ಪರಮ ಪ್ರಸಾದದ ಮೆರವಣಿಗೆ


Team Udayavani, Nov 26, 2018, 11:23 AM IST

26-november-6.gif

ಬಂಟ್ವಾಳ: ಲೊರೆಟ್ಟೊ ಮಾತಾ ಚರ್ಚ್‌ನ ವಾರ್ಷಿಕ ಹಬ್ಬದ ಪ್ರಯುಕ್ತ (ಸಾಂತ್‌ ಮಾರಿ) ಪರಮ ಪ್ರಸಾದದ ಮೆರವಣಿಗೆ ನ. 25ರಂದು ಭಕ್ತಿಪೂರ್ವಕವಾಗಿ ನಡೆಯಿತು. ಮಂಗಳೂರು ಧರ್ಮಪ್ರಾಂತದ ಫ್ಯಾಮಿಲಿ ಲೈಫ್‌ ಸರ್ವಿಸ್‌ ಸೆಂಟರ್‌ ಬಜೊjàಡಿ ನಿರ್ದೇಶಕ, ಪ್ರಧಾನ ಧರ್ಮಗುರು ವಂ| ಅನಿಲ್‌ ಡಿ’ಸೋಜಾ, ನೂರಾರು ಭಕ್ತರೊಂದಿಗೆ ಬಲಿಪೂಜೆಯನ್ನು ಅರ್ಪಿಸಿದರು.

ಚರ್ಚ್‌ ಧರ್ಮಗುರು ವಂ| ಎಲಿಯಸ್‌ ಡಿ’ಸೋಜಾ, ವಂ| ಜೋನ್‌ ಫೆರ್ನಾಂಡಿಸ್‌, ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲ ವಂ| ಮೈಕೆಲ್‌ ಸಂತುಮಾಯೆರ್‌ ಬಲಿಪೂಜೆಯಲ್ಲಿ ಪಾಲ್ಗೊಂಡರು.

ಚರ್ಚ್‌ನಿಂದ ಆರಂಭಗೊಂಡ ಪರಮ ಪ್ರಸಾದದ ಮೆರವಣಿಗೆ ಬ್ಯಾಂಡ್‌ ವಾದ್ಯ, ಪಟಾಕಿಗಳ ಸಡಗರದೊಂದಿಗೆ ಲೊರೆಟ್ಟೊ ಅಂಚೆ ಕಚೇರಿಯಿಂದ ಲೊರೆಟ್ಟೊ ಪದವು ಮೂಲಕ ಚರ್ಚ್‌ಗೆ ಬಂದು ಸಮಾಪನಗೊಂಡಿತು. ಚರ್ಚ್‌ ವ್ಯಾಪ್ತಿಯ ಎಲ್ಲ ಕ್ರೈಸ್ತ ಕುಟುಂಬಗಳಿಗೆ ಗೌರವಪೂರ್ವಕವಾಗಿ ಮೇಣದ ಬತ್ತಿಯನ್ನು ವಿತರಿಸಲಾಯಿತು. ಡಿ. 2ರಂದು ಲೊರೆಟ್ಟೊ ಮಾತೆಯ ವಾರ್ಷಿಕ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುವುದು.

ಲಾವತೊ ಸಿ ಸಂಡೆ 
ಕೆಥೊಲಿಕ್‌ ಜಗದ್ಗುರು ಪೋಪ್‌ ಫ್ರಾನ್ಸಿಸ್‌ ಸೂಚನೆಯ ಮೇರೆಗೆ ‘ಲಾವ್ದತೊ ಸಿ ಸಂಡೆ’ ಆಚರಣೆ ಮಾಡಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ಧರ್ಮ ಪ್ರಾಂತದ ವ್ಯಾಪ್ತಿಗೆ ಒಳಪಡುವ ಎಲ್ಲ ಚರ್ಚ್‌ಗಳಲ್ಲಿ ನ. 25ರಂದು ಸಾಗುವಾನಿ ಸಸಿ ನೆಡುವ ಕಾರ್ಯಕ್ರಮಕ್ಕೆ ಪೂರಕವಾಗಿ ಪ್ರಧಾನ ಧರ್ಮಗುರುಗಳು ಈ ಕಾರ್ಯಕ್ರಮವನ್ನು ಚರ್ಚ್‌ನಲ್ಲಿ ನೆರವೇರಿಸಿದರು.

ಟಾಪ್ ನ್ಯೂಸ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.