ಮಂಗಳೂರು ನಗರಾಭಿವೃದ್ಧಿಗೆ ಬಡಾವಣೆಗಳೂ ನಿರ್ಮಾಣವಾಗಲಿ


Team Udayavani, Aug 13, 2017, 6:15 AM IST

13-MNG-CITY-3.jpg

ಕಳೆದ ನಾಲ್ಕು ಜನಗಣತಿಯ ಅವಧಿಯಲ್ಲಿ ಅಂದರೆ 1971 ರಿಂದ 2011ರ ತನಕ ಬೆಂಗಳೂರು ನಗರದ ಜನಸಂಖ್ಯೆ ಸುಮಾರು 16.50 ಲಕ್ಷದಿಂದ ಸುಮಾರು 85 ಲಕ್ಷಕ್ಕೆ ಏರಿದ್ದು, ಅದೇ ಅವಧಿಯಲ್ಲಿ ಮಂಗಳೂರಿನ ಜನಸಂಖ್ಯೆಯು ಸುಮಾರು 1.65 ಲಕ್ಷದಿಂದ  ಸುಮಾರು 5 ಲಕ್ಷಕ್ಕೆ ಏರಿದೆ. ಅಂದರೆ ಮಂಗಳೂರು ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಸಾಕಷ್ಟು ಬೆಳೆದಿದೆ. ಆದರೆ ಇನ್ನೂ ಹೆಚ್ಚು ಬೆಳೆಯಬೇಕಿತ್ತು.

ಬೆಂಗಳೂರು ಮಾಹಿತಿ ಮತ್ತು ತಂತ್ರಜ್ಞಾನದಲ್ಲಿ ಬಹಳಷ್ಟು ಹೆಸರುವಾಸಿಯಾಗಿದೆ. ಆದ್ದರಿಂದ ಅದು ಬೆಳೆದಿರಬಹುದು. ಆದರೆ ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ನಿರೀಕ್ಷೆಯಷ್ಟು ಪ್ರಗತಿಯಾಗಿಲ್ಲ. ಅಲ್ಲದೇ ಒಂದು ನಗರ ಉದ್ಯೋಗ, ಅವಕಾಶ ಮತ್ತು ಮೂಲ ಸೌಕರ್ಯಗಳನ್ನು ಪರಿಗಣಿಸಿ ಬೆಳೆಯುತ್ತದೆ. ನಗರ ಬೆಳೆದಂತೆ ಜನರ ಆವಶ್ಯಕತೆಗಳು ಹೆಚ್ಚಾಗತೊಡಗುತ್ತದೆ. ಹೀಗಾಗಿ ಈ ಬಗ್ಗೆಯೂ ಮುಂದಾಲೋಚನೆ ಅಗತ್ಯವಿದೆ. 

ನಮ್ಮ ನಗರದಲ್ಲಿ ಬಹುಮಹಡಿ ಮನೆಗಳು, ಕಟ್ಟಡಗಳು ಸಾಕಷ್ಟಿವೆ ಮತ್ತು ಹೊಸ ಕಟ್ಟಡಗಳು ಹುಟ್ಟುತ್ತಲೇ ಇವೆ. ಆದರೆ ಇದರಿಂದ ನಗರ ಹೆಚ್ಚು ಬೆಳೆಯುವುದಿಲ್ಲ. ಒಂದು ಸಣ್ಣ ಪ್ರದೇಶದಲ್ಲಿ ಅಧಿಕ ಜನರು ವಾಸಮಾಡುವುದರಿಂದ ಅಲ್ಲಿ ಒತ್ತಡ ಹೆಚ್ಚಾಗುತ್ತದೆ. ಇದಕ್ಕೆ ಪರಿಹಾರವೆಂದರೆ ನಗರದ ಹೊರವಲಯದಲ್ಲಿ ಅಥವಾ ನಗರದಿಂದ ಕೆಲವು ಕಿ.ಮೀ ದೂರದಲ್ಲಿ ಬಡಾವಣೆಗಳನ್ನು ನಿರ್ಮಿಸುವುದು. 

ದೊಡ್ಡದೊಡ್ಡ ಬಡಾವಣೆಗಳನ್ನು ನಿರ್ಮಿಸಿದರೆ ಅಲ್ಲಿ ಅಂಗಡಿಗಳು, ಶಾಲೆ, ಉದ್ಯಾನವನ ಮತ್ತು ಮೈದಾನಕ್ಕೆ ಅವಕಾಶರಬೇಕು. ಇದರಿಂದ ಒಂದು ಊರು ಸೃಷ್ಟಿಯಾಗುತ್ತದೆ ಮತ್ತು ಸುತ್ತಮುತ್ತಲಿನ ಪ್ರದೇಶ ಬೆಳೆಯಲಾರಂಭಿಸುತ್ತದೆ. ಅದರೊಂದಿಗೆ ಎಲ್ಲ ಜನರ ಆವಶ್ಯಕತೆಗೆ ಅನುಗುಣವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತದೆ. ಇದು ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಶಕಗಳಲ್ಲಿ ಆದ ಬೆಳವಣಿಗೆ.

ನಮ್ಮ ಮಂಗಳೂರು, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿದೆ. ಉದ್ದಿಮೆ ಹಾಗೂ ಪ್ರವಾಸೋದ್ಯಮದಲ್ಲೂ ಅಭಿವೃದ್ಧಿಯತ್ತ ದಾಪುಗಾಲಿಡುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳು ಲಭಿಸಲಿದೆ. ಆದ್ದರಿಂದ ಮಂಗಳೂರಿನ ಹೊರವಲಯದಲ್ಲಿ ದೊಡ್ಡ ದೊಡ್ಡ ಬಡಾವಣೆಗಳನ್ನು ನಿರ್ಮಿಸಲು ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ಮಹಾನಗರ ಪಾಲಿಕೆ ಚಿಂತನೆ ನಡೆಸಬೇಕಿದೆ.

ವಿಶ್ವನಾಥ್‌ ಕೋಟೆಕಾರ್‌, ಕೋಡಿಕಲ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.