Subrahmanya Temple ಕುಕ್ಕೆಗೆ ತೆಲಂಗಾಣ ಸಚಿವ ಶ್ರೀನಿವಾಸ ರೆಡ್ಡಿ; 1 ಕೋಟಿ ರೂ. ಸಮರ್ಪಣೆ
Team Udayavani, Dec 19, 2023, 11:14 PM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆಲಂಗಾಣ ಸರಕಾರದ ಕಂದಾಯ ಸಚಿವ ಪೊಂಗುಲೆಟಿ ಶ್ರೀನಿವಾಸ್ ರೆಡ್ಡಿ ಮಂಗಳವಾರ ಭೇಟಿ ನೀಡಿದರು. ಈ ವೇಳೆ ಅವರು 1 ಕೋಟಿ ರೂ.ಗಳನ್ನು ಅನ್ನದಾನಕ್ಕೆ ನೀಡಿ ತನ್ನ ಹರಕೆ ಸೇವೆ ಪೂರೈಸಿದರು.
ಮಗಳ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ ಹಿನ್ನಲೆಯಲ್ಲಿ ಈ ಸೇವೆ ಸಲ್ಲಿಸಿರುವುದಾಗಿ ಅವರು ತಿಳಿಸಿದರು.
ಸಚಿವರ ಮಗಳು, ಅಳಿಯ, ಸಹೋದರ ಪ್ರಸಾದ್ ರೆಡ್ಡಿ ಹಾಗೂ ತಿರುಪತಿಯಲ್ಲಿ ಪ್ರೊಫೆಸರ್ ಆಗಿರುವ ಸುಳ್ಯದ ಜಾಲ್ಸೂರಿನ ಗಣಪತಿ ಭಟ್ ಜತೆಗಿದ್ದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ, ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್. ಪ್ರಸಾದ್, ಪ್ರಸನ್ನ , ಶ್ರೀವತ್ಸ, ಲೋಕೇಶ್ ಮುಂಡೊಕಜೆ, ಶೋಭಾ ಗಿರಿಧರ್, ವನಜಾ ಭಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ