ಸ್ಕೌಟ್ಸ್‌ಆ್ಯಂಡ್‌ಗೈಡ್ಸ್‌ ಶಿಬಿರಾನುಭವ ಜೀವನಕ್ಕೆ ಮಾರ್ಗದರ್ಶಿಯಾಗಲಿ


Team Udayavani, Jan 10, 2017, 3:20 AM IST

Nellikannu-9-1.jpg

ಪೆರಡಾಲ: ಮಕ್ಕಳಿಗೆ ಶಾಲಾ ಜೀವನ ಎಂದಿಗೂ ಮರೆಯಲಾಗದ ಅನುಭವ ನೀಡುತ್ತಿದೆ. ಭಾರತ್‌ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಶಾಲೆಯಲ್ಲಿ ಮತ್ತು ವಿಶೇಷ ಶಿಬಿರಗಳಲ್ಲಿ ಜೀವನಕ್ಕೆ ಮಾರ್ಗದರ್ಶಿ ಯಾಗುವ ಅನುಭವ ನೀಡುತ್ತದೆ. ನಾಲ್ಕು ದಿವಸಗಳ ಕಾಲ ಮನೆ ಬಿಟ್ಟು  ಡೇರೆ‌ ಯಲ್ಲಿ ನಡೆಸುವ ಜೀವನ, ಅನುಭವ ಹಂಚಿ ಕೊಳ್ಳುವ ಕ್ರಮಗಳು ಜೀವನಕ್ಕೆ ಮುಂದೆ ಉಪಯೋಗ ವಾಗುತ್ತವೆ. ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಶಿಬಿರಾನುಭವಗಳು ಜೀವನಕ್ಕೆ ಮಾರ್ಗದರ್ಶಿಯಾಗಲಿ ಎಂದು ಕಾಸರಗೋಡು ಕ್ಷೇತ್ರ ಶಾಸಕ ಎನ್‌.ಎ. ನೆಲ್ಲಿಕುನ್ನು ನುಡಿದರು. ಅವರು ಪೆರಡಾಲ ನವಜೀವನ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಆರಂಭಗೊಂಡ 4 ದಿಸಗಳ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಮಂಜೇಶ್ವರದ ಶಾಸಕ ಪಿ.ಬಿ. ಅಬ್ದುಲ್‌ ರಜಾಕ್‌ ವಹಿಸಿದ್ದರು. ಅತಿಥಿಗಳಾಗಿ ಮಂಜೇಶ್ವ ಬ್ಲಾಕ್‌ ಪಂಚಾ‌ಯತ್‌ ಅಧ್ಯಕ್ಷ ಎ.ಕೆ.ಎಂ. ಅಶ್ರಫ್‌, ಬ್ಲಾಕ್‌ ಪಂಚಾಯತ್‌ ಅಧ್ಯಕ್ಷ‌ ವಾಮನ ರಾಮಚಂದ್ರದ್‌ ಮತ್ತು ಕಾಸರಗೋಡು ಜಿಲ್ಲಾ ಪಂಚಾಯತ್‌ ಸದಸ್ಯ ಶ್ರೀಕಾಂತ್‌ ಉಪಸ್ಥಿತರಿದ್ದರು.

ಕಾಸರಗೋಡು ನಗರಸಭಾ ಸದಸ್ಯೆ ಸವಿತಾ, ಕಾಸರ‌ಗೋಡು ಜಿಲ್ಲಾ ವಿದ್ಯಾಧಿಕಾರಿ ವತ್ಸಲಾ, ಬದಿಯಡ್ಕ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ಝೆ„ಬುನ್ನೀಸಾ, ಅಭಿವೃದ್ಧಿ ಕ್ಷೇಮ ಸಮಿತಿ ಅಧ್ಯಕ್ಷರಾದ ಅನ್ವರ್‌ ಓಝೊàನ್‌, ಆರೋಗ್ಯ ಕ್ಷೇಮ ಸಮಿತಿ ಅಧ್ಯಕ್ಷರಾದ ಶ್ಯಾಮ ಪ್ರಸಾದ್‌ ಮಾನ್ಯ, ಸ್ಥಳೀಯ ವಾರ್ಡು ಸದಸ್ಯೆ ರಾಜೇಶ್ವರಿ, ಶಾಲಾರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಜಗನ್ನಾಥ ಆಳ್ವ, ಉಪಾಧ್ಯಕ್ಷ ಶಾಫಿ ಚೂರಿಪಳ್ಳ, ಮಾತೃ ಸಂಘದ ಅಧ್ಯಕ್ಷೆ ಸುರೇಖಾ ಮತ್ತು ಸಹ ಮುಖ್ಯೋಪಾಧ್ಯಾಯರಾದ ಶ್ಯಾಮಭಟ್‌ ಕೆ. ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಭಾರತ ಹಿಂದಿ ವಿಶಾರದಾ ಪರೀಕ್ಷೆಯಲ್ಲಿ ಪ್ರಥಮ  ರ್‍ಯಾಂಕ್‌ಗಳಿಸಿದ ಈ ಶಾಲೆಯ ವಿದ್ಯಾರ್ಥಿನಿ ಅನಘಾ ಬಿ. ನಾಯರ್‌ ಅವರನ್ನು ಸಮ್ಮಾನಿಸಲಾಯಿತು. ಬದಿಯಡ್ಕ ಗ್ರಾಮ  ಪಂಚಾಯತ್‌ ಅಧ್ಯಕ್ಷ ಕೃಷ್ಣ ಭಟ್‌ ಕೆ.ಎನ್‌. ಸ್ವಾಗತಿದರು. ಶಾಲಾ ಮುಖ್ಯೋಪಾಧ್ಯಾಯ ಶಂಕರ್‌ ಸಾರಡ್ಕ ವಂದಿಸಿದರು. ಸ್ಕೌಟ್ಸ್‌ ಜಿಲ್ಲಾ ಕಮಿಷ‚ನರ್‌ ಗುರುಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಎನ್‌ಇಪಿ ರದ್ದು, ರಾಜಕೀಯ ಪ್ರೇರಿತ: ಬೊಮ್ಮಾಯಿ

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.