Land Trades Builders & Developers ಚಿತ್ರನಟ ರೂಪೇಶ್‌ ಶೆಟ್ಟಿ ಬ್ರ್ಯಾಂಡ್ ಅಂಬಾಸಿಡರ್‌

ಲ್ಯಾಂಡ್‌ ಟ್ರೇಡ್ಸ್‌ ಬಿಲ್ಡರ್ ಆ್ಯಂಡ್‌ ಡೆವಲಪರ್ - 32ನೇ ವರ್ಷದ ಸಂಭ್ರಮ

Team Udayavani, Dec 17, 2023, 12:15 AM IST

Land Trades Builders & Developers ಚಿತ್ರನಟ ರೂಪೇಶ್‌ ಶೆಟ್ಟಿ ಬ್ರ್ಯಾಂಡ್ ಅಂಬಾಸಿಡರ್‌

ಮಂಗಳೂರು: ಲ್ಯಾಂಡ್‌ ಟ್ರೇಡ್ಸ್‌ ಬಿಲ್ಡರ್ ಆ್ಯಂಡ್‌ ಡೆವಲಪರ್ನ 32ನೇ ವರ್ಷದ ಸಂಭ್ರಮದಲ್ಲಿ ಸಂಸ್ಥೆಯ ಹಿತೈಷಿಗಳಿಗಾಗಿ ಲ್ಯಾಂಡ್‌ ಟ್ರೇಡ್ಸ್‌ “ಗ್ರೇಷಿಯಸ್‌'(ಕೃತಜ್ಞತೆ) ಸಮಾರಂಭ ಏರ್ಪಡಿಸಲಾಯಿತು.

ಇದೇ ವೇಳೆ ಲ್ಯಾಂಡ್‌ ಟ್ರೇಡ್ಸ್‌ನ ಬ್ರ್ಯಾಂಡ್ ಅಂಬಾಸಿಡರ್‌ ಆಗಿ ಚಿತ್ರನಟ ರಾಕ್‌ಸ್ಟಾರ್‌ ರೂಪೇಶ್‌ ಶೆಟ್ಟಿ ಅವರನ್ನು ಘೋಷಿಸಲಾಯಿತು.

ಈ ವೇಳೆ ರೂಪೇಶ್‌ ಶೆಟ್ಟಿ ಮಾತ ನಾಡಿ, ಬ್ರ್ಯಾಂಡ್ ಅಂಬಾಸಿಡರ್‌ ಆಗಿ ಆಯ್ಕೆಯಾಗಿದ್ದಕ್ಕೆ ಖುಷಿಯಾಗಿದೆ, ಲ್ಯಾಂಡ್‌ ಟ್ರೇಡ್ಸ್‌ ಪ್ರವರ್ತಕ ಶ್ರೀನಾಥ್‌ ಹೆಬ್ಬಾರ್‌ ಅವರು ನನಗೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿದ್ದಾರೆ, ಗಿರ್‌ಗಿಟ್‌ನಿಂದ ಶುರುವಾಗಿ ಹಲವು ಸಿನಿಮಾಗಳ ಯಶಸ್ಸಿಗೆ ಸಹಕಾರ ಕೊಟ್ಟಿದ್ದಾರೆ. ನಾನು ಬಿಗ್‌ಬಾಸ್‌ ಗೆದ್ದ ಬಳಿಕ ಮೂರ್ನಾಲ್ಕು ಬಿಲ್ಡರ್‌ಗಳಿಂದ ಬ್ರ್ಯಾಂಡ್‌ ಅಂಬಾಸಿಡರ್‌ ಆಗಲು ಆಫ‌ರ್‌ ಇತ್ತು. ನಾನು ಏನೂ ಇಲ್ಲದಾಗ ಸಹಕಾರ ನೀಡಿದ್ದು ಹೆಬ್ಟಾರ್‌, ಹಾಗಾಗಿ ಲ್ಯಾಂಡ್‌ ಟ್ರೇಡ್ಸ್‌ ಯಶಸ್ಸಿಗಾಗಿ ಸದಾ ಸಹಕಾರ ನೀಡಲು ಸಿದ್ಧವಾಗಿದ್ದೇನೆ ಎಂದು ಶುಭ ಹಾರೈಸಿದರು.

ಲ್ಯಾಂಡ್‌ಟ್ರೇಡ್ಸ್‌ನ ಶ್ರೀನಾಥ್‌ ಹೆಬ್ಟಾರ್‌ ಪ್ರಾಸ್ತಾವಿಕವಾಗಿ ಮಾತನಾಡಿ, 1992ರ ಅ.28ರಂದು ಮಂಗಳೂರಿನಲ್ಲಿ ಮೊದಲ ತಲೆಮಾರಿನ ಉದ್ಯಮವಾಗಿ ಆರಂಭಗೊಂಡ ಲ್ಯಾಂಡ್‌ಟ್ರೇಡ್ಸ್‌ ನ ಸುಂದರ ಪಯಣದಲ್ಲಿ 42 ಯೋಜನೆಗಳನ್ನು ಯಶಸ್ವಿಯಾಗಿ ಪೂರೈಸಿದೆ. ಹೊಸ ಮನೋಭಾವದ ಹಾಗೂ ಜನರ ಬದಲಾಗುವ ಆಶೋ ತ್ತರಗಳನ್ನು ಪೂರೈಸಲು ಸಂಸ್ಥೆಯಿಂದ ನಿರಂತರವಾಗಿ ಶ್ರಮಿಸುತ್ತೇವೆ ಎಂದರು.

ಪ್ರಾಪರ್ಟಿ ಶೋ ಸೀಸನ್‌ 5
ಸಂಸ್ಥೆಯ ಪ್ರಾಪರ್ಟಿ ಶೋದ 5ನೇ ಆವೃತ್ತಿಯು ಈ ಬಾರಿ ಡಿ. 17ರಿಂದ 20ರ ವರೆಗೆ ಬಲ್ಮಠದ ಮೈಲ್‌ ಸ್ಟೋನ್‌-25 ಬಿಲ್ಡಿಂಗ್‌ನ 5ನೇ ಮಹಡಿಯಲ್ಲಿ ನಡೆಯಲಿದೆ. ಅನೇಕ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ಗಳೂ ಭಾಗವಹಿಸ
ಲಿದ್ದು, ಸ್ಥಳದಲ್ಲೇ ಖರೀದಿ ಮಾಡಲು ಸಂಸ್ಥೆ ವ್ಯಾಪಕ ವ್ಯವಸ್ಥೆ ಮಾಡಿದೆ. ಶನಿವಾರ ಇದರ ಬಿಡುಗಡೆ ಮಾಡಲಾಯಿತು.

ಕಾರ್ಪೊರೇಟರ್‌ಗಳಾದ ನವೀನ್‌ ಡಿ’ಸೋಜಾ, ಶಶಿಧರ ಹೆಗ್ಡೆ, ಮಾಜಿ ಕಾರ್ಪೊರೇಟರ್‌ ಅಶೋಕ್‌ ಕುಮಾರ್‌ ಡಿ.ಕೆ., ಸಿಇಒ ರಮಿತ್‌ ಕುಮಾರ್‌ ಸಿದ್ಧಕಟ್ಟೆ ಉಪಸ್ಥಿತರಿದ್ದರು. ಶರ್ಮಿಳಾ ನಿರೂಪಿಸಿದರು.

ಲ್ಯಾಂಡ್‌ ಟ್ರೇಡ್ಸ್‌ ಸಾಧನೆ
ಆಸ್ತಿ ವ್ಯವಹಾರದ ಕನ್ಸಲ್ಟನ್ಸಿಯಾಗಿ ಆರಂಭವಾದ ಲ್ಯಾಂಡ್‌ ಟ್ರೇಡ್ಸ್‌ ಮುಂದೆ ಗೃಹ ನಿವೇಶನಗಳ ಅಭಿವೃದ್ಧಿ ಉದ್ಯಮದಲ್ಲಿ 1993ರಲ್ಲಿ ಜಪ್ಪು ಬಪ್ಪಲ್‌ನಲ್ಲಿ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿತು. ಎಲ್ಲ ವರ್ಗದ ಜನರಿಗೆ ಸಾಧ್ಯವಾಗುವಂತೆ ಬೃಹತ್‌, ಮಧ್ಯಮ, ಸಣ್ಣ ಪ್ರಮಾಣದ 25 ಗೃಹ ಬಡಾವಣೆಗಳನ್ನು ನಿರ್ಮಿಸಲಾಯಿತು. 21ನೇ ಶತಮಾನದ ಅಪಾರ್ಟ್‌ಮೆಂಟ್‌ ಸಂಸ್ಕೃತಿಗೆ ಅನುಗುಣವಾಗಿ 2008ರಲ್ಲಿ ಅಸ್ಟೋರಿಯಾ, ಮುಂದೆ ಪ್ರೀಮಿಯಂ ಯೋಜನೆಗಳಾದ ಸಾಲಿಟೇರ್‌, ಸಾಯಿ ಗ್ರಾಂಡ್ಯೂರ್‌, ನಕ್ಷತ್ರ, ಮೌರಿಷ್ಕ ಪ್ಯಾಲೇಸ್‌, ಅಟ್ಲಾಂಟಿಸ್‌, ಅದೀರಾ, ಮೈಲ್‌ಸ್ಟೋನ್‌-25 ಇತ್ಯಾದಿ ನಿರ್ಮಾಣಗೊಂಡವು. ಈಗ ಕದ್ರಿಯಲ್ಲಿ ಶಿವಭಾಗ್‌, ಬೆಂದೂರ್‌ವೆಲ್‌ನಲ್ಲಿ ಅಲೂrರ, ಚಿಲಿಂಬಿಯಲ್ಲಿ ಪ್ರಿಸ್ಟಿನ್‌, ಪಿವಿಎಸ್‌ ಜಂಕ್ಷನ್‌ ಬಳಿ ವಿಕ್ರಂ ನಿರ್ಮಾಣವಾಗುತ್ತಿದೆ.

ನಿರ್ಮಾಣ ಕ್ಷೇತ್ರದ ಗರಿಷ್ಠ ಸಾಧನೆಗಳಾಗಿ ಐಎಸ್‌ಒ 9001:2015 ಮಾನ್ಯತೆ, ಕ್ರಿಸಿಲ್‌ನಿಂದ ಡಿಎ2 ಡೆವೆಲಪರ್ ರೇಟಿಂಗ್‌ ಮಾನ್ಯತೆ ಇವು ಸಂಸ್ಥೆಗೆ ಬಂದ ಗರಿಮೆಗಳು.

ಟಾಪ್ ನ್ಯೂಸ್

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.