ಕಂಬಳಕ್ಕೆ ಧಾರ್ಮಿಕ ಚೌಕಟ್ಟಿನ ಹಿನ್ನೆಲೆ: ಕಿಶೋರ್‌


Team Udayavani, Jan 27, 2019, 6:33 AM IST

27-january-10.jpg

ಕಿನ್ನಿಗೋಳಿ: ಕಂಬಳ ಕೇವಲ ಜನಪದ ಕ್ರೀಡೆಯಲ್ಲ, ಇದು ಧಾರ್ಮಿಕ ಚೌಕಟ್ಟಿನ ಹಿನ್ನೆಲೆಯ ಮೇಲೆ ನಿಂತಿದೆ ಎಂದು ಅದಾನಿ ಸಂಸ್ಥೆಯ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ ಹೇಳಿದರು.

ಜ. 26ರಂದು ಇತಿಹಾಸ ಪ್ರಸಿದ್ಧ ಐಕಳಬಾವ ಕಾಂತಾಬಾರೆ – ಬೂದಾಬಾರೆ ಜೋಡುಕರೆ ಕಂಬಳದಲ್ಲಿ ಕಂಬಳದ ಕರೆ ಗಳನ್ನು ಉದ್ಘಾಟಿಸಿ ಮಾತನಾಡಿ, ಕಂಬಳ ಹಿಂದೆ ಧಾರ್ಮಿಕ ನಂಬಿಕೆಯಿದೆ. ಕಂಬಳ ನಡೆಸುವುದರಿಂದ ನಾವು ನಂಬಿದ ದೈವ- ದೇವರು ಸಂತೃಪ್ತಿ ಹೊಂದುತ್ತಾರೆ. ಮಾತ್ರ ವಲ್ಲದೆ ಕೃಷಿ ಕಾರ್ಯಕ್ಕೆ ಮತ್ತು ಗ್ರಾಮಕ್ಕೂ ಒಳ್ಳೆಯದಾಗುತ್ತದೆ ಎಂಬ ಅಚಲವಾದ ನಂಬಿಕೆ ಇದೆ ಎಂದರು. ಗಣೇಶ್‌ ಭಟ್ ಎಳಿಂಜೆ ಮತ್ತು ವರುಣ್‌ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ಸಮ್ಮಾನ
ಅಂತಾರಾಷ್ಟ್ರೀಯ ವಾಸ್ತು ತಜ್ಞ ಚಂದ್ರಶೇಖರ ಸ್ವಾಮೀಜಿ ಮತ್ತು ಅವರ ಪತ್ನಿರಜನಿ ಅವರನ್ನು, ಮುಂಬಯಿ ಉದ್ಯಮಿ ಕೃಷ್ಣ ಶೆಟ್ಟಿ ದಂಪತಿಯನ್ನು ಸಮ್ಮಾನಿಸಲಾಯಿತು.

ಕಂಬಳ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿ ಪ್ರಸಾದ್‌ ಶೆಟ್ಟಿ ಅವರನ್ನು ಚಂದ್ರಶೇಖರ ಸ್ವಾಮೀಜಿ ಸಮ್ಮಾನಿಸಿದರು.

ಐಕಳಬಾವ ಯಜಮಾನರಾದ ದೋಗಣ್ಣ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಕುಮಾರ್‌ ಹೆಗ್ಡೆ, ಐಕಳ ಪಂ. ಅಧ್ಯಕ್ಷ ದಿವಾಕರ ಚೌಟ, ಜಿ.ಪಂ. ಸದಸ್ಯ ವಿನೋದ್‌ ಬೊಳ್ಳೂರು, ತಾ.ಪಂ. ಸದಸ್ಯೆ ರಶ್ಮಿ ಆಚಾರ್ಯ, ಭುವನಾಭಿರಾಮ ಉಡುಪ, ಕಂಬಳ ಸಮಿತಿಯ ಚಿತ್ತರಂಜನ್‌ ಭಂಡಾರಿ, ಶಾರದಾಮ್ಮ, ರಜನಿ ಚಂದ್ರಶೇಖರ್‌ ಭಟ್, ಜೊತಿಷಿ ವಿಶ್ವನಾಥ ಭಟ್, ಉಷಾ ವಿಶ್ವನಾಥ ಭಟ್, ಶ್ರೀಧರ್‌ ಮಡಿಗೇರಿ, ಅದಾನಿ ಸಂಸ್ಥೆಯ ಗಿರೀಶ್‌ ಉಡುಪ, ರವಿ ಜಿರೆ, ಐಕಳ ಮುರಳೀಧರ ಶೆಟ್ಟಿ, ಕೃಷ್ಣ ಮಾರ್ಲ, ಯೋಗೀಶ್‌ ರಾವ್‌, ಸಂಜೀವ ಶೆಟ್ಟಿ ಸ್ಥಳಂತಗುತ್ತು, ಲೀಲಾಧರ ಶೆಟ್ಟಿ ಐಕಳ, ಸದಾನಂದ ಕುಂದರ್‌, ಆನಂದ ಗೌಡ, ಶಶಿಧರ ಐಕಳ ಹರೀಶ್‌ ಶೆಟ್ಟಿ ತಾಮಣಿಗುತ್ತು, ಮುಂಬೈ  ಸಮಿತಿಯ, ಕುಶಲ್‌ ಭಂಡಾರಿ ಐಕಳ ಬಾವ, ಗಣನಾಥ ಜೆ. ಶೆಟ್ಟಿ ಐಕಳ ಬಾವ, ತಿಲಕ್‌ ರಾಜ್‌ ಬಲ್ಲಾಳ್‌ ಐಕಳಬಾವ, ಪುರಂಧರ ಶೆಟ್ಟಿ ಐಕಳಬಾವ, ವೇಣುಗೋಪಾಲ ಶೆಟ್ಟಿ ಐಕಳ ಬಾವ, ಸ್ವರಾಜ್‌ ಶೆಟ್ಟಿ, ಸ್ವರಾಜ್‌ ಶೆಟ್ಟಿ, ಮನಮೋಹನ ಕೊಂಡೆ ಐಕಳಬಾವ, ಸಚಿನ್‌ ಕೆ. ಶೆಟ್ಟಿ ಐಕಳಬಾವ, ಸಚಿನ್‌ ಶೆಟ್ಟಿ ಐಕಳ ಬಾವ ಜಯಪಾಲ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕಂಬಳ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಪ್ರಸ್ತಾವೆನೆಗೈದರು. ಸರಾಪ್‌ ಐಕಳ ನಿರೂಪಿಸಿದರು. ಮುಂಬಯಿ ಸಮಿತಿಯ ಗಣನಾಥ ಶೆಟ್ಟಿ ಐಕಳಬಾವ ವಂದಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.