ಕೆಎಸ್ಸಾರ್ಟಿಸಿ ಮಂಗಳೂರು ನಿಲ್ದಾಣ: 5 ರೂ.ಗೆ ಸ್ಯಾನಿಟರಿ ನ್ಯಾಪ್‌ಕಿನ್‌ ಲಭ್ಯ


Team Udayavani, Feb 7, 2020, 7:04 AM IST

big-39

ಸಾಂದರ್ಭಿಕ ಚಿತ್ರ

ಮಂಗಳೂರು: ಕೆಎಸ್ಸಾರ್ಟಿಸಿಯು ಮಹಿಳಾ ಸ್ನೇಹಿಯಾಗುತ್ತಿದ್ದು, ನಗರದ ಬಸ್‌ ನಿಲ್ದಾಣದಲ್ಲಿ 5 ರೂ.ಗೆ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಣೆ ಜಾರಿಗೆ ತಂದಿದೆ. ರಾಜ್ಯದ 10 ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಗಳಲ್ಲಿ ಇದು ಅಳವಡಿಕೆಯಾಗಿದೆ. ಮಂಗಳೂರು ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಅನುಷ್ಠಾನಗೊಂಡಿದ್ದು, ಮಹಿಳೆಯರ ಶೌಚಾಲಯದ ಒಳಗೆ ವಿತರಕ ಯಂತ್ರ ಮತ್ತು ಬಳಸಿದ ನ್ಯಾಪ್‌ಕಿನ್‌ ಸುಡುವ ಯಂತ್ರ ಅಳವಡಿಸಲಾಗಿದೆ. ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

ಈ ಯಂತ್ರದಲ್ಲಿ ಒಮ್ಮೆಗೆ 100 ಪ್ಯಾಡ್‌ಗಳನ್ನು ಇರಿಸಬಹುದಾಗಿದೆ. ಹೌಸ್‌ ಕೀಪಿಂಗ್‌ನವರಲ್ಲಿ ದಾಸ್ತಾನು ಇದ್ದು, ಯಂತ್ರದಲ್ಲಿ ಖಾಲಿಯಾದಾಗ ತುಂಬಿಸುತ್ತಾರೆ. ಕಾಯಿನ್‌ ಹಾಕಿದರೆ ನ್ಯಾಪ್‌ಕಿನ್‌ ನ್ಯಾಪ್‌ಕಿನ್‌ ಪಡೆಯಲು ಮತ್ತು ಬಳಸಿದ ನ್ಯಾಪ್‌ಕಿನ್‌ ಸುಡಲು ಸೇರಿ ಒಟ್ಟು 2 ಯಂತ್ರಗಳಿವೆ. 5 ರೂ. ನಾಣ್ಯ ಹಾಕಿ ನ್ಯಾಪ್‌ಕಿನ್‌ ಪಡೆಯಬೇಕು. ನಾಣ್ಯ ಹೇಗೆ ಹಾಕಬೇಕು, ಯಂತ್ರದ ಬಳಕೆ ಹೇಗೆ ಎಂಬ ಬಗ್ಗೆ ಅಲ್ಲೇ ಮಾಹಿತಿ ಇದೆ. ಹೆಚ್ಚಿನ ಮಾಹಿತಿಯನ್ನು ಹೌಸ್‌ಕೀಪಿಂಗ್‌ ಸಿಬಂದಿಯಿಂದ ಪಡೆಯಬಹುದು.

10 ನಿಲ್ದಾಣಗಳಲ್ಲಿ ನ್ಯಾಪ್‌ಕಿನ್‌ ಯಂತ್ರ
ಮೊದಲ ಹಂತದಲ್ಲಿ ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದ 2 ಡಿಪೋಗಳಲ್ಲಿ ಅಳವಡಿಸಲಾಗಿತ್ತು. ಎರಡನೇ ಹಂತದಲ್ಲಿ ಬೆಂಗಳೂರಿನ ಶಾಂತಿನಗರ ಡಿಪೋ, ಮೈಸೂರು ರಸ್ತೆಯ ಸ್ಯಾಟ್‌ಲೆçಟ್‌ ಬಸ್‌ ನಿಲ್ದಾಣ, ದಾವಣಗೆರೆ, ಮೈಸೂರು, ಮಂಗಳೂರು, ಹಾಸನ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ 10 ನಿಲ್ದಾಣಗಳಲ್ಲಿ ಅಳವಡಿಸಲಾಗಿದೆ.

ತಾಲೂಕು ಮಟ್ಟಕ್ಕೂ ವಿಸ್ತರಿಸಲು ಚಿಂತನೆ
ಈ ಕ್ರಮಕ್ಕೆ ಮಹಿಳಾ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದ ಬಸ್‌ ನಿಲ್ದಾಣದಲ್ಲೂ ಈ ಯಂತ್ರ ಅಳವಡಿಸುವ ಯೋಚನೆ ಇದೆ.
– ಶಿವಯೋಗಿ ಎಸ್‌. ಕಳಸದ್‌, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.