ಸೇತುವೆ ಕುಸಿತ: ವಾಹನಗಳ ಸಂಚಾರ ನಿಷೇಧ
Team Udayavani, Jun 25, 2018, 5:54 PM IST
ಬೆಳ್ತಂಗಡಿ: ಭಾರಿ ಮಳೆ ಸುರಿದ ಪರಿಣಾಮ ತಾಲೂಕಿನ ಮಡಂತ್ಯಾರು ಪಾಂಡವರಕಲ್ಲು ಸಂಪರ್ಕ ರಸ್ತೆಯ ಪದ್ಮಾರು ಸೇತುವೆ ಕುಸಿದಿದೆ. ಇದರ ಪರಿಣಾಮವಾಗಿ ರಸ್ತೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಬಸ್, ಲಾರಿ ಸೇರಿದಂತೆ ಎಲ್ಲಾ ರೀತಿಯ ವಾಹನಗಳು ಮುಂದೆ ಬಂಗೇರಕಟ್ಟೆ ಮೂಲಕ ರಕ್ತೇಶ್ವರಿಪದವಿಗೆ ಸಂಪರ್ಕಿಸಬೇಕೆಂದು ಮಡಂತ್ಯಾರು ಗ್ರಾಮ ಪಂಚಾಯತು ಪ್ರಕಟನೆ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ