ಕಟೀಲು ಐದನೇ ಮೇಳದ ಚೌಕಿ ಸಹಾಯಕ ಹೃದಯಾಘಾತದಿಂದ ನಿಧನ
Team Udayavani, Dec 6, 2022, 6:01 PM IST
ಬಂಟ್ವಾಳ: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿ.ಸಿ. ರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ.
ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ ಅಚ್ಯುತ ನಾಯಕ್ ( 45) ಅವರು ಹೃದಯ ಘಾತದಿಂದ ನಿಧನರಾಗಿದ್ದಾರೆ.
ಪ್ರಸ್ತುತ ಕಟೀಲು ಮೇಳವು ಕಾಲಮಿತಿ ಯಕ್ಷಗಾನವಾಗಿದ್ದು, ರಾತ್ರಿ ಗಂಟೆಗೆ 1.ರ ಸುಮಾರಿಗೆ ಯಕ್ಷಗಾನ ಮುಗಿದು ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥತೆಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಕಟೀಲು ಮೇಳದ ಚೌಕಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಈ. ಹಿಂದೆ ಸರಪಾಡಿ ಸೇರಿದಂತೆ ಹಲವೆಡೆ ಸಣ್ಣ ಹೋಟೆಲ್ ನಡೆಸುತ್ತಿದ್ದರು , ಜೊತೆಗೆ ಅಡುಗೆ ಕೆಲಸಕ್ಕೂ ಹೋಗುತ್ತಿದ್ದರು.
ಇದನ್ನೂ ಓದಿ: ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಸಚಿವ ಕೋಟ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ