ಯಕ್ಷಗಾನ ದಾಖಲೀಕರಣವಾಗಲಿ: ಹರ್ಷೇದ್ರ ಕುಮಾರ್‌

ಉಜಿರೆಯ ವಾಸುದೇವ ಆಚಾರ್ಯ ಅವರಿಗೆ ಶೇಣಿ ಪ್ರಶಸ್ತಿ ಪ್ರದಾನ

Team Udayavani, May 30, 2022, 11:47 AM IST

sheni

ಬೆಳ್ತಂಗಡಿ: ಶೇಣಿ ಯಕ್ಷಗಾನ ಮತ್ತು ಹರಿಕಥೆಯ ಮೇರು ಕಲಾವಿದರು. ಧರ್ಮಸ್ಥಳದ ಯಕ್ಷಗಾನ ಮೇಳದಲ್ಲಿ ಹಿರಿಯ ಕಲಾವಿದರೊಂದಿಗೆ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ಕಿರಿಯರಿಗೆ ಮಾರ್ಗದರ್ಶಕರಾಗಿದ್ದರು. ಶೇಣಿ ಒಂದು ಸಂಸ್ಥೆಯಾಗಿ ಯಕ್ಷಗಾನ ಮತ್ತು ತಾಳಮದ್ದಳೆಯನ್ನು ಉತ್ತುಂಗಕ್ಕೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇದ್ರ ಕುಮಾರ್‌ ಹೇಳಿದರು.

ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟೇಬಲ್‌ ಟ್ರಸ್ಟ್‌ ಉಜಿರೆ ಘಟಕ, ಶ್ರೀ ಜನಾರ್ದನ ದೇವಸ್ಥಾನ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಕರ್ನಾಟಕ ಯಕ್ಷಗಾನ ಅಕಾಡೆಮಿ ಮತ್ತು ಉಜಿರೆಯ ಯಕ್ಷಜನ ಸಭಾ ಸಹಯೋಗದಿಂದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾಭವನದಲ್ಲಿ ಜರಗಿದ ಶೇಣಿ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಧರ್ಮಸ್ಥಳ ಕ್ಷೇತ್ರದಲ್ಲಿ ಎರಡು ಶತಮಾನಗಳಿಂದ ಯಕ್ಷಗಾನ ಕಲೆಯನ್ನು ನಾಡಿನಾದ್ಯಂತ ಪಸರಿಸುವ ಮೂಲಕ ಪ್ರೋತ್ಸಾಹ ನೀಡಲಾಗುತ್ತಿದೆ. ಯಕ್ಷಗಾನ ಮತ್ತು ಹರಿಕಥೆ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ದಾಖಲೀಕರಣಗೊಳಿಸಬೇಕಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶೇಣಿ ಗೋಪಾಲಕೃಷ್ಣ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಎಂ.ಆರ್.ವಾಸುದೇವ ಮಾತನಾಡಿ, ಉಜಿರೆಯು ಸಾಂಸ್ಕೃತಿಕ ನಗರಿಯಾಗಿ ಕಲೆ, ಸಂಸ್ಕೃತಿಗೆ ಪ್ರೋತ್ಸಾಹ ನೀಡುತ್ತಿರುವ ನಿಧಿಯಾಗಿದೆ. ಹಿಂದೆ ದೇವಸ್ಥಾನಗಳು ಹರಿಕಥೆಗಳಿಗೆ ರಾಜಾಶ್ರಯ ನೀಡು ತ್ತಿದ್ದರಿಂದ ಆರು ಸಾವಿರ ವರ್ಷ ಹಿಂದಿನ ಪುರಾಣಗಳು ಇಂದಿಗೂ ಜನಜನಿತವಾಗಿದೆ. ಹೀಗಾಗಿ ಹರಿಕಥೆ ಮತ್ತು ಗಮಕ ಕಲೆ ಮನೆ ಮನೆಗಳಿಗೆ ತಲುಪಿಸಲು ದೇವಸ್ಥಾನಗಳು ಆಶ್ರಯ ತಾಣವಾಗಬೇಕು ಎಂದರು.

ನ್ಯಾಯವಾದಿ ಬಿ.ಕೆ.ಧನಂಜಯ ರಾವ್‌ ಉಪ ಸ್ಥಿತರಿದ್ದರು. ಶೇಣಿ ಗೋಪಾಲಕೃಷ್ಣ ಚಾರಿಟೇಬಲ್‌ ಟ್ರಸ್ಟ್‌ ಉಪಾಧ್ಯಕ್ಷ ಕೂಡ್ಲು ಮಹಾಬಲ ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ಜಿ.ಕೆ.ಭಟ್‌ ಸೇರಾಜೆ ನಿರೂಪಿಸಿದರು. ಕಾರ್ಯದರ್ಶಿ ಪಿ.ವಿ.ರಾವ್‌ ವಂದಿಸಿದರು. ಮಧ್ಯಾಹ್ನ ಎ.ಆರ್.ವಾಸುದೇವ ಅವರಿಂದ ಭಗವದ್ಗೀತೆ ಬಗೆಗೆ ಧಾರ್ಮಿಕ ಉಪನ್ಯಾಸ ನಡೆಯಿತು. ಹಿರಿಯ ಯಕ್ಷಗಾನ ಕಲಾವಿದರಿಂದ ಶ್ರೀರಾಮದರ್ಶನ ಮತ್ತು ಸಂಜೆ ಶ್ರೀ ರಾಮ ನಿರ್ಯಾಣ ಪ್ರಸಂಗದ ತಾಳಮದ್ದಳೆ ನಡೆಯಿತು.

57 ವರ್ಷಗಳ ಕಲಾಸೇವೆ

ಯಕ್ಷಗಾನದ ಹಿಮ್ಮೇಳ ಮತ್ತು ಸಂಗೀತಗಾರರಾಗಿ ಸುಮಾರು 57 ವರ್ಷ ಕಲಾಸೇವೆಗೈದ ಉಜಿರೆಯ ವಾಸುದೇವ ಆಚಾರ್ಯ ದಂಪತಿಗೆ ಶೇಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ಪ್ರಾಂಶುಪಾಲ ಗೇರುಕಟ್ಟೆ ದಿವಾಕರ ಆಚಾರ್ಯ ಅಭಿನಂದನ ಭಾಷಣ ಮಾಡಿದರು. ಶೇಣಿ ಚಾರಿಟಬಲ್‌ ಟ್ರಸ್ಟ್‌ ಸಂಘಟನ ಕಾರ್ಯದರ್ಶಿ ಸರ್ಪಂಗಳ ಈಶ್ವರ ಭಟ್‌ ಸಮ್ಮಾನ ಪತ್ರ ವಾಚಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.