ಕಾರವಾರ-ಬೆಂಗಳೂರು : ರಾತ್ರಿ ರೈಲಿನ  ಮಾರ್ಗ ಬದಲಾವಣೆಗೆ  ಆಗ್ರಹ 


Team Udayavani, Apr 15, 2017, 3:04 PM IST

Yeshwantpur-Karwar-Night-Tr.jpg

ಮಂಗಳೂರು: ಬೆಂಗಳೂರು-ಕಾರವಾರ ರಾತ್ರಿ ರೈಲು ಅನ್ನು ಮೈಸೂರಿನಿಂದ ಹೊರಟು ಬೆಂಗಳೂರು-ಹಾಸನ ಮಾರ್ಗವಾಗಿ ಕಾರವಾರಕ್ಕೆನೇರ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಬದಲಾಯಿಸ ಬೇಕು ಎಂದು ಹಂಪಿಯಲ್ಲಿ ಜೈಭಾರ್ಗವ ಬಳಗ ಆಶ್ರಯದಲ್ಲಿ ನಡೆದ ಕರಾವಳಿ ಭಾಗದ ಜನರ ಸಭೆ ಆಗ್ರಹಿಸಿದೆ.

ಪ್ರಸ್ತುತ ಈ ರೈಲು ಬೆಂಗಳೂರಿನಿಂದ ಹೊರಟು ಮೈಸೂರು ಮಾರ್ಗವಾಗಿ ಕಾರವಾರಕ್ಕೆ ಸುತ್ತಿಬಳಸಿ ಸಂಚರಿಸುತ್ತಿರುವುದರಿಂದ ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳುತ್ತಿದೆ. ಅದರ ಬದಲು ಈ ರೈಲು ಮೈಸೂರಿನಿಂದ ಹೊರಟು ಬೆಂಗಳೂರು ಮೂಲಕ ಕುಣಿಗಲ್‌-ಹಾಸನ ಮಾರ್ಗವಾಗಿ ಕಾರವಾರಕ್ಕೆ ಸಂಚರಿಸಿದರೆ ಕರಾವಳಿ ಭಾಗದ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಮೈಸೂರು, ಬೆಂಗಳೂರಿ ನಿಂದ ನೇರವಾಗಿ ಮಂಗಳೂರಿಗೆ ರೈಲುಸಂಪರ್ಕ ಕೂಡ ದೊರೆಯಲಿವೆ. ಹೀಗಾಗಿ ಪ್ರಸ್ತುತ ಸಂಚರಿಸುತ್ತಿರುವ ಬೆಂಗಳೂರು-ಕಾರವಾರ ರಾತ್ರಿ ರೈಲಿನ ಮಾರ್ಗಬದಲಾವಣೆ ಮಾಡುವಂತೆ ಸಭೆ ಆಗ್ರಹಿಸಿದೆ.
 
ಕುಡ್ಲ ಎಕ್ಸ್‌ಪ್ರೆಸ್‌ ಸೇರಿದಂತೆ ಪ್ರಸ್ತುತ ಇರುವ ರೈಲುಗಳ ಸಂಚಾರ, ಆಗಬೇಕಾದ ಬದಲಾವಣೆಗಳು ಹಾಗೂ ಬೇಡಿಕೆಗಳ ಈಡೇರಿಕೆಗೆ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಿತು. ಎ. 9ರಂದು ಉದ್ಘಾಟನೆಗೊಂಡ ಹಗಲು ಸಂಚಾರದ ಕುಡ್ಲ ಎಕ್ಸ್‌ಪ್ರೆಸ್‌ ರೈಲು ಕಾರವಾರದ ವರೆಗೆ ವಿಸ್ತರಣೆಗೊಳ್ಳಬೇಕು, ಆ ಮೂಲಕ ಸಮಸ್ತ ಕರಾವಳಿಗರಿಗೂ ರಾಜ್ಯ ರಾಜಧಾನಿಯೊಂದಿಗೆ ಬೆಸೆಯಲು ಸುಲಭ ಸಾಧ್ಯವಾಗಬೇಕು, ಕುಡ್ಲ ಎಕ್ಸ್‌ಪ್ರೆಸ್‌ ಹಗಲು ಸಮಯದ ಬದಲಿಗೆ ರಾತ್ರಿ ಸಂಚರಿಸುವ ರೈಲಾಗಬೇಕು, ಬೆಂಗಳೂರಿನಿಂದ ಕರಾವಳಿಗೆ ರಾತ್ರಿ ರೈಲು ಬೇಕು ಮೊದಲಾದ ಬೇಡಿಕೆಗಳು ಸಭೆಯಲ್ಲಿ ವ್ಯಕ್ತವಾಯಿತು.

ಬೇಡಿಕೆಗಳ ಈಡೇರಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅರಿವು ಮೂಡಿಸುವುದು, ರೈಲ್ವೇ ಸಚಿವಾಲ ಯಕ್ಕೆ, ರೈಲ್ವೇ ಸಚಿವರಿಗೆ ಟ್ವೀಟ್‌ ಮೂಲಕ ಬೇಡಿಕೆ ಮಂಡಿಸುವುದು, ವಿವಿಧ ಸಂಘಟನೆಗಳ ಜತೆ ಚರ್ಚಿಸಿ ಅವರ ಬೆಂಬಲ ಪಡೆದುಕೊಳ್ಳುವುದು, ಕೇಂದ್ರ ಸಚಿವರನ್ನು ಭೇಟಿಯಾಗಿ ಬೇಡಿಕೆಯನ್ನು ಅವರಿಗೆ ವಿವರಿಸಿ ಮನವರಿಕೆ ಮಾಡುವುದು ಮುಂತಾದ ಕ್ರಮಗಳಿಗೆ ನಿರ್ಧರಿಸಲಾಯಿತು. 
 

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

3-hunsur

Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.