ಉಳ್ಳಾಲ ಸೇತುವೆಯಿಂದ ನದಿಗೆ ಹಾರಿದ ಯುವತಿ
Team Udayavani, Aug 9, 2019, 9:24 PM IST
ಘಟನಾ ಸ್ಥಳದಲ್ಲಿ ಸೇರಿರುವ ಜನರು.
ಉಳ್ಳಾಲ: ಇಲ್ಲಿನ ನೇತ್ರಾವತಿ ಸೇತುವೆಯಿಂದ ಯುವತಿಯೊಬ್ಬಳು ನದಿಗೆ ಹಾರಿದ ಘಟನೆ ಶುಕ್ರವಾರದಂದು ವರದಿಯಾಗಿದೆ. ನದಿಗೆ ಹಾರಿದ ಯುವತಿಯ ಹೆಸರು ನಿವೇದಿತಾ ಗಗನೇಶ್ವರಿ ಎಂದು ತಿಳಿದುಬಂದಿದೆ ಮತ್ತು ಈಕೆ ಪುತ್ತೂರಿನವರು ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
ಆದರೆ ಯಾವ ಕಾರಣದಿಂದ ಈಕೆ ಈ ರೀತಿಯಾಗಿ ಮಾಡಿಕೊಂಡಿದ್ದಾರೆ ಮತ್ತು ಇವರ ಜೊತೆಯಲ್ಲಿ ಇನ್ಯಾರಾದರೂ ಇದ್ದರೇ ಎಂಬ ಕುರಿತಾಗಿ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ.
ವಿಷಯ ತಿಳಿದು ಶಾಸಕ ಯು.ಟಿ. ಖಾದರ್ ಅವರು ಘಟನಾ ಸ್ಥಳಕ್ಕೆ ಧಾವಿಸಿ ಘಟನೆಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಪೊಲೀಸರು ಆಗಮಿಸಿ ಸಂಚಾರ ನಿಯಂತ್ರಣ ಮತ್ತು ಮುಂದಿನ ಕ್ರಮಗಳ ಕುರಿತು ಕಾರ್ಯತತ್ಪರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ