ಕುಕ್ಕೆ: ಮತ್ತೆ ಮಠ – ದೇವಸ್ಥಾನ ವಿವಾದ


Team Udayavani, Feb 15, 2019, 3:53 AM IST

kukke.jpg

ಸುಬ್ರಹ್ಮಣ್ಯ: ಕರ್ನಾಟಕ ಸರಕಾರ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಒಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವನ್ನು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠಕ್ಕೆ ಹಸ್ತಾಂತರಿಸುವಂತೆ ಮಠದ ಪರ ಹೈಕೋರ್ಟ್‌ ವಕೀಲ ಉದಯ ಪ್ರಕಾಶ್‌ ಮೂಲ್ಯ ಅವರು ಸರಕಾರ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ನೋಟಿಸ್‌ ನೀಡಿದ್ದಾರೆ.

ಮಠದ ಪರ ವಕೀಲರು ಫೆ. 11ರಂದು ನೋಟಿಸ್‌ ಜಾರಿ ಮಾಡಿದ್ದಾರೆ. ತನ್ನ ಕಕ್ಷಿದಾರರಾದ ಶ್ರೀ ಸಂಪುಟ ನರಸಿಂಹ ಮಠ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ನಡುವೆ ತಕರಾರು ಇದೆ. ದೇವಸ್ಥಾನದ ಟ್ರಸ್ಟಿಗಳು ದೇವಸ್ಥಾನದ ಅಡಳಿತವನ್ನು ಪ್ರತಿನಿಧಿಸುತ್ತಿದ್ದರು. 1886ರಲ್ಲಿ ಮಠದ ಕಡೆಯಿಂದ ನ್ಯಾಯಾಲಯದಲ್ಲಿ ಶೂಟ್‌ ಫೈಲ್‌ ಮಾಡಿದ್ದೆವು. ಆಗ ಮೊಕ್ತೇಸರರಾದ ಟ್ರಸ್ಟಿ ಮತ್ತು ದೇವಸ್ಥಾನ ಮಠದ ಆಡಳಿತದಲ್ಲಿತ್ತು. ಆ ಹಕ್ಕಿನ ಪ್ರಕಾರ ವಂಶಪಾರಂಪರ್ಯವಾಗಿ ಎಲ್ಲ ಹಕ್ಕುಗಳು ನಮಗೆ ಸೇರಿದ್ದಾಗಿವೆ. ಇದರ ಹಕ್ಕಿನ ಪ್ರಕಾರ ತಕ್ಷಿ ನೀಡುವ ಅಧಿಕಾರವನ್ನು ಸರಕಾರ ಮಠಕ್ಕೆ ನೀಡಿತ್ತು. ಹಿಂದಿನ ಎಲ್ಲ ಯತಿಗಳ ಅವಧಿಯಲ್ಲಿ ದೇವಸ್ಥಾನದ ಎಲ್ಲ ಧಾರ್ಮಿಕ ಆಡಳಿತಾತ್ಮಕ ವಿಚಾರಗಳಲ್ಲಿ ಸಂಪೂರ್ಣ ಅಧಿಕಾರವನ್ನು ಮಠ ಹೊಂದಿತ್ತು.

ಅನಂತರದಲ್ಲಿ ಸರಕಾರದ ಕೆಲವು ಕಾನೂನುಗಳು ಜಾರಿಗೊಂಡಾಗ ಅದರ ಅಡಿಯಲ್ಲಿ ಮಾರ್ಪಾಡುಗಳು ಬಂದ ಕಾರಣ ಮತ್ತು ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿ ಕೆಲವು ಸುಳ್ಳು ಮಾಹಿತಿಗಳನ್ನು ನ್ಯಾಯಾಲಯಕ್ಕೆ ದೇವಸ್ಥಾನದ ಕಡೆಯಿಂದ ಸಲ್ಲಿಸಿದ ಕಾರಣ ದೇವಸ್ಥಾನದ ಹಿಡಿತ ಕೈ ತಪ್ಪಿತ್ತು. ದೇವಸ್ಥಾನಕ್ಕೂ ಮಠಕ್ಕೂ ಸಂಬಂಧವಿರುವ ಕುರಿತು ತಾಳೆಗರಿ, ತಾಮ್ರದ ಶಾಸನಗಳಿಂದ ತಿಳಿದು ಬರುತ್ತಿದ್ದು, ಎಲ್ಲ ದಾಖಲೆಗಳ ಆಧಾರದಲ್ಲಿ ದೇವಸ್ಥಾನದ ದೇವರ ಮೂರ್ತಿ, ಪಲ್ಲಕ್ಕಿ, ಗರುಡಕಂಬ, ಪೂಜಾವಿಧಿ ವಿಧಾನಗಳು ಮತ್ತು ದೇವಸ್ಥಾನದ ಹಣ ಆಭರಣ, ಆಸ್ತಿಪಾಸ್ತಿ ಎಲ್ಲದರ ಹಕ್ಕುಗಳು ಮಠಕ್ಕೆ ಸೇರಿದ್ದಾಗಿವೆ. ಹೀಗಾಗಿ ಈ ಒಂದು ತಿಂಗಳ ಒಳಗೆ ಮಠದ ಆಡಳಿತಕ್ಕೆ ಇವೆಲ್ಲವನ್ನು ಒಪ್ಪಿಸಬೇಕು. ಇಲ್ಲವಾದಲ್ಲಿ ಹಿಂದೂ ಧಾರ್ಮಿಕ ದತ್ತಿ ನಿಯಮಾವಳಿಯ ಪ್ರಕಾರ ಕಾನೂನಿನಂತೆ ಮುಂದಿನ ಕಾನೂನು ಕ್ರಮಗಳನ್ನು ಜರಗಿಸಲು ನ್ಯಾಯಾಲಯದ ಮೆಟ್ಟಿಲೇರಲಾಗುವುದು ಎಂದು ನೋಟಿಸಿನಲ್ಲಿ ತಿಳಿಸಿದೆ. 

ನೋಟಿಸಿಗೆ ಸಂಬಂಧಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಬಳಿ ವಿಚಾರಿಸಿದಾಗ ನೋಟಿಸ್‌ ಸರಕಾರಕ್ಕೆ ಹಾಗೂ ಆಯುಕ್ತರಿಗೆ ಸಲ್ಲಿಕೆಯಾಗಿದೆ. ಇದರ ಪ್ರತಿ ದೇವಸ್ಥಾನಕ್ಕೂ ಬಂದಿದೆ. ಈ ಕುರಿತು ಮುಂದಿನ ಎರಡು ದಿನಗಳಲ್ಲಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.