ರಾಜ್‌ಧನ್‌,
  ಕರಾಟೆ ಶಿಕ್ಷಕರು 

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.