ಏಳಿಂಜೆ ಜಾಗ ಇದ್ದರೂ ಮನೆ ನಿವೇಶನ ಹಂಚಿಕೆಯಾಗಿಲ್ಲ


Team Udayavani, Sep 21, 2021, 3:00 AM IST

Untitled-1

ಏಳಿಂಜೆ ಗ್ರಾಮದಲ್ಲಿ ಮೂಲಸೌಲಭ್ಯಗಳನ್ನು ಒದಗಿಸಬೇಕಿದೆ. ಹಲವು ಕಡೆ ಹೈಮಾಸ್ಟ್‌ ದೀಪಗಳ ಅಳವಡಿಕೆ, ಸಾರ್ವಜನಿಕ ರುದ್ರಭೂಮಿ ನಿರ್ಮಾಣ ಮಾಡುವುದು ಅಗತ್ಯಬೇಡಿಕೆಯಾಗಿವೆ. ಈ ಬಗ್ಗೆ ಸಂಬಂಧಪಟ್ಟವರ ಗಮನ ಸೆಳೆಯಲು ಉದಯವಾಣಿ ಸುದಿನದ “ಒಂದು ಊರು-ಹಲವು ದೂರು’ ಅಭಿಯಾನದ ಮೂಲಕ ಪ್ರಯತ್ನಿಸಲಾಗಿದೆ.

ಕಿನ್ನಿಗೋಳಿ: ಸರಕಾರಿ ಜಾಗ ಇದ್ದರೂ ಫ‌ಲಾನುಭವಿಗಳಿಗೆ ನಿವೇಶನ ಲಭಿಸದಿರುವುದು ಏಳಿಂಜೆ ಗ್ರಾಮದ ಪ್ರಮುಖ ಸಮಸ್ಯೆಯಾಗಿದೆ.

ಮೂಲ್ಕಿ ತಾಲೂಕಿನ ಐಕಳ ಗ್ರಾ.ಪಂ. ವ್ಯಾಪ್ತಿಯ ಏಳಿಂಜೆ ಗ್ರಾಮದ ಹೆಚ್ಚಿನ ಭಾಗವು ಕೃಷಿ ಪ್ರಧಾನ ಪ್ರದೇಶ. ಭತ್ತ, ಅಡಿಕೆ, ತೆಂಗು ಇಲ್ಲಿನ ಪ್ರಧಾನ ಬೆಳೆ. ಗ್ರಾಮವು ಶಾಂಭವಿ ನದಿಯ ತಟದಲ್ಲಿದೆ. ಸುಮಾರು 350 ಮನೆಗಳಿದ್ದು 2,500 ಸಾವಿರದಷ್ಟು ಜನಸಂಖ್ಯೆ ಹೊಂದಿದೆ.

ಏಳಿಂಜೆಯ ಕುಬಲದ ಸುಮಾರು 4 ಎಕರೆ ಸರಕಾರಿ ಜಾಗದಲ್ಲಿ ನಾಲ್ಕು ವರ್ಷಗಳ ಹಿಂದೆ ಮಂಜೂರಾತಿಗಾಗಿ ಪ್ರಯತ್ನ ನಡೆದರೂ ತಾಂತ್ರಿಕ ತೊಂದರೆ ಕಾರಣದಿಂದಾಗಿ ಫ‌ಲಾನುಭವಿಗಳಿಗೆ ಇನ್ನೂ ಮನೆಯ ನಿವೇಶನ ಹಂಚಿಕೆಯಾಗಿಲ್ಲ. ಹಲವು ಬಾರಿ ಗ್ರಾಮಸ್ಥರು ಮನೆ ನಿವೇಶನಕ್ಕೆ ಅರ್ಜಿ ಹಾಕಿದವರು ಇನ್ನು ನಿವೇಶನ ಸಿಕ್ಕಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ತಡೆಗೋಡೆ ನಿರ್ಮಾಣ ಶಾಶ್ವತ ಪರಿಹಾರ  :

ಏಳಿಂಜೆ ಗ್ರಾಮದಲ್ಲಿ ಶಾಂಭವಿ ನದಿಗೆ ಸೇರುವ ಚಿಕ್ಕ ನದಿಗಳ ಬಾಲಕಟ್ಟ ಕಿಂಡಿ ಅಣೆಕಟ್ಟು ನಾದುರಸ್ತಿಯಲ್ಲಿದೆ. ಇದನ್ನು ಸರಿಪಡಿಸಬೇಕಿದೆ. ಕಟ್ಟವನ್ನು ಎತ್ತರಿಸಿ ತಡೆಗೋಡೆ ನಿರ್ಮಾಣ ಮಾಡುವುದು ಅಗತ್ಯವಾಗಿದೆ.

ಇತರ ಸಮಸ್ಯೆಗಳೇನು? :

  • ಜ ಕುಕ್ಕಟ್ಟೆ ಕಿಟ್ಟಯಂಗಡಿ ಆದಿ ಜಾರಂದಾಯ ದೈವಸ್ಥಾನ ರಸ್ತೆ ದಾರಿ ದೀಪ ಇಲ್ಲವಾಗಿದ್ದು, ವ್ಯವಸ್ಥೆ ಮಾಡಬೇಕಿದೆ.
  • ಏಳಿಂಜೆ ಗ್ರಾಮದಲ್ಲಿ ಸಾರ್ವಜನಿಕ ರುದ್ರಭೂಮಿ ಇಲ್ಲ. ಈ ಹಿಂದೆ ಜಾಗ ಮಂಜೂರು ಆಗಿದ್ದರೂ ಅನುಷ್ಠಾನಗೊಂಡಿಲ್ಲ.
  • ಏಳಿಂಜೆ ಕೊಲ್ಯೂಟ್ಟುವಿನಿಂದ ತಿಟ್ಟಿಂಜೆ ಮೂಲಕವಾಗಿ ಆಗಿಂದಾಕಾಡು ಬಸ್‌ನಿಲ್ದಾಣ ಸಂಪರ್ಕಿಸುವ ರಸ್ತೆ ಅತೀ ಅಗತ್ಯವಾಗಿ ನಿರ್ಮಾಣವಾಗಬೇಕಿದೆ.
  • ಗ್ರಾಮೀಣ ಪ್ರದೇಶವಾಗಿರುವುದರಿಂದ ರಸ್ತೆಗಳಿಗೆ ದಾರಿ ದೀಪದ ಇದ್ದರೂ ಹೈಮಾಸ್ಟ್‌ ದೀಪದ ವ್ಯವಸ್ಥೆ ಆಗಬೇಕಿದೆ.
  • ಐಕಳ ತಾಮಣಿ ಗುತ್ತುವಿನಿಂದ ಏಳಿಂಜೆ ಕಿನ್ನಿ ಮುಂಡಾ ಹಾದುಹೋಗುವ ಶಾಂಭವಿ ಸಂರ್ಪಕಿಸುವ ಸಣ್ಣ ನದಿಯಲ್ಲಿ ಹೂಳು ಎತ್ತದಿರುವುದರಿಂದ ಮರಳು ತುಂಬಿ ನೆರೆ ಹಾವಳಿ ಜಾಸ್ತಿಯಾಗಿದೆ. ನದಿಯಲ್ಲಿ ಹೆಚ್ಚು ಮರಳು ಹೂಳು ಇರುವುದರಿಂದ ಅಣೆಕಟ್ಟಿನಲ್ಲಿ ನೀರು ಶೇಖರಣೆ ಕಡಿಮೆ ಪ್ರಮಾಣದಲ್ಲಿ ಆಗುತ್ತಿದೆ.
  • ಪೆರ್ಗುಂಡಿ ಏತ ನೀರಾವರಿ ನೀರು ಸಂಪರ್ಕಿಸುವ ಕಾಲುವೆ ಹಾಗೂ ಗ್ರಾಮದಲ್ಲಿ ಶಾಂಭವಿ ನದಿಗೆ ಸೇರುವ ಚಿಕ್ಕ ಹಳ್ಳ, ತೋಡುಗಳು ಇದ್ದು ಅದರ ಮೋರಿಗಳು ತಾಜ್ಯ ಹೂಳು ತುಂಬಿ ನೀರು ಸರಾಗವಾಗಿ ಹರಿಯಲು ತೊಡಕು ಉಂಟಾಗಿದೆ. ತುಂಬಿರುವ ಹೂಳು ಎತ್ತುವ ಕೆಲಸ ಆಗಬೇಕಿದೆ.
  • ಪಟ್ಟೆ ಕ್ರಾಸ್‌ ಬಳಿ ಶೌಚಾಲಯ ಅತೀ ಅಗತ್ಯವಾಗಿ ನಿರ್ಮಾಣವಾಗಬೇಕು. ಅಲ್ಲದೆ ಈ ಪ್ರದೇಶದಲ್ಲಿ ಸಿಸಿ ಕೆಮರಾ ಅಳವಡಿಸಬೇಕಾಗಿದೆ.

 

-ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.