“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ


Team Udayavani, Dec 2, 2021, 7:45 AM IST

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

ಮಂಗಳೂರು: ತುಳುನಾಡ ಕಾರ್ಣಿಕ ದೈವ ಕಲ್ಲುರ್ಟಿಯ ಜೀವನ ಚರಿತ್ರೆಯ ಕಥೆಯನ್ನೊಳಗೊಂಡ “ಕಾರ್ನಿಕೊದ ಕಲ್ಲುರ್ಟಿ’ ತುಳು ಸಿನೆಮಾ ಡಿ. 3ರಿಂದ ಕರಾವಳಿಯ ವಿವಿಧ ಸಿನೆಮಾ ಮಂದಿರದಲ್ಲಿ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ, ನಿರ್ದೇಶಕ ಮಹೇಂದ್ರ ಕುಮಾರ್‌ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಭಾರತ್‌ಮಾಲ್‌ನ ಬಿಗ್‌ಸಿನೆಮಾಸ್‌ನಲ್ಲಿ ಬೆಳಗ್ಗೆ 9.30ಕ್ಕೆ ಚಿತ್ರ ಬಿಡುಗಡೆಯಾಗಲಿದೆ.

ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶಾಸಕ ವೇದವ್ಯಾಸ ಕಾಮತ್‌ ಚಿತ್ರ ಬಿಡುಗಡೆ ಮಾಡಲಿದ್ದಾರೆ. ಉಡುಪಿಯ ಅಲಂಕಾರ್‌, ಮಂಗಳೂರಿನ ರೂಪಾವಾಣಿ ಸೇರಿದಂತೆ ಉಭಯ ಜಿಲ್ಲೆಗಳ ವಿವಿಧ ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದವರು ವಿವರಿಸಿದರು.

ಕಲ್ಲುರ್ಟಿ-ಕಲ್ಕುಡರ ಹುಟ್ಟು, ಬಾಲ್ಯ ಹಾಗೂ ಬಳಿಕ ಅವರು ಅನ್ಯಾಯಕ್ಕೊಳಗಾಗಿ ನೊಂದು ಮನುಷ್ಯ ರೂಪ ತ್ಯಜಿಸಿ, ಮಾಯೆಗೆ ಹೋಗಿ ಅರಸನ ವಿರುದ್ಧ ಸೇಡು ತೀರಿಸಿಕೊಂಡು ದೈವಗಳಾಗಿ ನೆಲೆಯಾಗುವವರೆಗಿನ ಕಥೆಯನ್ನು ಸಿನೆಮಾದಲ್ಲಿ ಅಭಿವ್ಯಕ್ತಪಡಿಸಲಾಗಿದೆ ಎಂದರು.

ಇದನ್ನೂ ಓದಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ಕಾರ್ಕಳದ ಬಜಗೋಳಿಯಲ್ಲಿ ಸಂಪೂರ್ಣ ಚಿತ್ರೀಕರಣ ನಡೆದಿದೆ. ನಟ ರಮೇಶ್‌ ಭಟ್‌ ಅವರು ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಛಾಯಾಗ್ರಾಹಕ ಉಮಾಪತಿ ಅವರು ಛಾಯಾಗ್ರಹಣ ಮಾಡಿದ್ದು, ಗಂಗಾಧರ ಕಿರೋಡಿಯನ್‌ ಚಿತ್ರಕಥೆ ಬರೆದಿದ್ದಾರೆ ಎಂದರು.

ಬಾಕಿಲಗುತ್ತು ದೈವಸ್ಥಾನದ ಆಡಳಿತ ಮೊಕ್ತೇಸರ ವಸಂತ ಪೂಜಾರಿ, ನಟ ಪ್ರಶಾಂತ್‌ ಜೆ.ಕೆ., ನಟಿ ಶಾಲಿನಿ ಮರಕಡ, ರಾಜಗೋಪಾಲ ರೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.