ಕಟೀಲು ಭ್ರಾಮರಿಗೆ ಇಂದು ಬ್ರಹ್ಮಕಲಶಾಭಿಷೇಕ


Team Udayavani, Jan 30, 2020, 12:35 AM IST

jan-17

ಕಟೀಲು: ಎಂಟು ದಿನಗಳಿಂದ ವಿಶೇಷ ಪೂಜಾಧಿ ಕಾರ್ಯಕ್ರಮಗಳಿಂದ ಗಮನಸೆಳೆದಿದ್ದ ಶ್ರೀ ಕ್ಷೇತ್ರ ಕಟೀಲಿನಲ್ಲಿ ಒಂಬತ್ತನೇ ದಿನವಾದ ಗುರುವಾರ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಜರಗಲಿದೆ. ಬ್ರಹ್ಮಕಲಶೋತ್ಸವಕ್ಕೆ ಕ್ಷೇತ್ರವು ಪೂರ್ಣವಾಗಿ ಸಜ್ಜಾಗಿದ್ದು, ಸಂಭ್ರಮವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ.

ಬ್ರಹ್ಮಕಲಶೋತ್ಸವದ ಕಾರ್ಯಗಳು ಪೂರ್ಣಗೊಂಡಿವೆ. ಜರಗಲಿರುವ ರಥೋತ್ಸವಕಾRಗಿ ರಥದ ಅಟ್ಟೆಯನ್ನು ಸ್ಟೀಲಿನಿಂದ ನೂತನವಾಗಿ ರಚಿಸಿ, ಸುಂದರಗೊಳಿಸಲಾಗಿದೆ. ಸುತ್ತಲೂ ಮರದ ಹಲಗೆಗಳಲ್ಲಿ ಹೊಸ ಕಲಾಕೃತಿಗಳನ್ನು ರಚಿಸಿ, ಇಡೀ ರಥವನ್ನು ಪಾಲಿಶ್‌ ಮಾಡಲಾಗಿದೆ. ಈ ಬಾರಿ ರಥಬೀದಿ ಅಂಗಡಿಗಳ ತೆರವಿನಿಂದ ದುಪ್ಪಟ್ಟು ಅಗಲವಾಗಿದ್ದು, ಜನರು ರಥೋತ್ಸವದ ಸಂಭ್ರಮವನ್ನು ಕಾಣುವಂತಾಗಲಿದೆ.

ಸುಮಾರು 1.50 ಲಕ್ಷ ಭಕ್ತರಿಗೆ ಅನ್ನಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಅನುಕೂಲಕ್ಕಾಗಿ ವಿವಿಧ 16 ಕಡೆಗಳಲ್ಲಿ ಸುಸಜ್ಜಿತ ಪಾರ್ಕಿಂಗ್‌, ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ವೀಕ್ಷಣೆಗೆ ಸಭಾ ಮಂಟಪ, ಬಸ್‌ ನಿಲ್ದಾಣ, ಪಾಕಶಾಲೆ ಉಗ್ರಾಣ, ಭೋಜನ ಶಾಲೆ ಹಾಗೂ ವಿವಿಧೆಡೆ ಹತ್ತಕ್ಕಿಂತಲೂ ಹೆಚ್ಚು ಎಲ್‌ಇಡಿ ಸ್ಕ್ರೀನ್‌ಗಳನ್ನು ಅಳವಡಿಸಲಾಗಿದೆ.

ಇಂದಿನ ಸಾಂಸ್ಕೃತಿಕ ಕಾರ್ಯಕ್ರಮ
ಬೆಳಗ್ಗೆ 9ರಿಂದ ನಾಗೇಶ್‌ ಬಪ್ಪನಾಡು ಮತ್ತು ಬಳಗದವರಿಂದ ಮಂಗಳವಾದ್ಯ ನಾದಸ್ವರ, ಬೆಳಗ್ಗೆ 11ರಿಂದ ಶ್ರೀ ಅನಂತಪದ್ಮನಾಭ ಭಟ್‌, ಕಾರ್ಕಳ ಇವರಿಂದ ಹರಿಕಥೆ, ಮಧ್ಯಾಹ್ನ 1ರಿಂದ ಬಾಲಕೃಷ್ಣ ಮಂಜೇಶ್ವರ ಮತ್ತು ಬಳಗ, ನಾಟ್ಯನಿಲಯಂ ಇವರಿಂದ ಭರತನಾಟ್ಯ, ಅಪರಾಹ್ನ 3ರಿಂದ ಬೆಂಗಳೂರು ಸಹೋದರರು ಮತ್ತು ಬಳಗ ಅವರಿಂದ ದಾಸರೆಂದರೆ ಸಂಪ್ರವಚನ, ಅಂಬಾಬಾಯಿ ದಾಸಿ, ಹಾಡುಗಾರಿಕೆ ಮತ್ತು ಪ್ರಸ್ತುತಿ, ಸಂಜೆ 5ರಿಂದ ಸಭಾ ಕಾರ್ಯಕ್ರಮ, ರಾತ್ರಿ 7ರಿಂದ ಲಯ ಲಾವಣ್ಯ, ನಿರ್ದೇಶನ ಆನೂರು ಅನಂತಕೃಷ್ಣ ಶರ್ಮ ಮತ್ತು ಬಳಗದಿಂದ, ರಾತ್ರಿ 9ರಿಂದ ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರಿಂದ ದ್ಯುಸನ ವಧೆ ಎಂಬ ದೊಂದಿ ಬೆಳಕಿನ ಯಕ್ಷಗಾನ ಬಯಲಾಟ ನಡೆಯಲಿದೆ.

ಸಾನ್ನಿಧ್ಯ ವೃದ್ಧಿ
ಭ್ರಾಮರೀ ಅವತಾರಣಿಯಾದ ದುರ್ಗಾಪರಮೇಶ್ವರೀಗೆ ಬೆಳಗ್ಗೆ 5ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡು 9.37ಕ್ಕೆ ಮೀನ ಲಗ್ನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ಇದರಿಂದ ಸಾನ್ನಿಧ್ಯವೂ ವೃದ್ಧಿಯಾಗಿ ಭಕ್ತರನ್ನು ಪೊರೆಯುತ್ತಾಳೆ.
– ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ತಂತ್ರಿಗಳು, ಶಿಬರೂರು

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.