ಕೆವಿಜಿ ಪ್ರತಿಮೆ ಕಾಮಗಾರಿ ಅಂತಿಮ: ಶೀಘ್ರ ಉದ್ಘಾಟನೆ 


Team Udayavani, Sep 28, 2018, 11:27 AM IST

28-sepctember-5.gif

ಸುಳ್ಯ : ಹಲವು ವಿದ್ಯಾಸಂಸ್ಥೆಗಳ ನಿರ್ಮಾತೃ, ನವ ಸುಳ್ಯದ ರೂವಾರಿ ಕುರುಂಜಿ ವೆಂಕಟರಮಣ ಗೌಡ ಅವರ ಕಂಚಿನ ಪ್ರತಿಮೆ ಸ್ಮಾರಕ ಲೋರ್ಕಾಪಣೆ ಸನಿಹದಲ್ಲಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರ ಉದ್ಘಾಟನೆಗೊಳ್ಳಲಿದೆ.

ಡಾ| ಕುರುಂಜಿ ವೆಂಕಟರಮಣ ಗೌಡ ಸ್ಮಾರಕ ಸಮಿತಿ ನೇತೃತ್ವ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ 8.5 ಲಕ್ಷ ರೂ.ವೆಚ್ಚದಲ್ಲಿ ಪ್ರತಿಮೆ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪ್ರತಿಮೆ ಜೋಡಣೆ ಕಾರ್ಯಮಾತ್ರ ಉಳಿದಿದೆ. ನಗರದ ಮಧ್ಯೆ ಹಾದು ಹೋಗುವ ರಸ್ತೆ ಭಾಗಕ್ಕೆ ಅಭಿಮುಖವಾಗಿ ನಿಂತಿರುವಂತೆ 11.3 ಅಡಿ ಎತ್ತರದ ಈ ಪ್ರತಿಮೆ ಶೀಘ್ರ ಎದ್ದು ನಿಲ್ಲಲಿದೆ.

ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಕುರುಂಜಿ ವೆಂಕಟರಮಣ ಗೌಡ ಅವರ ಎರಡನೆ ಪ್ರತಿಮೆಯಿದು. ಕೆವಿಜಿ ವಿದ್ಯಾಸಂಸ್ಥೆಯ ನೌಕರ ವೃಂದ ಕುರುಂಜಿ ಸರ್ಕಲ್‌ನಲ್ಲಿ ಕಂಚಿನ ಪ್ರತಿಮೆ ನಿರ್ಮಿಸಿತ್ತು. ಈಗ ಎರಡನೇ ಪ್ರತಿಮೆ ಮುಖ್ಯ ರಸ್ತೆ ಸಮೀಪದಲ್ಲಿ ನಿರ್ಮಾಣ ಆಗುತ್ತಿದೆ.

ಹೀಗಿದೆ ಸ್ಮಾರಕ
ಕುರುಂಜಿ ವೆಂಕಟರಮಣ ಗೌಡ ಅವರ ಪ್ರತಿಮೆ ಎರಡು ಅಡಿ 10 ಇಂಚು ಎತ್ತರ ಇದೆ. ಅಡಿಪಾಯದಿಂದ ಪ್ರತಿಮೆಯ ತಲೆ ಭಾಗದ ತನಕ 7.4 ಅಡಿ ಇದೆ. ಪೌಂಡೇಶನ್‌ ಎತ್ತರ ಪ್ರತಿಮೆ ಪ್ರತಿಷ್ಠಾಪಿಸುವ ಭಾಗದಲ್ಲಿ 3.9 ಫೀಟ್‌ನಷ್ಟು ಇದೆ. ಮೆಟ್ಟಿಲಿನ ಎರಡು ಭಾಗದಲ್ಲಿ ಹಸಿರು ಆಲಂಕಾರಿಕ ಪುಷ್ಪಗಳು, ಸುರಕ್ಷತೆಗಾಗಿ ಸಂಕೋಲೆ ಇರಲಿದೆ. ಬೆಳಕಿನ ವ್ಯವಸ್ಥೆಗೆ ಎಲ್‌ಇಡಿ ಲೈಟ್‌ ಇರಲಿದೆ. ಆಕರ್ಷಕ ಬಣ್ಣದ ಗ್ರಾನೈಟ್‌ ಬಳಸಲಾಗಿದೆ. ಈ ಕಾಮಗಾರಿ ಪೂರ್ಣಗೊಂಡಿದೆ. ಸ್ಮಾರಕದ ಬಳಿ ಫಿಲ್ಟರ್‌ ಆಧಾರಿತ ಕುಡಿಯುವ ನೀರಿನ ಪರಿಕರ ಜೋಡಿಸಲಾಗುತ್ತದೆ. 

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.