ಮುಂಗಾರು: ಕೊಂಕಣ ರೈಲು ಪ್ರಯಾಣ ಪರಿಷ್ಕೃತ ವೇಳಾಪಟ್ಟಿ ಪ್ರಕಟ


Team Udayavani, Jun 11, 2019, 9:23 AM IST

konkan

ಮಂಗಳೂರು: ಮುಂಗಾರು ಹಿನ್ನೆಲೆಯಲ್ಲಿ ಕೊಂಕಣ ರೈಲಿನ ಪ್ರಯಾಣದ ವೇಳಾಪಟ್ಟಿ ಜೂ. 10ರಿಂದ ಹೊಸದಾಗಿ ಜಾರಿಗೆ ಬಂದಿದ್ದು, ಅ. 31ರ ವರೆಗೂ ಚಾಲ್ತಿಯಲ್ಲಿರಲಿದೆ.

ಕೊಂಕಣ ರೈಲ್ವೇ ಮೂಲಕ ಸಂಚರಿಸುವ ರೈಲುಗಳಿಗೆ ಇದು ಅನ್ವಯ ವಾಗಲಿದೆ. ಈ ವೇಳಾಪಟ್ಟಿಯ ಪ್ರಕಟನೆೆಗೆ ಮೊದಲೇ ಟಿಕೆಟ್‌ ಪಡೆದಿರುವ ಪ್ರಯಾಣಿಕರು ತಮ್ಮ ರೈಲುಗಳ ವ್ಯತ್ಯಯವಾದ ವೇಳೆಯನ್ನು ಗಮನಿಸಬೇಕಾಗಿದೆ.

ನಂ.12617 ಎರ್ನಾಕುಳಂ ಜಂಕ್ಷನ್‌- ನಿಜಾಮುದ್ದೀನ್‌ ಮಂಗಳಾ ಲಕ್ಷದ್ವೀಪ ಎಕ್ಸ್‌ಪ್ರೆಸ್‌ ಮಂಗಳೂರು ಜಂಕ್ಷನ್‌ನಿಂದ ರಾತ್ರಿ 9.30ರ ಬದಲು ಸಂಜೆ 7.15ಕ್ಕೆ ಹೊರಡಲಿದೆ. ನಿಜಾಮುದ್ದೀನ್‌ ನಿಲ್ದಾಣವನ್ನು ನಿಗದಿತ 1.15ಕ್ಕೆ ತಲುಪಲಿದೆ.

ಮಂಗಳೂರು ಸೆಂಟ್ರಲ್‌-ಲೋಕಮಾನ್ಯ ತಿಲಕ್‌ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ನಂ. 12620 ಮಂಗಳೂರು ಸೆಂಟ್ರಲ್‌ನಿಂದ ಮಧ್ಯಾಹ್ನ 2.25ರ ಬದಲು 12.50ಕ್ಕೆ ಹೊರಡಲಿದ್ದು, ಎಂದಿನಂತೆ ಬೆಳಗ್ಗೆ 6.35ಕ್ಕೆ ಮುಂಬಯಿ ತಲಪಲಿದೆ.
ನಂ.70106 ಮಂಗಳೂರು ಸೆಂಟ್ರಲ್‌-ಮಡಗಾಂವ್‌ ಪ್ಯಾಸೆಂಜರ್‌ ರೈಲು ಮಂಗಳೂರು ಸೆಂಟ್ರಲ್‌ನಿಂದ 2.55ರ ಬದಲು 10 ನಿಮಿಷ ಬೇಗ, 2.45ಕ್ಕೆ ಹೊರಡಲಿದೆ. ಮಡಗಾಂವ್‌ಗೆ ರಾತ್ರಿ 10.30ಕ್ಕೆ ತಲುಪಲಿದೆ.

ನಂ.10215 ಮಡಗಾಂವ್‌-ಎರ್ನಾಕುಳಂ ಸಾಪ್ತಾಹಿಕ ರೈಲು ಮಡಗಾಂವ್‌ನಿಂದ ರಾತ್ರಿ 9.30ರ ಬದಲು 30 ನಿಮಿಷ ಬೇಗ 9ಕ್ಕೆ ಹೊರಡಲಿದ್ದು ಎಂದಿನಂತೆ ಮರುದಿನ 10.55ಕ್ಕೆ ಎರ್ನಾಕುಳಂ ತಲುಪಲಿದೆ.

ನಂ.22635 ಮಡಗಾಂವ್‌-ಮಂಗಳೂರು ಸೆಂಟ್ರಲ್‌ ಇಂಟರ್‌ಸಿಟಿ ರೈಲು ಮಡಗಾಂವ್‌ನಿಂದ ಸಂಜೆ 4.15ರ ಬದಲು 4ಕ್ಕೆ ಹೊರಟು ಮಂಗಳೂರಿಗೆ ರಾತ್ರಿ 11ಕ್ಕೆ ತಲುಪಲಿದೆ.

12134 ಮಂಗಳೂರು ಜಂಕ್ಷನ್‌-ಮುಂಬಯಿ ಸಿಎಸ್‌ಟಿ ರೈಲು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 1.55ರ ಬದಲು ಸಂಜೆ 4.45ಕ್ಕೆ ಹೊರಡಲಿದೆ. ಮುಂಬಯಿಗೆ ಮರುದಿನ ಬೆಳಗ್ಗೆ 10.33ಕ್ಕೆ ತಲುಪಲಿದೆ.

ನಂ.16524 ಕಾರವಾರ ಮಂಗಳೂರು ಸೆಂಟ್ರಲ್‌-ಕೆಎಸ್‌ಆರ್‌ ಬೆಂಗಳೂರು (ವಯಾ ಮೈಸೂರು)ವಾರಕ್ಕೆ 3 ಬಾರಿ ಸಂಚರಿಸುವ ರೈಲು ಕಾರವಾರದಿಂದ  2.40ರ ಬದಲು 2.55ಕ್ಕೆ ಹೊರಟು ಬೆಂಗಳೂರು ಕೆಎಸ್‌ಆರ್‌ಗೆ ಯಾವುದೇ ಬದಲಾಗದ ಸಮಯ 8ಕ್ಕೆ ತಲುಪಲಿದೆ.

ನಂ.16514 ಕಾರವಾರ-ಮಂಗಳೂರು ಸೆಂಟ್ರಲ್‌ ಕೆಎಸ್‌ಆರ್‌ ರೈಲು (ವಯಾ ನೆಲಮಂಗಲ) ಕಾರವಾರದಿಂದ 2.40ರ ಬದಲು 2.55ಕ್ಕೆ ಹೊರಟು ಮರುದಿನ ಯಾವುದೇ ಬದಲಾಗದ ಸಮಯ 8ಕ್ಕೆ ಬೆಂಗಳೂರು ತಲಪಲಿದೆ. ನಂ. 56641 ಮಡಗಾಂವ್‌ ಮಂಗಳೂರು ಸೆಂಟ್ರಲ್‌ ಪ್ಯಾಸಂಜರ್‌ ರೈಲು ಮಡಗಾಂವ್‌ನಿಂದ ಮಧ್ಯಾಹ್ನ 1 ಗಂಟೆ ಬದಲು 2 ಗಂಟೆಗೆ ಹೊರಟು ರಾತ್ರಿ 10ಕ್ಕೆ ತಲುಪಲಿದೆ.

16346 ತಿರುವನಂತಪುರ ಕುರ್ಲಾ ನೇತ್ರಾವತಿ ರೈಲು ರಾತ್ರಿ 11.20ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.