ನಾಳೆ ಶಿವರಾತ್ರಿ ಜಾಗರಣೆ: ಕುದ್ರೋಳಿ ಕ್ಷೇತ್ರಕ್ಕೆ ಚಿನ್ನದ ರಂಗು


Team Udayavani, Feb 20, 2020, 6:07 AM IST

wall-32

ಶಿವರಾತ್ರಿ ಹಿನ್ನೆಲೆಯಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರವನ್ನು ಸ್ವರ್ಣಮಯವಾಗಿ ಅಲಂಕರಿಸಲಾಗಿದೆ.

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರವು ಸಂಪೂರ್ಣವಾಗಿ ಚಿನ್ನದ ಬಣ್ಣದಲ್ಲಿ ಕಂಗೊಳಿಸುತ್ತಿದ್ದು, ಮಹಾಶಿವರಾತ್ರಿ ಮಹೋತ್ಸವಕ್ಕೆ ಸಜ್ಜುಗೊಂಡಿದೆ ಎಂದು ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ನವರಾತ್ರಿಗೆ ಕ್ಷೇತ್ರವನ್ನು ಚಿನ್ನದ ಬಣ್ಣದಲ್ಲಿ ಅಲಂಕರಿಸುವ ಕುರಿತು ಸಂಕಲ್ಪಿಸಲಾಗಿತ್ತು; ಅದೀಗ ಪೂರ್ಣಗೊಂಡಿದೆ. ಧ್ವಜಸ್ತಂಭವೂ ಬಂಗಾರದ ಬಣ್ಣ ಹೊಂದಿರು ವುದು ಕುದ್ರೋಳಿ ಕ್ಷೇತ್ರದ ವಿಶೇಷತೆ. ಪರಿವಾರ ದೇವರು ಗಳ ಮಂದಿರಗಳನ್ನು ಕೂಡ ಸ್ವರ್ಣ ಬಣ್ಣದಿಂದ ಸುಂದರಗೊಳಿಸಲಾಗಿದೆ. ಶಬರಿಮಲೆಯಲ್ಲಿ ಅಯ್ಯಪ್ಪನ ಮಂದಿರ, ಅಮೃತಸರದಲ್ಲಿ ಗುರು ನಾನಕ್‌ ಮಂದಿರ ಗೋಲ್ಡನ್‌ ಟೆಂಪಲ್‌ ಎಂಬ ಹೆಸರಿನಿಂದ ಕರೆಯಲ್ಪಡುತ್ತದೆ. ಅದಲ್ಲದೆ ಚೆನ್ನೈಯಲ್ಲಿ ಸ್ವಾಮೀಜಿ ಯೊಬ್ಬರು ನೀರಿನ ಮಧ್ಯದಲ್ಲಿ ಸ್ವರ್ಣ ಮಂದಿರವನ್ನು ನಿರ್ಮಿಸಿದ್ದಾರೆ. ಅಲ್ಲಿಗೆ ಭೇಟಿ ನೀಡಿದ್ದೆ. ಇದೀಗ ಕುದ್ರೋಳಿ ಕ್ಷೇತ್ರಕ್ಕೂ ಅದೇ ಮಾದರಿಯಲ್ಲಿ ಕಂಗೊಳಿಸುತ್ತಿದೆ ಎಂದರು.

ಕ್ಷೇತ್ರಾಡಳಿತ ಮಂಡಳಿ ಕೋಶಾಧಿ ಕಾರಿ, ನ್ಯಾಯವಾದಿ ಪದ್ಮರಾಜ್‌ ಆರ್‌. ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಶಿವರಾತ್ರಿ ಉತ್ಸವದ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಫೆ. 23ರವರೆಗೆ ಆಚರಣೆ ನಡೆಯಲಿದೆ. ಫೆ. 21ರಂದು ರಾತ್ರಿ 1 ಗಂಟೆಗೆ ಮಹಾಶಿವರಾತ್ರಿ ಜಾಗರಣೆ ಬಲಿ ನಡೆಯಲಿದೆ. ಫೆ. 22ರಂದು ಮಧ್ಯಾಹ್ನ 1 ಗಂಟೆಗೆ ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಮ್‌, ಕಾರ್ಯದರ್ಶಿ ಮಾಧವ ಸುವರ್ಣ, ಸದಸ್ಯರಾದ ರವಿಶಂಕರ್‌ ಮಿಜಾರು, ಮಹೇಶ್ಚಂದ್ರ, ದೇವೇಂದ ಪೂಜಾರಿ, ಡಾ| ಬಿ.ಜಿ. ಸುವರ್ಣ, ಡಾ| ಅನಸೂಯ, ಚಿತ್ತರಂಜನ್‌ ಗರೋಡಿ, ಶೇಖರ ಪೂಜಾರಿ, ಎಸ್‌. ಜಯವಿಕ್ರಂ, ಕರುಣಾಕರ ಶೆಟ್ಟಿ, ಮೋಹನ್‌ ಶೆಟ್ಟಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.