ರೈಲ್ವೇ ಬೇಡಿಕೆಗೆ ಸರಕಾರ ಸ್ಪಂದಿಸಲಿ

ಬಲಗೊಳ್ಳಲಿ ಕರಾವಳಿ ರೈಲು ಜಾಲ, ಉದಯವಾಣಿ ಅಭಿಯಾನ

Team Udayavani, Dec 2, 2020, 5:15 AM IST

ರೈಲ್ವೇ ಬೇಡಿಕೆಗೆ ಸರಕಾರ ಸ್ಪಂದಿಸಲಿ

ಸಾಂದರ್ಭಿಕ ಚಿತ್ರ

ಮಂಗಳೂರು ಭಾಗವನ್ನು ನೈಋತ್ಯ ರೈಲ್ವೇ ವಲಯಕ್ಕೆ ಸೇರ್ಪಡೆಗೊಳಿಸುವ ಜತೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿನ ರೈಲ್ವೇ ಜಾಲವನ್ನು ಇನ್ನಷ್ಟು ವಿಸ್ತರಿಸಬೇಕು ಎಂಬ ಆಶಯದೊಂದಿಗೆ ಉದಯವಾಣಿ ಯು ಆರಂಭಿಸಿರುವ “ಬಲಗೊಳ್ಳಲಿ ಕರಾವಳಿ ರೈಲು ಜಾಲ’ ಅಭಿಯಾನಕ್ಕೆ ಸಾರ್ವಜನಿಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈಲ್ವೇ ಸೇವೆಗಳಿಗೆ ಸಂಬಂಧಿಸಿದಂತೆ ಕರಾವಳಿಗರ ಬೇಡಿಕೆಗಳು ಈಡೇರಲು ಈ ಭಾಗದ ಜನಪ್ರತಿನಿಧಿಗಳು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು. ಅಲ್ಲದೆ ಈ ದಿಸೆಯಲ್ಲಿ ರಾಜ್ಯ ಸರಕಾರವೂ ಜನತೆಯ ಬೇಡಿಕೆಗಳಿಗೆ ಸ್ಪಂದಿಸಿ ರೈಲ್ವೇ ಇಲಾಖೆಗೆ ಸಂಬಂಧಿತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂಬುದು ಎಲ್ಲರ ಆಗ್ರಹ.

ಸಮಸ್ಯೆ ಬಗೆಹರಿಯಲಿ ಕರಾವಳಿ ಭಾಗದ
ರೈಲ್ವೇ ಬೇಡಿಕೆ ಗಳಿಗೆ ಸಂಬಂಧಿಸಿ ದಂತೆ ಹಲವಾರು ಬಾರಿ ಇಲಾಖೆ ಮತ್ತು ಜನಪ್ರತಿ ನಿಧಿಗಳಿಗೆ ಹಲ ವಾರು ಬಾರಿ ಅಹವಾಲುಗಳನ್ನು ಸಲ್ಲಿಸಿದ್ದೇವೆ. ಅದರೂ ಸಮಸ್ಯೆ ಬಗೆಹರಿದಿಲ್ಲ. ಈಗಲಾದರೂ ಪ್ರತ್ಯೇಕ ಮಂಗಳೂರು ರೈಲ್ವೇ ವಿಭಾಗ ನಿರ್ಮಾಣ ವಾಗಲಿ ಎಂಬುದು ನಮ್ಮ ಹಾರೈಕೆ.
– ಹೊಸಬೆಟ್ಟು ಶ್ರೀರಂಗ ಸುರತ್ಕಲ್‌

ಕಾರ್ಯಗತವಾಗಲಿ
ಮಂಗಳೂರು ಭಾಗವನ್ನು ನೈಋತ್ಯ ರೈಲ್ವೇಯೊಂದಿಗೆ ಸೇರಿಸುವ ಪ್ರಸ್ತಾವನೆ ಹಲವಾರು ವರ್ಷದಿಂದ ನನೆಗುದಿಗೆ ಬಿದ್ದಿದೆ. ನಮ್ಮ ರಾಜ್ಯದ ಸಂಸದರೇ ರೈಲ್ವೇ ಸಚಿವರಾಗಿದ್ದರು. ಅದರೂ ಇದು ಇಷ್ಟು ವರ್ಷಗಳಿಂದ ವಿಳಂಬವಾಗಿದೆ ಎಂದರೆ ನಾಚಿಕೆಪಡುವಂತಹ ವಿಷಯ. ಇದನ್ನು ತತ್‌ಕ್ಷಣ ಸರಿಪಡಿಸಿ ಜನರ ಭಾವನೆ ಹಾಗೂ ಕ್ಷೇತ್ರದ ಅಭಿ ವೃದ್ಧಿಗೆ ಪೂರಕವಾಗಿ ಜನಪ್ರತಿನಿಧಿಗಳು ಸ್ಪಂದಿಸಬೇಕಾಗಿದೆ.
– ಸುಂದರ್‌ ಜಿ .ಕೆ. ಮಂಗಳೂರು

ಉದ್ಯೋಗ ಸೃಷ್ಟಿ
ಕರಾವಳಿ ಭಾಗದ ಯುವ ಜನತೆಗೆ ರೈಲ್ವೇ ಇಲಾಖೆ ಯಲ್ಲಿ ಹೊಸ ಉದ್ಯೋಗಾವ ಕಾಶಗಳು ಸೃಷ್ಟಿಯಾದಾಗ ಆರ್ಥಿಕತೆ ಸುಧಾರಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರಾವಳಿ ಪ್ರದೇಶವು ಇನ್ನು ಹೆಚ್ಚಿನ ಮನ್ನಣೆಯನ್ನು ಪಡೆಯಲು ಸಹಕಾರಿಯಾಗುತ್ತದೆ. ಹಾಗಾಗಿ ಇದಕ್ಕೆ ಪೂರಕವಾಗಿ ಈ ಭಾಗದ ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿಯನ್ನು ವಹಿಸಿ ಕರಾವಳಿ ಭಾಗದ ರೈಲ್ವೇಯನ್ನು ನೈಋತ್ಯ ರೈಲ್ವೇಗೆ ಸೇರಿಸಲೇಬೇಕು.
– ರಾಜಶೇಖರ ಉಡುಪಿ

ಉದ್ಯೋಗ ಸೃಷ್ಟಿ
ಕರಾವಳಿ ಭಾಗದ ಯುವ ಜನತೆಗೆ ರೈಲ್ವೇ ಇಲಾಖೆ ಯಲ್ಲಿ ಹೊಸ ಉದ್ಯೋಗಾವ ಕಾಶಗಳು ಸೃಷ್ಟಿಯಾದಾಗ ಆರ್ಥಿಕತೆ ಸುಧಾರಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರಾವಳಿ ಪ್ರದೇಶವು ಇನ್ನು ಹೆಚ್ಚಿನ ಮನ್ನಣೆಯನ್ನು ಪಡೆಯಲು ಸಹಕಾರಿಯಾಗುತ್ತದೆ. ಹಾಗಾಗಿ ಇದಕ್ಕೆ ಪೂರಕವಾಗಿ ಈ ಭಾಗದ ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿಯನ್ನು ವಹಿಸಿ ಕರಾವಳಿ ಭಾಗದ ರೈಲ್ವೇಯನ್ನು ನೈಋತ್ಯ ರೈಲ್ವೇಗೆ ಸೇರಿಸಲೇಬೇಕು.
– ರಾಜಶೇಖರ ಉಡುಪಿ

ಮನವರಿಕೆ ಮಾಡಬೇಕು
ಕರಾವಳಿ ಭಾಗದಿಂದ ಇಲಾಖೆಗೆ ಬಹಳಷ್ಟು ಆದಾಯ ಇದ್ದರೂ ರೈಲ್ವೇ ಇಲಾಖೆ ಮಾತ್ರ ಅಭಿವೃದ್ಧಿಯ ವಿಷಯದಲ್ಲಿ ಕರಾವಳಿಯನ್ನು ಅವಗಣಿಸಿದೆ. ಮಂಗಳೂರಿಗೆ ಪ್ರತ್ಯೇಕ ರೈಲ್ವೇ ವಿಭಾಗವನ್ನು ರಚಿಸಬೇಕು ಈ ನಿಟ್ಟಿನಲ್ಲಿ ಸಂಸದರು, ಸಚಿವರು, ಶಾಸಕರು ರೈಲ್ವೇ ಸಚಿವರಿಗೆ ಮನವರಿಕೆ ಮಾಡಿ ಆದಷ್ಟು ಬೇಗ ಅನುಷ್ಠಾನಕ್ಕೆ ಬರುವಂತೆ ಒತ್ತಡ ಹೇರಬೇಕು.
– ಸಂದೀಪ್‌ ಪೂಜಾರಿ ಕುರಾಡಿ ಉಡುಪಿ

ಒಂದೇ ವಲಯಕ್ಕೆ ಸೇರಲಿ
ಚಂದ್ರಗಿರಿ ನದಿಯ ಉತ್ತರದ ರೈಲು ನಿಲ್ದಾಣಗ ಳಾದ ಕಾಸರ ಗೋಡು, ಕುಂಬಳೆ, ಉಪ್ಪಳ, ಮಂಜೇಶ್ವರಗಳನ್ನು ಮಂಗಳೂ ರಿನ ಜತೆ ನೈಋತ್ಯ ರೈಲ್ವೇ ವಲಯದಲ್ಲಿ ವಿಲೀನಗೊಳಿಸಿ ದರೆ ಗಡಿನಾಡಿನ ಜನರ ನೋವು ಸ್ವಲ್ಪವಾದರೂ ಶಮನವಾಗಲು ಸಾಧ್ಯ. ತುಳುನಾಡಿನ ರೈಲು ನಿಲ್ದಾಣ ಗಳು ಒಂದೇ ವಲಯಕ್ಕೆ ಸೇರಿ ಅಭಿವೃದ್ಧಿ ಸಾಧ್ಯವಾಗಬಹುದು.
– ಡಾ| ನಾರಾಯಣ ಪ್ರದೀಪ್‌ ಕಾಸರಗೋಡು

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.