ಎಡಕುಮೇರಿ; ಹಳಿ ಮೇಲೆ ಗುಡ್ಡ ಕುಸಿತ, ಮುಂದುವರಿದ ತೆರವು ಕಾರ್ಯ
Team Udayavani, Aug 18, 2018, 12:16 PM IST
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ- ಸಕಲೇಶಪುರ ರೈಲು ಮಾರ್ಗದ ಎಡಕುಮೇರಿ ಬಳಿ ರೈಲು ಹಳಿ ಮೇಲೆ ಮಣ್ಣು ಬಿದ್ದಿದ್ದು, ತೆರವುಗೊಳಿಸುವ ಕೆಲಸ ತೀವ್ರ ಗತಿಯಲ್ಲಿ ನಡೆಯುತ್ತಿದೆ.
ಎಡಕುಮೇರಿ ಭಾಗದಲ್ಲಿ ನಿನ್ನೆ ಗುಡ್ಡ ಕುಸಿದಿತ್ತು. ಸುರಂಗದ ಎರಡೂ ಬದಿಯಲ್ಲಿ ಮಣ್ಣು ಬಿದ್ದು ರೈಲ್ವೆ ಸಿಬ್ಬಂದಿ ಸಿಲುಕಿದ್ದರು. ನಿನ್ನೆ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಿಸಲಾಗಿತ್ತು. ರೈಲು ಹಳಿಗಳ ಮೇಲೆ ಮಣ್ಣಿನೊಂದಿಗೆ ಗುಡ್ಡದಿಂದ ಕಲ್ಲು, ಮರಗಳು ಕೂಡ ದ್ದು, ಕಾರ್ಯಾಚರಣೆ ಇಂದು ಕೂಡ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ