ಹರತಾಳಕ್ಕೆ ಕರೆ: ಸುಳ್ಯದಲ್ಲಿ ಬಿಗು ಬಂದೋ ಬಸ್ತ್
Team Udayavani, Feb 25, 2017, 2:00 PM IST
ಸುಳ್ಯ : ಮಂಗಳೂರಿನಲ್ಲಿ ಶನಿವಾರ ನಡೆಯಲಿರುವ ಕರಾವಳಿ ಸೌಹಾರ್ದ ರ್ಯಾಲಿಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸಲಿದ್ದು, ಈ ಸಂದರ್ಭ ಹಿಂದೂ ಸಂಘಟನೆಗಳು ಹರತಾಳಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಳ್ಯದಲ್ಲಿ ಬಿಗು ಬಂದೋಬಸ್ತು ಏರ್ಪಡಿಸಲಾಗಿದೆ.
ಈ ವ್ಯವಸ್ಥೆಗಾಗಿ ಚಿಕ್ಕಮಂಗಳೂರು ಎಸ್ಪಿ ಅಣ್ಣಾಮಲೈ ನೇತೃತ್ವದ ತಂಡವನ್ನು ನಿಯೋಜನೆಗೊಳಿಸಿದ್ದು, ಇದರ ಅಂಗವಾಗಿ ಶುಕ್ರವಾರ ಸುಳ್ಯ ನಗರದಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು.
ಪಿಎಸ್ಐ-8, ಎಎಸ್ಐ-11,ಕೆಎಸ್ಆರ್ಪಿ-60, ನಾಗರಿಕ ಪೊಲೀಸ್-60, ಸಂಚಾರಿ ಘಟಕ-15 ಈ ತಂಡವನ್ನು ಸುಳ್ಯ ತಾಲೂಕಿನಾದ್ಯಂತ ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ. ಇದರ ಜತೆಗೆ ಸುಳ್ಯ ಗƒಹರಕ್ಷಕ ದಳ ಸೇರಿಕೊಂಡಿದೆ ಎಂದು ಸುಳ್ಯ ವೃತ್ತ ನೀರಿಕ್ಷಕ ವಿ. ಕೃಷ್ಣಯ್ಯ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?