ಮಂಗಳೂರು: ವ್ಯಕ್ತಿಗೆ ಕರೆ ಮಾಡಿ ಜೀವ ಬೆದರಿಕೆ; ದೂರು ದಾಖಲು
Team Udayavani, Aug 9, 2022, 1:07 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ವ್ಯಕ್ತಿಯೊಬ್ಬನನ್ನು ಬೈಕ್ ನಲ್ಲಿ ಫಾಲೋ ಮಾಡಿದ ಹಾಗೂ ಬೆದರಿಕೆ ಕರೆ ಬಂದಿರುವ ಕುರಿತು ಕಂಕನಾಡಿ ಠಾಣೆ ದೂರು ದಾಖಲಾಗಿದೆ.
ಈ ಕುರಿತು ಮಾತಾನಾಡಿದ ಪೊಲೀಸ್ ಆಯುಕ್ತರು, ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ಬೈಕ್ ನಲ್ಲಿ ಫಾಲೋ ಮಾಡಿಕೊಂಡು ಬಂದಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿದಾಗ, ಹಿಂಬಾಲಿಸಿಕೊಂಡು ಬಂದವರು ಫುಡ್ ಡೆಲಿವರಿಯವರು ಎಂದು ಗೊತ್ತಾಗಿದೆ ಎಂದರು.
ಇದನ್ನೂ ಓದಿ: ವಿಟ್ಲ: ಗುಡ್ಡದಲ್ಲಿ ತಲೆ ಬರುಡೆ,ಎಲುಬು ಪತ್ತೆ: ಬಟ್ಟೆಯಿಂದ ಪತ್ತೆಯಾಯಿತು ವ್ಯಕ್ತಿಯ ಗುರುತು
ಆದರೆ ಆ ವ್ಯಕ್ತಿಗೆ ರಾತ್ರಿಯ ವೇಳೆ ಯಾರೋ ಇಂಟರ್ ನೆಟ್ ನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಇದರ ಬಗ್ಗೆ ಈಗಾಗಲೇ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ
ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ
“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್ ರಾಜ್