ಕಟೀಲು ದೇವಸ್ಥಾನ : 62 ಜೋಡಿಗಳ ಸರಳ ವಿವಾಹ


Team Udayavani, Apr 25, 2022, 5:00 AM IST

ಕಟೀಲು ದೇವಸ್ಥಾನ : 62 ಜೋಡಿಗಳ ಸರಳ ವಿವಾಹ

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರವಿವಾರ 62 ಜೋಡಿಗಳ ಸರಳ ವಿವಾಹವು ನಡೆಯಿತು. ಬೆಳಗ್ಗೆ 8ರಿಂದ ಆರಂಭವಾದ ವಿವಾಹ ಮುಹೂರ್ತಗಳು ಮಧ್ಯಾಹ್ನ ಒಂದರ ತನಕ ನಡೆದವು. 25 ಸಾವಿರಕ್ಕೂ ಹೆಚ್ಚು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಅಂದಾಜು 10 ಸಾವಿರ ಮಂದಿ ಅನ್ನ ಪ್ರಸಾದ ಸ್ವೀಕರಿಸಿದ್ದಾರೆ.

ನಾಲ್ಕು ಕೌಂಟರ್‌ ವ್ಯವಸ್ಥೆ
ವಿವಾಹ ಮುಹೂರ್ತಗಳನ್ನು ಸುವ್ಯಸ್ಥಿತವಾಗಿ ನೆರವೇರಿಸುವುದಕ್ಕಾಗಿ ದೇಗುಲದ ವತಿಯಿಂದ 8 ಮಂದಿ ಅರ್ಚಕ ಪುರೋಹಿತರು, 4 ಕೌಂಟರ್‌ಗಳು ಮತ್ತು ನೋಂದಣಿಗೆ ಪ್ರತ್ಯೇಕ ಸಿಬಂದಿ ನೇಮಕ ಮಾಡಲಾಗಿತ್ತು.

ರವಿವಾರವೂ ಆಗಿದ್ದು, ಮದುವೆ ಮಹೂರ್ತಗಳು ಹೆಚ್ಚು ಇದ್ದುದರಿಂದ ಯಾವುದೇ ಗೊಂದಲ ಮೂಡದಂತೆ ಯಶಸ್ವಿಯಾಗಿ ನಿಭಾಯಿಸಲು ಇದು ಸಹಕಾರಿಯಾಯಿತು.

ಉತ್ತಮ ಟ್ರಾಫಿಕ್‌ ವ್ಯವಸ್ಥೆ
ಮದುವೆಗೆ ಬಂದ ದಿಬ್ಬಣಗಳು ಮತ್ತು ರಜಾ ದಿನವಾದುದರಿಂದ ಕಟೀಲು ಪೇಟೆ ಮತ್ತು ರಥಬೀದಿ ಬಸ್‌ ನಿಲ್ದಾಣದಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗುವ ಸಾಧ್ಯತೆಗಳಿದ್ದವು. ಆದರೆ ಇದನ್ನು ನಿಯಂತ್ರಿಸಲು ವ್ಯವಸ್ಥೆ ಮಾಡಲಾಗಿತ್ತು. ರಥ ಬೀದಿಯಲ್ಲಿ ಬಸ್‌ ನಿಲುಗಡೆ ನೀಡದೆ ಪರ್ಯಾಯ ರಸ್ತೆಯ ವ್ಯವಸ್ಥೆ ಮಾಡಲಾಗಿತ್ತು. ಪಕ್ಕದ ಸಿತ್ಲಬೈಲು, ಕಾಲೇಜು ಆವರಣ ಮತ್ತು ಉಲ್ಲಂಜೆಯತ್ತ ತೆರಳು ರಸ್ತೆಯ ಪಕ್ಕದ ಗದ್ದೆಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿತ್ತು ಎಂದು ದೇಗುಲದ ಆಡಳಿತ ಮೊಕ್ತೇಸರ ಸನತ್‌ ಕುಮಾರ್‌ ಶೆಟ್ಟಿ ಕೊಡೆತ್ತೂರು ಗುತ್ತು ತಿಳಿಸಿದ್ದಾರೆ.
ಪ್ರಸ್ತುತ ದೇವಸ್ಥಾನದಲ್ಲಿ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಊಟದ ಛತ್ರದಲ್ಲಿಯೂ ಗರಿಷ್ಠ ಶುಚಿತ್ವ ಪಾಲನೆ. ಊಟದ ತಟ್ಟೆಗಳನ್ನು ಬಿಸಿನೀರಿನಿಂದ ತೊಳೆದು ಭಕ್ತರಿಗೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.