ಭಕ್ತರಿಗೆ ತೆರೆದ ಕಟೀಲು ದೇಗುಲ; ದೇವಿಯ ದರ್ಶನಕ್ಕಷ್ಟೇ ಅವಕಾಶ
Team Udayavani, Jun 15, 2020, 5:31 AM IST
ಕಟೀಲು: ಕೋವಿಡ್-19 ಲಾಕ್ಡೌನ್ ತೆರವಾದ ಬಳಿಕ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ರವಿವಾರ ಭಕ್ತರಿಗಾಗಿ ತೆರೆದುಕೊಂಡಿದೆ.
ಇ – ಪಾಸ್ ಪಡೆದುಕೊಂಡ ಭಕ್ತರಿಗಷ್ಟೇ ಪ್ರವೇಶಾವ ಕಾಶವಿದ್ದು, ರವಿವಾರ 200 ಭಕ್ತರು ಪಾಸ್ ಪಡೆದುಕೊಂಡಿದ್ದರು. ಆದರೆ ಭಾರೀ ಮಳೆ ಹಾಗೂ ಬಸ್ಸಿನ ವ್ಯವಸ್ಥೆ ಕಡಿಮೆಯಿದ್ದ ಕಾರಣ ಕೆಲವು ಭಕ್ತರಷ್ಟೇ ಆಗಮಿಸಿ ದೇವರ ದರ್ಶನ ಪಡೆದರು.
ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಭಕ್ತರ ಥರ್ಮಲ್ ಸ್ಕ್ರೀನಿಂಗ್ ಸಹಿತ ಸರಕಾರದ ಮಾರ್ಗಸೂಚಿಯಲ್ಲಿರುವ ಎಲ್ಲ ಮುನ್ನೆಚ್ಚರಿಕೆಗಳ ಪಾಲನೆ ಮಾಡಲಾಗಿದೆ. ಅನ್ನ ಪ್ರಸಾದ, ತೀರ್ಥ ಪ್ರಸಾದ ವಿತರಣೆಯಾಗಲಿ, ಯಾವುದೇ ಸೇವೆಯಾಗಲೀ ಸದ್ಯಕ್ಕೆ ಇಲ್ಲ; ದೇವಿಯ ದರ್ಶನಕ್ಕಷ್ಟೇ ಅವಕಾಶ ಎಂದು ದೇಗುಲದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ