ಬಂಟ್ವಾಳ : ತಾಂತ್ರಿಕ ದೋಷದಿಂದ ಕೆಟ್ಟು ನಿಂತ ಲಿಫ್ಟ್ : ನಾಲ್ವರು ಮಕ್ಕಳು ಅಪಾಯದಿಂದ ಪಾರು


Team Udayavani, Dec 25, 2020, 7:58 PM IST

ಬಂಟ್ವಾಳ : ತಾಂತ್ರಿಕ ದೋಷದಿಂದ ಕೆಟ್ಟು ನಿಂತ ಲಿಫ್ಟ್ : ನಾಲ್ವರು ಮಕ್ಕಳು ಅಪಾಯದಿಂದ ಪಾರು :

ಸಾಂದರ್ಭಿಕ ಚಿತ್ರ

ಬಂಟ್ವಾಳ: ವಸತಿ ಸಮುಚ್ಚಯ ವೊಂದರಿಂದ ದಿನಪಯೋಗಿ ವಸ್ತು ಗಳನ್ನು ಖರೀದಿ ಮಾಡಲೆಂದು ಲಿಫ್ಟ್ ಮೂಲಕ ಕೆಳಗೆ ಇಳಿಯಲು ಹೋದ ನಾಲ್ವರು ಬಾಲಕಿಯರು ತಾಂತ್ರಿಕ ಅಡಚಣೆಯಿಂದ ಲಿಫ್ಟ್ ನಲ್ಲಿಯೇ ಬಾಕಿಯಾಗಿದ್ದ ಘಟನೆ ಶುಕ್ರವಾರ ಸಂಜೆ ಕಲ್ಲಡ್ಕದಲ್ಲಿ ನಡೆದಿದೆ.

ಕಲ್ಲಡ್ಕದ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿ  ಈ ಘಟನೆ ನಡೆದಿದೆ. ವಸತಿ ಸಂಕೀರ್ಣದಲ್ಲಿ ವಾಸವಾಗಿದ್ದ ಬಾಲಕಿಯರ ಜೊತೆಯಲ್ಲಿ ಬಾಲಕಿಯ ಸಂಬಂಧಿ ಬಾಲಕಿಯರು ಬಾಕಿಯಾಗಿದ್ದರು. ನೇರಳಕಟ್ಟೆಯ ನಿವಾಸಿಗಳಾದ ಫಿದಾನೈನ (15), ಮಯಿಷೀನಾ (14) ಹಾಗೂ ಸಿಯಾನಾ(13), ಅಪ್ಸ ( 19)  ಅವರು ಲೆಪ್ಟ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು.

ಫಿದಾನೈನ ಅವಳ ಸಂಬಂಧಿಕರಾದ  ಮಕ್ಕಳು ಮನೆಯಿಂದ ಕೆಳಗೆ ಕಲ್ಲಡ್ಕದಲ್ಲಿರುವ ಅಂಗಡಿಗೆ ಸಾಮಗ್ರಿಗಳ ತರಲೆಂದು ವಸತಿ ಸಂಕೀರ್ಣದ ಲಿಫ್ಟ್ ಮೂಲಕ ಕಳೆಗೆ ಬರುತ್ತಿದ್ದಂತೆ ಅರ್ಧದಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ ಕೆಟ್ಟು ಹೋಗಿದೆ.

ಇದನ್ನೂ ಓದಿ : ಜನವರಿಯಲ್ಲಿ ಅಮಿತ್ ಶಾ ರಾಜ್ಯಕ್ಕೆ ಆಗಮನ; ಅಷ್ಟರಲ್ಲಿ ಸಾಕಷ್ಟು ಬದಲಾವಣೆ ಖಂಡಿತಾ: ಯತ್ನಾಳ್

ಬಾಲಕಿಯರು ಅ ಕೂಡಲೇ ಮನೆಯವರಿಗೆ ವಿಷಯ ತಿಳಿಸಿದ್ದು ಮನೆಮಂದಿ ಜೊತೆಗೆ ಸ್ಥಳೀಯರು ಲಿಫ್ಟ್  ಅರ್ಧ ಓಪನ್ ಮಾಡಿ ಅವರಿಗೆ ಗಾಳಿ ಬೀಸುವ ಉದ್ದೇಶದಿಂದ ಟೇಬಲ್ ಪ್ಯಾನ್ ಒಂದನ್ನು ಇಡುವ ವ್ಯವಸ್ಥೆ ಮಾಡಿದ್ದರು.

ಬಳಿಕ ಅಗ್ನಿಶಾಮಕ ದಳದವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಕಟ್ಟಡದ ಲಿಫ್ಟ್ ನ ಕೆಲಸ ಮಾಡಿದ ಸಂಬಂಧಿಸಿದ ಕಂಪೆನಿ ಯವರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದು ಲಿಫ್ಟ್ ನ ತಾಂತ್ರಿಕ ದೋಷವನ್ನು ಸರಿಪಡಿಸಿ ಸುಮಾರು 7.15 ಗಂಟೆಗೆ ಮಕ್ಕಳು ಯಾವುದೇ ಸಮಸ್ಯೆಯಿಲ್ಲದೆ ಹೊರಗೆ ಬರುವಂತೆ ಮಾಡಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಎಸ್.ಐ. ಅವಿನಾಶ್ ಬೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.