ಕಟೀಲು ದೇವಸ್ಥಾನ: 90 ಜೋಡಿ ವಿವಾಹ


Team Udayavani, May 14, 2018, 11:41 AM IST

kateel.jpg

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರವಿವಾರ 90 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿರಿಸಿದವು. ಇದು ಶ್ರೀ ಕ್ಷೇತ್ರ ಕಟೀಲಿನಲ್ಲಿ ಈ ವರ್ಷ ನಡೆದಿರುವ ಅತೀ ಹೆಚ್ಚು ಸಂಖ್ಯೆಯ ಸರಳ ವಿವಾಹ.
ಇದರ ಜತೆಗೆ ದೇವಸ್ಥಾನದ ಪರಿಸರದ ಸಭಾಭವನಗಳಲ್ಲಿ ಸುಮಾರು 10 ವಿವಾಹಗಳು ನಡೆದವು. ಕಳೆದ ವರ್ಷ 125 ಜೋಡಿಗಳ ವಿವಾಹ ನೆರವೇರಿತ್ತು. 

ದೇವಸ್ಥಾನದಲ್ಲಿ 4 ಕೌಂಟರ್‌ಗಳನ್ನು ರಚಿಸಿ 90 ಮದುವೆಗಳನ್ನು ನಿರ್ವಹಿಸಲಾಯಿತು. ಮದುವೆಗಳ ನೋಂದಣಿಗೆ ವಿಶೇಷ ಕೌಂಟರ್‌ ವ್ಯವಸ್ಥೆ ಮಾಡಲಾಗಿತ್ತು. ದ.ಕ. ಉಡುಪಿ, ಕಾಸರಗೋಡು ಜಿಲ್ಲೆಗಳು ಮತ್ತು ಮಡಿಕೇರಿಯಿಂದ ಬಂದ ವಧೂವರರು ವೈವಾಹಿಕ ಜೀವನಕ್ಕೆ ಕಾಲಿರಿಸಿದರು. ಕಳೆದ ರವಿವಾರ ಇಲ್ಲಿ 56 ಜೋಡಿಗಳ ವಿವಾಹ ನೆರವೇರಿತ್ತು.

ಹೆಚ್ಚಿದ ಜನಸಂದಣಿ
ಕಟೀಲು ದೇವಸ್ಥಾನದಲ್ಲಿ ಮದುವೆಗಳ ಸಂಖ್ಯೆ ಹೆಚ್ಚಿದ್ದುದರಿಂದ ಜನಸಂದಣೆ ಹೆಚ್ಚಾಗಿತ್ತು. ರಥಬೀದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಇರಲಿಲ್ಲ. ರಥಬೀದಿಯ ವಾಹನಗಳು ಹಳೆ ಪ್ರಾಥಮಿಕ ಶಾಲೆ ದಾರಿಯ ಮೂಲಕ ಸಾಗಲು ಅವಕಾಶ ಕಲ್ಪಿಸಲಾಗಿತ್ತು. ವಾಹನ ದಟ್ಟನೆಯ ನಿಯಂತ್ರಣಕ್ಕೆ ದೇವ ಸ್ಥಾನದ ವತಿಯಿಂದ ಖಾಸಗಿ ಟ್ರಾಫಿಕ್‌ ನಿರ್ವಹಣೆ ಹಾಗೂ ಭದ್ರತಾ ವ್ಯವಸ್ಥೆ ನಿಯೋ ಜಿಸಲಾಗಿತ್ತು. ವಾಹನಗಳ ಸಂಖ್ಯೆ ಹೆಚ್ಚಾಗಿದ್ದ ಕಾರಣ ಟ್ರಾಫಿಕ್‌ ಜಾಮ್‌ ಆಗಿತ್ತು.  

ಬೆಳಗ್ಗೆ 7.40ರಿಂದ ಆರಂಭವಾದ ಮದುವೆಗಳು 12.15ರ ತನಕ ನಡೆದಿವೆ. ಮದುವೆ ಸಾಂಗವಾಗಿ ಸಾಗಲು ನಾಲ್ಕು ವಿಶೇಷ ಕೌಂಟರ್‌ ಮೂಲಕ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ 125 ಜೋಡಿಗಳಿಗೆ ಸರಳ ರೀತಿಯಲ್ಲಿ ವಿವಾಹ ನಡೆದಿದೆ.
– ಶ್ರೀಹರಿನಾರಾಯಣದಾಸ ಆಸ್ರಣ್ಣ, ಅರ್ಚಕರು, ಶ್ರೀ ಕ್ಷೇತ್ರ ಕಟೀಲು

ರವಿವಾರವಾದ್ದರಿಂದ ಹಾಗೂ ಮದುವೆಗೆ ಆಗಮಿಸಿದ್ದ ಭಕ್ತರ ಅನುಕೂಲಕ್ಕೆ ತಕ್ಕಂತೆ ಮಧ್ಯಾಹ್ನ 12 ಗಂಟೆಗೆ ಅನ್ನ ಪ್ರಸಾದ ವಿತರಣೆ ಆರಂಭಿಸಲಾಗಿದ್ದು, ಮೂರು ಗಂಟೆಯ ತನಕ ನಡೆದಿದೆ. ಸುಮಾರು 10,000 ಮಂದಿ ಮಧ್ಯಾಹ್ನ ಅನ್ನಪ್ರಸಾದ ಸ್ವೀಕರಿಸಿದ್ದಾರೆ.
– ಸನತ್‌ ಕುಮಾರ್‌ ಶೆಟ್ಟಿ , ಅಧ್ಯಕ್ಷ ಆಡಳಿತ ಸಮಿತಿ,  ಶ್ರೀ ಕ್ಷೇತ್ರ ಕಟೀಲು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.