ಕಾಸರಗೋಡು: ಚಲಿಸುತ್ತಿದ್ದ ರೈಲಿಗೆ ನವಿಲು ಢಿಕ್ಕಿ ; ಚಾಲಕನಿಗೆ ಗಾಯ
Team Udayavani, Jun 26, 2022, 5:24 PM IST
ಕಾಸರಗೋಡು: ಚಲಿಸುತ್ತಿದ್ದ ರೈಲಿಗೆ ನವಿಲೊಂದು ಢಿಕ್ಕಿಯಾಗಿ ಇಂಜಿನ್ ನ ಗಾಜು ಒಡೆದು ಚಾಲಕ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಬೆಳಗ್ಗೆ 9 ಗಂಟೆಗೆ ಮಂಗಳೂರಿನಿಂದ ಕೊಯಂಬತೂರು ಕಡೆ ಸಾಗುತಿದ್ದ ಕೊಯಂಬತೂರ್ “ಎಕ್ಸ್ ಪ್ರೆಸ್ ಸ್ಪೆಷಲ್ ಟ್ರೈನ್” ಗೆ ಕುಂಬ್ಳೆ ಕಾಸರಗೋಡು ನಡುವೆ ನವಿಲು ಢಿಕ್ಕಿಯಾಗಿ ರೈಲಿನ ಗ್ಲಾಸ್ ಒಡೆದು ರೈಲು ಚಾಲಕ ಶಾಜಿ ಎಂಬವರಿಗೆ ಸಣ್ಣ ಗಾಯವಾಗಿದೆ.
ಒಂದು ಗಂಟೆ ಕಾಲ ರೈಲು ಕಾಸರಗೋಡು ನಿಲ್ದಾಣದಲ್ಲಿ ನಿಂತು ಬಳಿಕ ಬೇರೆ ಇಂಜಿನ್ ಜೋಡಿಸಿ ಪ್ರಯಾಣ ಮುಂದುವರಿಸಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ