ಕುಕ್ಕೆ ವಾರ್ಷಿಕ ಜಾತ್ರೆ: ರಸ್ತೆಗಳಿಗೆ ತಾತ್ಕಾಲಿಕ ದುರಸ್ತಿ ಭಾಗ್ಯ!


Team Udayavani, Nov 9, 2018, 11:35 AM IST

9-november-7.gif

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮುಂದಿನ ತಿಂಗಳಲ್ಲಿ ನಡೆಯುವ ಚಂಪಾಷಷ್ಠಿ ಮಹೋತ್ಸವದ ಹಿನ್ನೆಲೆಯಲ್ಲಿ ಕುಮಾರಧಾರಾ-ಮುಖ್ಯ ಪೇಟೆ ನಡುವಿನ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸುವ ಕಾಮಗಾರಿಗೆ ಕ್ಷೇತ್ರದಲ್ಲಿ ಚಾಲನೆ ದೊರಕಿದೆ.

ಕುಮಾರಧಾರಾ-ಮುಖ್ಯ ಪೇಟೆ ತನಕದ ರಸ್ತೆಯಲ್ಲಿ ಅಲ್ಲಲ್ಲಿ ಡಾಮರು ಕಿತ್ತು ಹೋಗಿ, ಹೊಂಡಗಳು ನಿರ್ಮಾಣವಾಗಿದ್ದವು. ಈ ಸ್ಥಳಗಳಲ್ಲಿ ಜಲ್ಲಿ ತುಂಬಿ ಸಮತಟ್ಟುಗೊಳಿಸುವ ಕೆಲಸ ಎರಡು ದಿನಗಳಿಂದ ನಡೆಯುತ್ತಿದೆ. ಜಾತ್ರೆಯ ಪೂರ್ವಭಾವಿಯಾಗಿ ಅಲ್ಲಲ್ಲಿ ಡಾಮರು ಹಾಕಿ, ದುರಸ್ತಿ ಮಾಡಲಾಗುತ್ತಿದೆ. ಈ ರಸ್ತೆಯ ಅಭಿವೃದ್ಧಿ ಬಹುಕಾಲದ ಬೇಡಿಕೆ. ಕ್ಷೇತ್ರದಲ್ಲಿ 180 ಕೋಟಿ ರೂ. ವೆಚ್ಚದ ಮಾಸ್ಟರ್‌ ಪ್ಲಾನ್‌ ಅನುಷ್ಠಾನದಲ್ಲಿದೆ. ಇದೇ ಯೋಜನೆಯಲ್ಲಿ ಕುಮಾರಧಾರಾ-ಕಾಶಿಕಟ್ಟೆ ತನಕ ಚತುಷ್ಪಥ ಮಾರ್ಗ ನಿರ್ಮಾಣವೂ ಸೇರಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ಸರಕಾರದ ಅನುಮೋದನೆ ದೊರೆತರೂ ಇನ್ನೂ ಕಾಮಗಾರಿ ಆರಂಭಕ್ಕೆ ಹಣಕಾಸು ಟೆಂಡರ್‌ ಬಿಡ್‌ ಪ್ರಕ್ರಿಯೆ ಅಂತಿಮವಾಗಿಲ್ಲ.

ಈ ಸಲದ ಜಾತ್ರೆ ವೇಳಗೆ ಚತುಷ್ಪಥ ರಸ್ತೆ ಕಾಮಗಾರಿ ಅರಂಭವಾಗುತ್ತದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಈ ಹಿಂದೆ ಹೇಳಿದ್ದರೂ ತಾಂತ್ರಿಕ ತೊಂದರೆಗಳಿಂದ ಅದು ತಡವಾಗಲಿದೆ. ಈ ಸಲವೂ ಕಾಮಗಾರಿ ತೇಪಗಷ್ಟೇ ಸೀಮಿತವಾಗಲಿದೆ. ಆದರೆ, ಈ ರಸ್ತೆ ತೀರಾ ಹದಗೆಟ್ಟಿದ್ದು, ವಾರ್ಷಿಕ ಜಾತ್ರೆ ಸಮೀಪಿಸುತ್ತಿರುವ ತಾತ್ಕಾಲಿಕವಾಗಿ ದುರಸ್ತಿ ಮಾಡುವ ಕಾರ್ಯ ನಡೆದಿದೆ. ಆದರೆ ರಸ್ತೆಯ ಉದ್ದಕ್ಕೂ ಭಾರೀ ಪ್ರಮಾಣದಲ್ಲಿ ಧೂಳು ಏಳುತ್ತಿದ್ದು, ಅಂಗಡಿ ಮಾಲಕರು, ಸಾರ್ವಜನಿಕರು ಹಾಗೂ ಭಕ್ತರು ತೊಂದರೆ ಅನುಭವಿಸುತ್ತಿದ್ದಾರೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.