ಕೊಂಕಣ ರೈಲ್ವೆ: ಮುಂಗಾರು ವೇಳಾಪಟ್ಟಿ ಜೂ. 10ರಿಂದ ಅನ್ವಯ


Team Udayavani, Jun 9, 2022, 7:20 AM IST

thumb 2

ಮಂಗಳೂರು: ಕೊಂಕಣ ರೈಲ್ವೇ ಮೂಲಕ ಸಂಚರಿಸುವ ರೈಲುಗಳು ಜೂ. 10ರಿಂದ ಅಕ್ಟೋಬರ್‌ 31ರ ವರೆಗೆ ಮುಂಗಾರು ವೇಳಾಪಟ್ಟಿಯನ್ನು ಅನುಸರಿಸಲಿವೆ.

ಟಿಕೆಟ್‌ ಬುಕಿಂಗ್‌ ಮಾಡಿದವರು ಪ್ರಯಾಣಕ್ಕೆ ಮೊದಲು ವೇಳಾಪಟ್ಟಿಯನ್ನು ದೃಢಪಡಿಸಿ ಕೊಳ್ಳುವಂತೆ ದಕ್ಷಿಣ ರೈಲ್ವೇ ಸೂಚಿಸಿದೆ.

ನಂ. 12620 ಮಂಗಳೂರು ಸೆಂಟ್ರಲ್‌ ಮುಂಬಯಿ ಲೋಕಮಾನ್ಯ ತಿಲಕ್‌ ಮತ್ಸ್ಯಗಂಧಎಕ್ಸ್‌ ಪ್ರಸ್‌ ಮಂಗಳೂರಿನಿಂದ 12.40ಕ್ಕೆ (ಪ್ರಸ್ತುತ 2.15) ಹೊರಡಲಿದೆ. ನಂ. 12619 ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ಬೆಳಗ್ಗೆ 10.10ಕ್ಕೆ (ಪ್ರಸ್ತುತ ಬೆಳಗ್ಗೆ 7.40) ತಲಪುವುದು.

ನಂ. 12134 ಮಂಗಳೂರು ಜಂಕ್ಷನ್‌-ಮುಂಬಯಿ ಸಿಎಸ್‌ಎಂಟಿ ಎಕ್ಸ್‌ಪ್ರೆಸ್‌ ಮಂಗಳೂರಿನಿಂದ ಸಂಜೆ 4.35ಕ್ಕೆ (ಮಧ್ಯಾಹ್ನ 2) ಹೊರಡುವುದು. ನಂ. 12133 ಮುಂಬಯಿ ಸಿಎಸ್‌ಟಿ-ಮಂಗಳೂರು ಜಂಕ್ಷನ್‌ ರೈಲು ಮಂಗಳೂರಿಗೆ ಸಂಜೆ 3.45(ಮಧ್ಯಾಹ್ನ 1.05)ಕ್ಕೆ ತಲಪುವುದು.

ನಂ. 06601 ಮಡಗಾಂವ್‌ ಮಂಗಳೂರು ಸೆಂಟ್ರಲ್‌ ಎಕ್ಸ್‌ಪ್ರೆಸ್‌ ಮಡಗಾಂವ್‌ನಿಂದ ಮಧ್ಯಾಹ್ನ 1.45 (ಮ. 2)ಕ್ಕೆ ಹೊರಡುವುದು. ಮಂಗಳೂರು ಜಂಕ್ಷನ್‌ಗೆ ಆಗಮನ, ನಿರ್ಗಮನ ರಾತ್ರಿ 9.08/9.10(ಪ್ರಸ್ತುತ 8.33/8.35). ರೈಲು ಮಂಗಳೂರು ಸೆಂಟ್ರಲ್‌ಗೆ ರಾತ್ರಿ 9.40(9.05)ಕ್ಕೆ ತಲಪುವುದು.

ನಂ. 12431 ತಿರುವನಂತಪುರಂ ಸೆಂಟ್ರಲ್‌ ಹಜರತ್‌ ನಿಜಾಮುದ್ದೀನ್‌ ರಾಜಧಾನಿ ಎಕ್ಸ್‌ಪ್ರೆಸ್‌ ಮಂಗಳ, ಗುರು, ಶುಕ್ರವಾರಗಳಂದು ತಿರುವನಂತಪುರದಿಂದ ಮಧ್ಯಾಹ್ನ 2.30 (ಪ್ರಸ್ತುತ ರಾತ್ರಿ 7.15)ಕ್ಕೆ ಎಂದರೆ 4.45 ಗಂಟೆ ಬೇಗ ಹೊರಡಲಿದೆ.

ನಂ. 12617 ಎರ್ನಾಕುಳಂ-ಹಜರತ್‌ ನಿಜಾಮುದೀನ್‌ ಮಂಗಳಾ ಲಕ್ಷದ್ವೀಪ್‌ ಎಕ್ಸ್‌ಪ್ರೆಸ್‌ ಎರ್ನಾಕುಳಂನಿಂದ ಬೆಳಗ್ಗೆ 10.40(ಮಧ್ಯಾಹ್ನ 1.25)ಕ್ಕೆ ಹೊರಡಲಿದೆ.

ನಂ. 16346 ತಿರುವನಂತಪುರ-ಮುಂಬಯಿ ನೇತ್ರಾವತಿ ಎಕ್ಸ್‌ಪ್ರೆಸ್‌ ಹೊರಡುವ ಸಮಯದಲ್ಲಿ ಬದಲಾವಣೆ ಇರುವುದಿಲ್ಲ. ಆದರೆ ಕಾಸರಗೋಡಿನಲ್ಲಿ ಆಗಮನ ನಿರ್ಗಮನ ರಾತ್ರಿ 8.08/08.10. ಮಂಗಳೂರು ಜಂಕ್ಷನ್‌ ರಾತ್ರಿ 9.30/9.40. ಇದು ಪ್ರಸ್ತುತ ಸಮಯಕ್ಕಿಂತ ಒಂದು ಗಂಟೆ ಮೊದಲಾಗಿರುತ್ತದೆ.

ನಂ. 12977 ಎರ್ನಾಕುಳಂ ಜಂಕ್ಷನ್‌-ಅಜ್ಮೇರ್‌ ಮರುಸಾಗರ್‌ ಎಕ್ಸ್‌ಪ್ರೆಸ್‌ ರವಿವಾರಗಳಂದು ಎರ್ನಾಕುಳಂನಿಂದ ಹೊರಡುವುದು. ಹೊರಡುವವ ಸಮಯ ಸಂಜೆ 6.50 (ಪ್ರಸ್ತುತ 8.25). ನಂ.19577 ತಿರುನಲ್ವೇಲಿ ಜಂಕ್ಷನ್‌-ಜಾಮ್‌ ನಗರ್‌ ಸೋಮವಾರ, ಮಂಗಳವಾರಗಳಂದು ತಿರುನಲ್ವೇಲಿಯಿಂದ ಬೆಳಗ್ಗೆ 5.15ಕ್ಕೆ(ಪ್ರಸ್ತುತ 8)ಹೊರಡುವುದು.

ನಂ. 22659 ಕೊಚ್ಚುವೇಲಿ-ಯೋಗನಗರಿ ಹೃಷಿಕೇಶ್‌ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ಶುಕ್ರವಾರಗಳಂದು ಕೊಚ್ಚುವೇಲಿಯಿಂದ ಬೆಳಗ್ಗೆ 4.50(9.10)ಕ್ಕೆ ಹೊರಡುವುದು. ನಂ.12202 ಕೊಚ್ಚುವೇಲಿ -ಲೋಕಮಾನ್ಯ ತಿಲಕ್‌ ಗರೀಬ್‌ರಥ್‌ ಎಕ್ಸ್‌ಪ್ರೆಸ್‌ ಕೊಚ್ಚುವೇಲಿಯಿಂದ ಬೆಳಗ್ಗೆ 7.45(ಪ್ರಸ್ತುತ 8.45)ಕ್ಕೆ ಹೊರಡುವುದು.

ನಂ.22476 ಕೊಯಮತ್ತೂರು ಹಿಸಾರ್‌ ಕೊಯಮತ್ತೂರಿನಿಂದ ಮಧ್ಯಾಹ್ನ 12.40 (ಪ್ರಸ್ತುತ 2.55)ಕ್ಕೆ ಹೊರಡುವುದು. ನಂ. 02197 ಕೊಯ ಮತ್ತೂರು ಜಂಕ್ಷನ್‌ ಜಬಲ್ಪುರ ವಿಶೇಷ ರೈಲು ಕೊಯಮತ್ತೂರಿನಿಂದ ಸಂಜೆ 3.25(ಪ್ರಸ್ತುತ 5.05)ಕ್ಕೆ ಹೊರಡಲಿದೆ. ಇದು ಜೂನ್‌ 13ರಿಂದ ಆಗಸ್ಟ್‌ 1ರ ವರೆಗೆ ಅನ್ವಯ ಎಂದು ಪ್ರಕಟನೆ ತಿಳಿಸಿದೆ.

 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.