ಜೀವ ರಕ್ಷಣೆ ಜೀವನ ಪೂರ್ತಿ ನಡೆಯಲಿ: ಬಿಷಪ್‌


Team Udayavani, Mar 2, 2020, 7:10 AM IST

atmahatye-tade

ಮಂಗಳೂರು: ಮಾನವ ಜೀವ ಅಮೂಲ್ಯ. ಅದಕ್ಕೆ ಗೌರವದ ಸ್ಥಾನಮಾನ ನೀಡಬೇಕು; ತನ್ನ ಜೀವಕ್ಕೆ ಅಥವಾ ಇತರರ ಜೀವಕ್ಕೆ ಎರವಾಗುವ ಕೆಲಸವನ್ನು ಯಾರೂ ಮಾಡಬಾರದು, ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ಕೃತ್ಯಕ್ಕೆ ಮುಂದಾಗಬಾರದು ಎಂದು ಮಂಗಳೂರಿನ ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ ಹೇಳಿದರು.

ಮಂಗಳೂರು ಧರ್ಮಪ್ರಾಂತ ಹಮ್ಮಿಕೊಂಡಿರುವ ಆತ್ಮಹತ್ಯೆ ತಡೆ ಅಭಿಯಾನವನ್ನು ಅವರು ರವಿವಾರ ನಗರದ ರೊಜಾರಿಯೊ ಕೆಥೆಡ್ರಲ್‌ನಲ್ಲಿ ಉದ್ಘಾಟಿಸಿ ಮಾತನಾಡಿದರು.

ನಾನು ಮನುಷ್ಯ ಜೀವದ ರಕ್ಷಕ; ಪ್ರತಿಯೊಬ್ಬ ಮನುಷ್ಯ ಜೀವದ ರಕ್ಷಣೆ, ಪೋಷಣೆ ಮತ್ತು ಅದರ ಅಭಿವೃದ್ಧಿ ನನ್ನ ಜವಾಬ್ದಾರಿ ಎಂಬುದಾಗಿ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ಎಂದರು.

ಇಂದಿನ ದಿನಗಳಲ್ಲಿ ವಿಶೇಷವಾಗಿ ಭಾರತದಲ್ಲಿ ಯುವಜನತೆ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣಗಳು ಏರುಗತಿಯಲ್ಲಿವೆ. ಆತ್ಮಹತ್ಯೆಯನ್ನು ತಡೆಯುವ ಕೆಲಸ ಮತ್ತು ಜೀವವನ್ನು ಉಳಿಸುವ ಕಾರ್ಯವು ಜೀವನಪೂರ್ತಿ ನಡೆಯಬೇಕು ಎಂದರು.

ರೊಜಾರಿಯೊ ಕೆಥೆಡ್ರಲ್‌ನ ರೆಕ್ಟರ್‌ ಫಾ| ಜೆ.ಬಿ ಕ್ರಾಸ್ತಾ, ಸಹಾಯಕ ಗುರುಗಳು, ಚರ್ಚ್‌ ಪಾಲನ ಮಂಡಳಿಯ ಉಪಾಧ್ಯಕ್ಷ ಎಲಿಜಬೆತ್‌ ರೋಚ್‌, ಕಾರ್ಯದರ್ಶಿ ಆಲ್ವಿನ್‌ ತಾವ್ರೊ ಉಪಸ್ಥಿತರಿದ್ದರು.

ಮುಖ್ಯ ಅತಿಥಿ ರೋಶಿನಿ ನಿಲಯದ ಪ್ರಾಧ್ಯಾಪಕಿ ಸಿ| ಎವಿÉನ್‌ ಬೆನ್ನಿಸ್‌ ಅವರು ಆತ್ಮಹತ್ಯೆಯ ಕಾರಣಗಳು ಮತ್ತು ದುಷ್ಪರಿಣಾಮಗಳು ಹಾಗೂ ಆತ್ಮಹತ್ಯೆಯ ದುರಾಲೋಚನೆಯಿಂದ ಹೇಗೆ ಪಾರಾಗಬಹುದೆಂದು ವಿವರಿಸಿದರು.
ಲಿಲ್ಲಿ ಕುಟಿನ್ಹೊ ಕಾರ್ಯಕ್ರಮ ನಿರ್ವಹಿಸಿದರು. ಕುಟುಂಬ ಹಿತ ಸಮಿತಿಯ ಕಾರ್ಯದರ್ಶಿ ಗಿಲ್ಬರ್ಟ್‌ ಡಿ’ಸಿಲ್ವಾ ವಂದಿಸಿದರು.

ಎಲ್ಲ ಚರ್ಚ್‌ಗಳಲ್ಲಿ ಆಚರಣೆ
ಆತ್ಮಹತ್ಯೆ ತಡೆ ದಿನವನ್ನು ರವಿವಾರ ಮಂಗಳೂರು ಧರ್ಮಪ್ರಾಂತದ ಎಲ್ಲ ಚರ್ಚ್‌ಗಳಲ್ಲಿ ಆಚರಿಸಲಾಯಿತು.

ಕರಪತ್ರ, ಜಾಗೃತಿ ರಿಬ್ಬನ್‌ ಬಿಡುಗಡೆ
ಆ ಬಳಿಕ ಮಿಲಾಗ್ರಿಸ್‌ ಹಾಲ್‌ನಲ್ಲಿ ಜರಗಿದ ಸಮಾರಂಭದಲ್ಲಿ ಬಿಷಪ್‌ ಅವರು ಆತ್ಮಹತ್ಯೆ ತಡೆ ಅಭಿಯಾನದ ಕರಪತ್ರ ಮತ್ತು ಜಾಗೃತಿ ರಿಬ್ಬನ್‌ ಬಿಡುಗಡೆ ಮಾಡಿದರು. ಕೆನರಾ ಕಮ್ಯೂನಿಕೇಶನ್‌ ಸೆಂಟರ್‌ನ ನಿರ್ದೇಶಕ ಫಾ| ರಿಚಾರ್ಡ್‌ ಡಿ’ಸೋಜಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.