ವೈವಾಹಿಕ ಜೀವನದಲ್ಲಿ ಎಡರುತೊಡರುಗಳು ಸಾಮಾನ್ಯ: ಶ್ರೀ ರಾಜಶೇಖರಾನಂದ ಸ್ವಾಮೀಜಿ


Team Udayavani, May 6, 2019, 6:41 AM IST

0505MALALI3

ಗುರುಪುರ: ವೈವಾಹಿಕ ಜೀವನ ಎಂದಾಗ ಅನೇಕ ಎಡರುತೊಡರುಗಳು ಬರುವುದು ಸಾಮಾನ್ಯ. ಆದರೆ ಐವತ್ತು ವರ್ಷಗಳ ಕಾಲ ಗಂಡ- ಹೆಂಡತಿ ಯಾವ ರೀತಿ ಆದರ್ಶ ಜೀವನ ನಡೆಸಿದ್ದಾರೆ ಎನ್ನುವುದಕ್ಕೆ ಎಂ. ನರಸಿಂಗ ರೈ ಹಾಗೂ ಭಾರತ್‌ ಜ್ಯೋತಿ ರೈ ಸಾಕ್ಷಿಯಾಗಿದ್ದು, ಇಂದಿನ ಪೀಳಿಗೆಗೆ ಅವರು ಮಾದರಿಯಾಗಿದ್ದಾರೆ. ಇವರ ವೈವಾಹಿಕ ಜೀವನ ಇನ್ನಷ್ಟು ಚೆನ್ನಾಗಿರಲಿ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹಾರೈಸಿದರು.

ಅವರು ಮುಂಡಬೆಟ್ಟುಗುತ್ತು ನರಸಿಂಹ ರೈ ಕಿನ್ನಿಕಂಬಳ ದಂಪ ತಿಯ ವಿವಾಹ ಸುವರ್ಣ ಮಹೋತ್ಸವ ಸಂಭ್ರಮದ ಅಂಗವಾಗಿ ಕಿನ್ನಿಕಂಬಳದ ಶ್ರೀ ರಾಧಾಕೃಷ್ಣ ಭಜನ ಮಂದಿರದಲ್ಲಿ ರವಿ ವಾರ ನಡೆದ ಸಭೆಯಲ್ಲಿ ಆಶೀರ್ವಚನ ನೀಡಿದರು.

ಇಂದಿನ ಪೀಳಿಗೆಯ ದಾಂಪತ್ಯ ವಿಚ್ಛೇದನದಲ್ಲಿ ಅಂತ್ಯಗೊಳ್ಳುತ್ತದೆ ಎನ್ನುವುದು ಖೇದಕರ. ದಾಂಪತ್ಯದ ಗುಟ್ಟೇನೆಂದರೆ ಭಯ ಹಾಗೂ ಉಭಯ ಕುಶಲೋಪರಿ. ಆದರೆ ನಾವು ಸನ್ಯಾಸ ಜೀವನದಲ್ಲಿದ್ದೇವೆ. ಸನ್ಯಾಸಿಗಳು ದಾಂಪತ್ಯದ ಬಗ್ಗೆ ಮಾತಾಡಿದರೆ ಅರ್ಥ ಬರುವುದಿಲ್ಲ. ಆದರೆ ಸನ್ಯಾಸಿಗಳಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿ ಇದೆ ಎಂದರು.

ವಿಜ್ಞಾನಿ, ನಾಡೋಜ ಪ್ರೊ| ಕಿನ್ನಿಕಂಬಳ ಪದ್ಮನಾಭ ರಾವ್‌ ಮಾತನಾಡಿ, ನರಸಿಂಹ ರೈ ಅವರ ಜೀವನದ ಮಜಲುಗಳ ಬಗ್ಗೆ ವಿವರಿಸಿ, ಅವರ ತಂದೆ ದೇಜು ರೈ ಬಗ್ಗೆ ಮಾಹಿತಿ ನೀಡಿದರು.

ವೈದ್ಯರಾದ ಡಾ| ಶ್ರೀಪತಿ ಕಿನ್ನಿಕಂಬಳ ಅವರು ಅಭಿನಂದನಾ ಭಾಷಣ ಮಾಡಿದರು. ದಂಪತಿ ಪುತ್ರ ನೀರಜ್‌ ಹಾಗೂ  ಪುತ್ರಿ ನಿಖೀತಾ ಅವರು ತನ್ನ ಹೆತ್ತವರಿಗೆ ಹಾರ ಹಾಕಿ ಪಾದಕ್ಕೆ ನಮಸ್ಕರಿಸಿದರು.

ಕಾ ರ್ಯಕ್ರಮದಲ್ಲಿ ಕಿನ್ನಿಕಂಬಳ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶತಾಯುಷಿ ಎಂ. ಆನಂದ ಆಳ್ವ ಮಿಜಾರುಗುತ್ತು, ಮಂಡಬೆಟ್ಟುಗುತ್ತು ಯಜಮಾನರು ಎಂ. ಗಂಗಾಧರ  ರೈ ಮುಂತಾದವರು ಉಪಸ್ಥಿತರಿದ್ದರು.

ನವನೀತ್‌ ಶೆಟ್ಟಿ ಕದ್ರಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹರಿನಾಮ ಸಂಕೀರ್ತನೆ, ಆರಾಧನೆ, ಪ್ರಸಾದ ವಿತರಣೆ, ಪುಸ್ತಕ ಬಿಡುಗಡೆ ಸಮಾರಂಭ, ಸಹಭೋಜನ, ಶ್ರೀವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಕೇಂದ್ರ ಮಂಜನಾಡಿ ಇದರ ಬಾಲಕಲಾವಿದರಿಂದ “ಮೈಮೆದ ಬಾಲೆ ಸಿರಿಕೃಷ್ಣ’ ಯಕ್ಷಗಾನ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.