ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತ ದೇಹ ಪತ್ತೆ
Team Udayavani, Nov 12, 2018, 12:54 PM IST
ಬಜ್ಪೆ: ಎಕ್ಕಾರು ಅಗರಿಗುತ್ತು ಕಾಡಿನಲ್ಲಿ ಸೋಮವಾರ ಮಧ್ಯಾಹ್ನ ಗಂಡು ಚಿರತೆಯ ಮೃತ ದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು ಐದು- ಆರು ದಿನಗಳ ಹಿಂದೆ ಚಿರತೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಎಕ್ಕಾರು ಭಾಗದಲ್ಲಿ ಈ ಹಿಂದೆ ಕೂಡ ಚಿರತೆ ಹಾವಳಿ ಕಂಡು ಬಂದಿತ್ತು. ಸಹಜ ಸಾವು ಸಂಭವಿಸಿರ ಬಹುದು ಎಂದು ಊಹಿಸಲಾಗಿದೆ. ಚಿರತೆಗೆ 9 – 10 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಮರಣೋತ್ತರ ಪರೀಕ್ಷೆ ನಂತರ ಸ್ಥಳದಲ್ಲೇ ಶವವನ್ನು ಸುಡಲಾಯಿತು. ಮಂಗಳೂರು ವಲಯ ಅರಣ್ಯ ಇಲಾಖೆ ರೆಂಜೆರ್ ಶ್ರೀಧರ್, ಫಾರೆಸ್ಟರ್ ಜಯರಾಜ್, ಎಕ್ಕಾರು ಗ್ರಾಮ ಪಂಚಾತ್ ಅಧ್ಯಕ್ಷ್ಯ ಸುರೇಶ್ ಶೆಟ್ಟಿ ಸ್ಥಳದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ