ಕೃಷ್ಣಾಪುರ: ಶಾಲಾ ಪ್ರಾರಂಭೋತ್ಸವ
Team Udayavani, May 30, 2019, 6:00 AM IST
ಕೃಷ್ಣಾಪುರ: ಶಾಲಾ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಹಿರಿದು. ಪೋಷಕರೂ ಮಕ್ಕಳ ವಿದ್ಯಾಭ್ಯಾಸವನ್ನು ಗಮನಿಸಿ ಅವಶ್ಯ ವಿದ್ದಲ್ಲಿ ಶಾಲೆಗೆ ಭೇಟಿಯಿತ್ತು ವಿಚಾರಿಸಿ ಅವರ ಬಗ್ಗೆ ಕಾಳಜಿ ವಹಿಸಿ ವಿದ್ಯಾ ಸಂಪನ್ನ ರಾಗುವಂತೆ ನೋಡಿಕೊಳ್ಳಬೇಕು ಎಂದು ಎಸ್ಡಿಎಂಸಿ ಅಧ್ಯಕ್ಷ ತಿಲಕ್ರಾಜ್ ಕೃಷ್ಣಾಪುರ ಹೇಳಿದರು.
ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢ ಶಾಲೆ ಕೃಷ್ಣಾಪುರ – ಕಾಟಿಪಳ್ಳ ಇಲ್ಲಿ ಜಂಟಿಯಾಗಿ ನಡೆದ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಏರ್ಪಡಿಸಿದ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮುಖ್ಯ ಅತಿಥಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಸುಧಾಕರ ಕಾಮತ್ ಮಾತನಾಡಿ ಮಕ್ಕಳು ತನ್ನ ವಿದ್ಯಾಭ್ಯಾಸದೊಂದಿಗೆ ಇತರ ಚಟುವಟಿಕೆಗಳಲ್ಲೂ ತನ್ನ ಗಮನವನ್ನು ಕೇಂದ್ರೀಕರಿಸಿ ವಿದ್ಯೆಯೊಂದಿಗೆ ಮಾನಸಿಕ ವಿಕಸನವನ್ನು, ದೈಹಿಕ ಸದೃಢತೆಯನ್ನು ಮೈಗೂಡಿಸಿಕೊಂಡು ಸತøಜೆಯಾಗಿ ಬಾಳಬೇಕು. ಶಾಲಾ ಜೀವನ ಮಕ್ಕಳ ಭವಿಷ್ಯ ರೂಪಿಸುವ ಕೇಂದ್ರ ಎಂದು ಹೇಳಿದರು.
ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಕರುಣಾಕರ್, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ್, ಉಪಾಧ್ಯಕ್ಷ ಮಾಧವ ದೇವಾಡಿಗ, ಮಾಧವ ಬಂಗೇರ, ಭಾಸ್ಕರ್ ಆಚಾರ್ಯ, ಪ್ರಶಾಂತ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಝಾಹಿದ ಮುತಹØರ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪ್ರಮೀಳಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ