Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ


Team Udayavani, May 6, 2024, 1:19 AM IST

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

ಮಂಗಳೂರು/ಉಡುಪಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಉತ್ತರ ಕರ್ನಾಟಕದ ವಿವಿಧ ಕ್ಷೇತ್ರಗಳು ಸೇರಿದಂತೆ ಒಟ್ಟು 14 ಕ್ಷೇತ್ರಗಳಿಗೆ ಈ ಬಾರಿ ಚುನಾವಣೆ ನಡೆಯುತ್ತಿದ್ದು, ಮಂಗಳೂರು ಹಾಗೂ ಉಡುಪಿ ನಗರ ಮತ್ತು ಆಸುಪಾಸಿನಲ್ಲಿರುವ ವಾಸವಾಗಿರುವ ಕಾರ್ಮಿಕರು, ಉದ್ಯೋಗಿಗಳು ರವಿವಾರ ರಾತ್ರಿಯೇ ತಮ್ಮ ಊರಿನತ್ತ ಪ್ರಯಾಣ ಬೆಳೆಸಿದರು.

ಕೆಎಸ್ಸಾರ್ಟಿಸಿ ಬಸ್‌ ತಂಗುದಾಣದಲ್ಲಿ ಜನಜಾತ್ರೆಯೇ ಕಂಡು ಬಂದಿತ್ತು. ಮಕ್ಕಳಿಗೂ ರಜೆ ಇರುವುದರಿಂದ ಕುಟುಂಬ ಸಮೇತ ಊರಿಗೆ ತೆರಳುವ ಸಾಕಷ್ಟು ಮಂದಿ ಕಂಡು ಬಂದರು. ಒಂದು ವಾರ ಊರಿನಲ್ಲಿ ಬರುತ್ತೇವೆ ಎಂದು ಹಲವರು “ಉದಯವಾಣಿ’ಗೆ ತಿಳಿಸಿದರು. ವಿವಿಧ ಪಕ್ಷಗಳ ಕಾರ್ಯಕರ್ತರೇ ಬಸ್ಸಿಗೆ ದುಡ್ಡು ಕೊಟ್ಟು ಕರೆಸಿಕೊಳ್ಳುತ್ತಿದ್ದಾರೆ ಎನ್ನುವ ಮಾತುಗಳೂ ನಿಲ್ದಾಣದಲ್ಲಿ ಕೇಳಿ ಬಂತು.

ನಿಲ್ದಾಣದ ಟಿಕೆಟ್‌ ಕೌಂಟರ್‌, ವಿಚಾರಣ ಕೌಂಟರ್‌ಗಳಲ್ಲಿ ದಟ್ಟಣೆಯಿತ್ತು. ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಎಲ್ಲ ಬಸ್ ಗಳಲ್ಲಿ ಸೀಟುಗಳು ಭರ್ತಿಯಾಗಿದ್ದವು. ಇನ್ನಷ್ಟು ಮಂದಿ ಸೋಮವಾರ ತೆರಳುವ ನಿರೀಕ್ಷೆಯಿದೆ.

ಕಟ್ಟಡ ನಿರ್ಮಾಣ, ತ್ಯಾಜ್ಯ ವಿಲೇವಾರಿ, ಮನೆ ಕೆಲಸ, ಕೂಲಿ, ಮೀನುಗಾರಿಕೆ, ಕಾರ್ಖಾನೆಗಳು ಸೇರಿದಂತೆ ವಿವಿಧ ಕೆಲಸಗಳಲ್ಲಿ ಉತ್ತರ ಕರ್ನಾಟಕ ಭಾಗದ ಮಂದಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಗರ ಮತ್ತು ಮತ್ತು ಹೊರವಲಯದಲ್ಲಿ ಸಾವಿರಾರು ಮಂದಿ ಇಂತಹ ಕಾರ್ಮಿಕರಿದ್ದು, ಊರಿಗೆ ತೆರಳುವುದರಿಂದ ಕೆಲವು ಕೆಲಸಗಳಿಗೆ ಕಾರ್ಮಿಕರ ಕೊರತೆಯಾಗಲಿದೆ.

ತಾಜ್ಯ ವಿಲೇವಾರಿಯಲ್ಲಿ
ವ್ಯತ್ಯಯ ಸಾಧ್ಯತೆ
ಮಂಗಳೂರು ಹಾಗೂ ಉಡುಪಿ ನಗರ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯಲ್ಲಿ ತುಸು ವ್ಯತ್ಯಯವಾಗುವ ಸಾಧ್ಯತೆಯಿದೆ. ತ್ಯಾಜ್ಯ ವಿಲೇವಾರಿ ಕೆಲಸದಲ್ಲಿ ಡ್ರೈವರ್, ಲೋಡರ್, ಹೆಲ್ಪರ್ ಸೇರಿದಂತೆ ಸಾಕಷ್ಟು ಮಂದಿ ಹೊರ ಜಿಲ್ಲೆಯಲ್ಲಿ ಇದ್ದಾರೆ. ಕೆಲವರು ಇಲ್ಲೇ ನೆಲೆಸಿ ಮತದಾರರ ಚೀಟಿಯನ್ನು ಹೊಂದಿದ್ದಾರೆ. ಆದರೆ ಬಹಳಷ್ಟು ಮಂದಿ ಉತ್ತರ ಕರ್ನಾಟಕ ಭಾಗದವರಾಗಿದ್ದು, ಅವರೀಗ ಊರಿಗೆ ತೆರಳಿರುವುದರಿಂದ ವಾಪಾಸು ಬರುವವರೆಗೆ ಸಮಸ್ಯೆಯಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಚರಂಡಿ ತೋಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಸಾವು

Mangaluru; ಚರಂಡಿ ತೋಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

5-

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

4-

UV Fusion: ಬದುಕು ಬಂಗಾರವಾಗಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.