ಕುಕ್ಕೆ: ಸರ್ಪಸಂಸ್ಕಾರಕ್ಕೆ ಅಧಿಕ ಹಣ ವಸೂಲಿ? 


Team Udayavani, Dec 22, 2017, 11:29 AM IST

22-26.jpg

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ ಸೇವೆ ನಡೆಸಲು ಕತೃì ಓರ್ವರು ಭಕ್ತರಿಂದ ಅಧಿಕ ಹಣ ವಸೂಲಿ ಮಾಡಿದ್ದಾರೆ ಮತ್ತು ಇದಕ್ಕೆ ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯರೊಬ್ಬರು ಸಹಕರಿಸಿದ್ದಾರೆ ಎಂಬ ಸಂದೇಶ ಸಾಮಾಜಿಕ ತಾಣಗಳಲ್ಲಿ ಹರಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾದ ಘಟನೆ ಗುರುವಾರ ನಡೆದಿದೆ.

 ಡಿ.20 ಮತ್ತು 21ರಂದು ಹಾಸನ ಮೂಲದ ಭಕ್ತರ ಗುಂಪು ಮೂರು ಸೇವೆ ನೆರವೇರಿಸಿ ತೆರಳಿದ್ದರು. ಆನ್‌ಲೈನ್‌ನಲ್ಲಿ ಅವಕಾಶ ಸಿಗದ ಕಾರಣ ಇಲ್ಲಿ ಕತೃìವಾಗಿರುವ ಹಾಸನ ಮೂಲದ ವ್ಯಕ್ತಿಯ ಮೂಲಕ ಸೇವೆಗೆ ಬುಕ್ಕಿಂಗ್‌ ಮಾಡಿಸಿದ್ದರು. ಕಚೇರಿಯ ಪುಸ್ತಕದಲ್ಲಿ ಪೂಜೆ ನಡೆಸುವ ಭಕ್ತರ ಹೆಸರಿನ ಮುಂದೆ ವ್ಯವಸ್ಥಾಪನ ಸಮಿತಿ ಸದಸ್ಯರೊಬ್ಬರ ಹೆಸರನ್ನು ಶಿಫಾರಸು ಆಗಿ ನಮೂದಿಸಲಾಗಿತ್ತು.

ಸೇವೆಯ ಎರಡನೇ ದಿನ, ಡಿ.21ರಂದು ಮಧ್ಯಾಹ್ನ ಪೂಜೆ ಪೂರ್ಣಗೊಳಿ ಸಿದ ವೇಳೆ ತಂಡದವರು ನಿಗದಿತ ಮೊತ್ತಕ್ಕಿಂತ ಹೆಚ್ಚು ವಸೂಲು ಮಾಡಲಾಗಿದೆ ಎಂದು ಆರೋಪಿಸಿದ ವಿಚಾರ ಹರಡಿತ್ತು. ಬಳಿಕ ಅದು ವ್ಯಾಪಕ ಪ್ರಚಾರ ಪಡೆದು ಹರಡಲಾರಂಭಿಸಿತು. ಇದರಲ್ಲಿ ತಳಕು ಹಾಕಿಕೊಂಡ ಹೆಸರು ವ್ಯವಸ್ಥಾಪನ ಸಮಿತಿಯ ಸದಸ್ಯ ಕೃಷ್ಣಮೂರ್ತಿ ಭಟ್‌ ಅವ ರ ದು. ಈ ಘಟನೆ ಇಷ್ಟು ಗಂಭೀರತೆ ಪಡೆಯಲು ಕಾರಣ ಸೇವೆ ಸಲ್ಲಿಸಿದ ತಂಡದಲ್ಲಿದ್ದ ಬಡ ಕುಟುಂಬವೊಂದು ಆಭರಣ ಅಡವಿಟ್ಟು ಹಣ ಹೊಂದಿಸಿದ್ದು ಎನ್ನಲಾಗಿದೆ. 

ಸುಳ್ಳು ಆರೋಪ: ಪ್ರಕರಣ ಸಂಬಂಧ ಪೂಜೆ ಪೂರೈಸಿ ತೆರಳಿದ ಭಕ್ತರ ದೂರವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಲು ಯತ್ನಿಸಿದಾಗ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಮೂರ್ತಿ ಅವರನ್ನು ಸಂಪರ್ಕಿಸಿದಾಗ ಇದು ಸುಳ್ಳು ಸುದ್ದಿ, ಯಾವುದೇ ದಾಖಲೆ ಇಲ್ಲದೆ ಮಾನಹಾನಿಕರ ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.