ಕೆಎಸ್ಆರ್ಟಿಸಿ ಬಸ್ ಮಡಿಕೇರಿ- ಮೈಸೂರು ಮಾರ್ಗದಲ್ಲಿ ಸಂಚಾರ
Team Udayavani, Aug 12, 2019, 7:00 AM IST
ಮಂಗಳೂರು: ಶಿರಾಡಿ ಘಾಟಿ ಮೂಲಕ ಹಾದು ಹೋಗುವ ಬಸ್ ಮತ್ತು ರೈಲು ಮಾರ್ಗಗಳೆರಡರಲ್ಲಿಯೂ ಸಂಚಾರ ವನ್ನು ರದ್ದು ಪಡಿಸಲಾಗಿದೆ.
ರವಿವಾರ ಕೆಎಸ್ಆರ್ಟಿಸಿ ಬಸ್ಗಳು ಮಂಗಳೂರು, ಪುತ್ತೂರು ವಿಭಾಗ ಗಳಿಂದ ಮಡಿಕೇರಿ- ಮೈಸೂರು ಮಾರ್ಗವಾಗಿ ಸಂಚರಿಸಿದವು. ಮಂಗಳೂರು ವಿಭಾಗದಿಂದ ಎ.ಸಿ. ಸ್ಲಿàಪರ್ ಹೊರತು ಪಡಿಸಿ ಇತರ ಎಲ್ಲ ದರ್ಜೆಯ ಬಸ್ಗಳು ಚಲಿಸಿವೆ. ಎ.ಸಿ. ಸ್ಲಿàಪರ್ ಕೋಚ್ಗೆ ಪ್ರಯಾಣಿಕರು ಇಲ್ಲದ ಕಾರಣ ಬಿಡಲಾಗಿಲ್ಲ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
1 ಕೋಟಿ ರೂ.ಗೂ ಹೆಚ್ಚು ನಷ್ಟ
ಭಾರೀ ಮಳೆಯಿಂದಾಗಿ ಸಂಚಾರ ರದ್ದಾಗಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಕ್ಕೆ 51.38 ಲಕ್ಷ ರೂ. ನಷ್ಟ ಸಂಭವಿಸಿದೆ. ಪುತ್ತೂರು ವಿಭಾಗದಲ್ಲಿ 51.02 ಲಕ್ಷ ರೂ. ನಷ್ಟ ಸಂಭವಿಸಿದೆ. ಒಟ್ಟಾರೆ ಒಂದು ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ