ಯುವ ಶಕ್ತಿಯನ್ನು ಒಗ್ಗೂಡಿಸುವ ಪ್ರಯತ್ನವಾಗಲಿ
Team Udayavani, Oct 15, 2017, 11:30 AM IST
ಮಹಾನಗರ : ಯುವ ಶಕ್ತಿ ದೇಶದ ಶಕ್ತಿ. ಈ ಶಕ್ತಿ ಒಗ್ಗೂಡಿಸುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು.ಜಪ್ಪಿನಮೊಗರು ವಾರ್ಡ್ ಯುವ ಕಾಂಗ್ರೆಸ್ ವಾರ್ಡ್ ಸಮಿತಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಯುವ ಶಕ್ತಿಯನ್ನು ಒಗ್ಗೂಡಿಸುವ ಪ್ರಯತ್ನದ ಲ್ಲಿ ನಾವು ಮುನ್ನಡೆಯುವ. ಮುಂಬರುವ ಚುನಾವಣೆಯಲ್ಲಿ ನಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಮತ್ತೂಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಮಂಗಳೂರು ನಗರವನ್ನು ಮಾದರಿ ನಗರವನ್ನಾಗಿಸುವ. ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಿನಿಂದ ಕಾರ್ಯಾಚರಿಸೋಣ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.
ನೂತನ ಪದಾಧಿಕಾರಿಗಳ ಪದಗ್ರಹಣ
ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮನ್ವಿತಾ ಅವರ ಮನೆಯವರಿಗೆ ಸಹಾಯಧನ ವಿತರಿಸಲಾಯಿತು. ಬ್ಲಾಕ್ ಅಧ್ಯಕ್ಷ ಸಲೀಂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ