ಕೂಳೂರು: ಕುಂಟುತ್ತಾ ಸಾಗುತ್ತಿದೆ ಸೇತುವೆ ಕಾಮಗಾರಿ

ಗುತ್ತಿಗೆದಾರರ ಬದಲಾವಣೆ ವಿಳಂಬಕ್ಕೆ ಕಾರಣ?

Team Udayavani, Dec 20, 2022, 6:30 AM IST

ಕೂಳೂರು: ಕುಂಟುತ್ತಾ ಸಾಗುತ್ತಿದೆ ಸೇತುವೆ ಕಾಮಗಾರಿ

ಕೂಳೂರು : ಮಂಗಳೂರು – ಉಡುಪಿ ಸಂಪರ್ಕ ಕಲ್ಪಿಸುವ ಕೂಳೂರು ಗುರುಪುರ ನದಿಗೆ ಆರು ಪಥ ಸೇತುವೆ ನಿರ್ಮಿಸುವ ಕಾಮಗಾರಿ ಆಮೆಗತಿಯಿಯಲ್ಲಿ ನಡೆಯು ತ್ತಿದ್ದು, ಸರಕಾರ ಗುತ್ತಿಗೆದಾರರಿಗೆ ನೀಡಿದ ಅವಧಿ ಮುಗಿಯುವ ಹಂತದಲ್ಲಿದೆ. ಇದರ ನಡುವೆ ಗುತ್ತಿಗೆದಾರರ ಬದಲಾವಣೆಯೂ ಸಮಸ್ಯೆ ತಂದೊಡ್ಡಿದೆ.

ರಾಷ್ಟ್ರೀಯ ಹೆದ್ದಾರಿ 66ರ ಹೆದ್ದಾರಿ ಚತುಷ್ಪಥಕ್ಕೆ ಬರೋಬ್ಬರಿ ಹತ್ತು ವರ್ಷ, ಪಂಪ್‌ ವೆಲ್‌ ಮೇಲ್ಸೇತುವೆ ಪೂರ್ಣ ನಿರ್ಮಾಣಕ್ಕೂ ಏಳೆಂಟು ವರ್ಷ ತಗುಲಿದ್ದರೆ, ಈಗ ಕೂಳೂರು ಸೇತುವೆಯೂ ಕುಂಟುತ್ತಾ ಸಾಗಿದೆ.
ಈಗಾಗಲೇ ಕೇರಳ ಗೋವಾ ನಡುವೆ ಸಂಪರ್ಕ ಕಲ್ಪಿಸುವ ದ.ಕ. ಜಿಲ್ಲೆಯಿಂದ ಹಾದು ಹೋಗುವ ಈ ಹೆದ್ದಾರಿ 66 ಕರ್ನಾಟಕದ ಕರಾವಳಿಗೂ ಪ್ರಮುಖ ಹೆದ್ದಾರಿಯಾಗಿದೆ.

ಸಾವಿರಾರು ಉದ್ದಿಮೆಗಳು, ಒಂದು ಬಂದರು, ಗೂಡ್ಸ್‌ ರೈಲು ಸಂಪರ್ಕ ಹೀಗೆ ಆರ್ಥಿಕ ಚಟುವಟಿಕೆಯ ಕೇಂದ್ರ ಸ್ಥಳದಲ್ಲಿ ಹಾದು ಹೋಗಿದೆ. ವಾಹನಗಳ ಒತ್ತಡ ಹೆಚ್ಚುತ್ತಲೇ ಇದೆ. ಅಧಿಕ ಭಾರದ ಟ್ರಕ್‌, ಟ್ಯಾಂಕರ್‌, ಕಂಟೈನರ್‌ಗಳು ಹಳೆ ಸೇತುವೆಯಲ್ಲಿ ನಿತ್ಯವೂ ಸಾಗುತ್ತವೆ. ಈಗಾಗಲೇ ಶಿಥಿಲಾವಸ್ಥೆಯಲ್ಲಿರುವ ಈ ಸೇತುವೆ ಆಯಸ್ಸು ಮುಗಿದಿದ್ದರೂ ಈಗಲೂ ಓಡಾಟಕ್ಕೆ ಬಳಕೆಯಾಗುತ್ತಿದೆ. ಹೆಚ್ಚಿನ ಭಾರವನ್ನು ತಾಳಿಕೊಳ್ಳುವ ಶಕ್ತಿ ಈ ಸೇತುವೆ ಕಳೆದುಕೊಂಡಿದೆ.

ಸರಕಾರ ತುರ್ತಾಗಿ ಯಾವುದೇ ಅವಘಡ ಸಂಭವಿಸುವ ಮುನ್ನ ಸೇತುವೆ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳಬೇಕಿದೆ.

ಕಾಮಗಾರಿಗಳ ವೇಗವರ್ಧನೆಗೆ ಕ್ರಮ
ಹೆದ್ದಾರಿ 66ರಲ್ಲಿ ವಾಹನ ಓಡಾಟ ಸುಗಮಗೊಳಿಸಲು ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರಕ್ಕೆ ಪತ್ರ ಬರೆಯ ಲಾಗಿದೆ. 6 ಪಥ ಕೂಳೂರು ಸೇತುವೆ ಕಾಮಗಾರಿ ವೇಳೆ ಹಿಂದಿನ ಗುತ್ತಿಗೆ ದಾರರು ಬಿಟ್ಟು ಹೋಗಿರುವುದೂ ವಿಳಂಬವಾಗಲು ಕಾರಣವಾಗಿದೆ. ಇದೀಗ ಇದರ ವೇಗವರ್ಧನೆಗೆ ಬೇಕಾದ ಕ್ರಮ ಕೈಗೊಳ್ಳಿ ಎಂದು ಸಂಸದರ ಮೂಲಕ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು.
-ಡಾ| ಭರತ್‌ ಶೆಟ್ಟಿ ವೈ., ಶಾಸಕರು ಮಂಗಳೂರು ಉತ್ತರ

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.