ಕೋಳಿ ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ
Team Udayavani, Oct 7, 2019, 12:32 PM IST
ಬಜಪೆ: ಕೋಳಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗಂಜಿಮಠ ಗ್ರಾಮದ ಕಾಜಿಲ ಎಂಬಲ್ಲಿ ನಡೆದಿದೆ.
ಕಾಜಿಲ ಅಂಗನವಾಡಿ ಬಳಿಯ ಶೇಖರ್ ಎಂಬವರಿಗೆ ಸೇರಿದ ಬಾವಿಗೆ ಚಿರತೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಬಾವಿಗೆ ಬಿದ್ದ ಚಿರತೆಯನ್ನು ನೋಡಲು ಜನರು ಧಾವಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ