ಮರಾಠ ಕ್ಷತ್ರಿಯ ಸೇವಾ ಸಂಘ: ಶೋಭಾಯಾತ್ರೆ


Team Udayavani, Feb 27, 2017, 5:03 PM IST

2602SLE-5.jpg

ಸುಳ್ಯ : ಮರಾಠ ಕ್ಷತ್ರೀಯ ಸೇವಾ ಸಂಘ, ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಅಂಗವಾಗಿ ಶೋಭಾಯಾತ್ರೆ, ಸಂಘದ ನಿವೇಶನ ನಾಮಫಲಕ ಅನಾವರಣ, ಮರಾಠ ಕ್ಷತ್ರಿಯ ಯುವ ಘಟಕ ಸುಳ್ಯ ಇದರ ಉದ್ಘಾಟನೆ ಕಾರ್ಯಕ್ರಮ  ಕಾಂತಮಂಗಲದ ಸಂಘದ ನಿವೇಶನದಲ್ಲಿ ರವಿವಾರ ನಡೆಯಿತು.ಶೋಭಾಯಾತ್ರೆಯನ್ನು ಪ್ರಗತಿಪರ ಕೃಷಿಕ, ಉದ್ಯಮಿ ವಿಶ್ವನಾಥ ರಾವ್‌ ಕೌಮಾರ್‌ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು  ಮರಾಠ ಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ನಾರಾಯಣ ರಾವ್‌ ವಾಗ್ಮಾನ್‌ ಅವರು ವಹಿಸಿದ್ದರು.ಪ್ರಗತಿಪರ ಕೃಷಿಕರಾದ ಸೂರ್ಯ ಜೆ. ರಾವ್‌ ಕಾಸ್ಲೆಕರ್‌  ಅವರು ಸಂಘದ ನಿವೇಶನ ನಾಮಫಲಕ ಅನಾವರಣಗೊಳಿಸಿದರು.

ಆರ್ಯ ಮರಾಠ ಭವನ ಉದ್ಘಾಟನಾ ಸಮಾರಂಭ ಸಮಿತಿಯ ಪ್ರಧಾನ ಸಂಚಾಲಕ ಎಂ. ಯತೀಶ್‌ಕುಮಾರ್‌ ಪಾಟೀಲ್‌  ಯುವ ಘಟಕ ಉದ್ಘಾಟಿಸಿ, ಸಂಘಟನೆ ಜಾತಿಗೆ ಸೀಮಿತಗೊಳ್ಳದೆ ಸಾಮಾಜಿಕ ಚಿಂತನೆ ಮೂಲಕ ರಾಷ್ಟ್ರ ಕಟ್ಟುವ  ರೀತಿಯಲ್ಲಿ ಬೆಳೆಯಬೇಕು. ಯುವಜನತೆಯನ್ನು  ಈ ನಿಟ್ಟಿನಲ್ಲಿ ಸಂಘಟಿಸುವ ಜವಾಬ್ದಾರಿ ಸಂಘಕ್ಕಿದೆ ಎಂದರು.

ಯುವ ಘಟಕದ ಸಂಚಾಲಕರಾಗಿ ಚಿದಾನಂದ ರಾವ್‌ ಸಿಂಧ್ಯಾ ಅಧಿಕಾರ ಸ್ವೀಕರಿಸಿದರು.ದಿಕ್ಸೂಚಿ ಭಾಷಣ ಮಾಡಿದ ಶ್ರೀಕೃಷ್ಣ ಉಪಾಧ್ಯಾಯ  ಅವರು,  ಶಿವಾಜಿಯನ್ನು ಸ್ವಾಭಿಮಾನಿಯನ್ನಾಗಿ  ರಾಷ್ಟ್ರ ಕಟ್ಟುವ ನಾಯಕನನ್ನಾಗಿ, ಹಿಂದೂ ಸಾಮ್ರಾಜ್ಯವನ್ನು  ವಿಸ್ತರಿಸುವ ಧೀರನಾಗಿ ಬೆಳೆಸಿದವಳು ಆತನ ತಾಯಿ ಜೀಜಾಬಾಯಿ. ಇಂತಹ ಮಾದರಿಯನ್ನು ತಾಯಂದಿರು ಮಕ್ಕಳನ್ನು ಛಲಗಾರನನ್ನಾಗಿ  ರೂಪಿಸಬೇಕೆಂದರು.

ವೇದಿಕೆಯಲ್ಲಿ  ಆರ್ಯ ಯಾನೆ ಮರಾಠ ಸಂಘದ ಮಂಗಳೂರು ಶಾಖಾ ಅಧ್ಯಕ್ಷ ದೇವೋಜಿ ರಾವ್‌, ನ.ಪಂ. ಉಪಾಧ್ಯಕ್ಷೆ ಮೋಹಿನಿ ನಾಗರಾಜ್‌, ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ಪ್ರೇಮಲತಾ ವೈ.ರಾವ್‌, ಕಂಬಿಬಾಣಿ ಗ್ರಾ.ಪಂ. ಉಪಾಧ್ಯಕ್ಷೆ ಶೋಭನಾ ಪಟ್ಲಾಮ್‌ ಉಪಸ್ಥಿತರಿದ್ದು, ಶುಭ ಹಾರೈಸಿದರು.
ಪದ್ಮಶ್ರೀ ಪುರಸ್ಕೃತ ಗಿರೀಶ ಭಾರದ್ವಾಜ ಅವರನ್ನು  ಸಮ್ಮಾನಿಸಲಾಯಿತು.ಕಾರ್ಯದರ್ಶಿ ಲತೀಶ್‌ಕುಮಾರ್‌ ಸ್ವಾಗತಿಸಿ,  ಗಣೇಶ್‌ ರಾವ್‌ ಚೌಹಾಣ್‌ ವಂದಿಸಿದರು. ದಯಾನಂದ ಕೇರ್ಪಳ ನಿರೂಪಿಸಿದರು.

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.