ಲಾರಿಗಳು ಮುಖಾಮುಖಿ ಢಿಕ್ಕಿ, ಹೆದ್ದಾರಿ ಬಂದ್‌


Team Udayavani, Jun 24, 2018, 6:00 AM IST

ss-34.jpg

ಮಡಂತ್ಯಾರು: ಮಂಗಳೂರು – ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಅರ್ತಿಲ ಸಮೀಪ ಶನಿವಾರ ಬೆಳಗ್ಗೆ ಲಾರಿಗಳು  ಢಿಕ್ಕಿಯಾಗಿ  ಸುಮಾರು 3 ಗಂಟೆ ಸಂಚಾರ ಸ್ಥಗಿತವಾಗಿತ್ತು. ಬೆಳ್ತಂಗಡಿ ಕಡೆಯಿಂದ ಮಂಗ ಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಮಂಗಳೂರಿನಿಂದ ಬೆಳ್ತಂಗಡಿ ಕಡೆ ಹೋಗುತ್ತಿದ್ದ ಲಾರಿ  ಢಿಕ್ಕಿಯಾಗಿತ್ತು.   ಒಂದು ಲಾರಿಯಲ್ಲಿ ಚಾಲಕ, ಇನ್ನೊಂದರಲ್ಲಿ ಚಾಲಕ ಮತ್ತು ಕ್ಲೀನರ್‌ ಇದ್ದರು. ಚಾಲಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾರಿಗಳೆರಡೂ ನಜ್ಜು ಗುಜ್ಜಾಗಿ ರಸ್ತೆಯ ಮಧ್ಯೆ  ಬಾಕಿ ಯಾದ ಕಾರ ಣ ಸಂಚಾರಕ್ಕೆ  ತಡೆಯಾಗಿತ್ತು. ಪುಂಜಾಲ ಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಕ್ರೇನ್‌ ಮೂಲಕ ಲಾರಿಗಳನ್ನು ತೆರವುಗೊಳಿಸಿದರು.

ರಸ್ತೆಯಲ್ಲೇ ಸಿಲುಕಿಕೊಂಡರು
ಸಂಚಾರ ವ್ಯತ್ಯಯವಾದ ಕಾರಣ ಕಚೇರಿಗೆ ಹೋಗುವವರು ಮತ್ತು ವಿದ್ಯಾರ್ಥಿಗಳು ತೀವ್ರ ತೊಂದರೆಗೊಳಗಾದರು.  ಬೆಳ್ತಂಗಡಿಯಿಂದ ಮಡಂತ್ಯಾರು ಪುಂಜಾಲಕಟ್ಟೆ ಶಾಲೆಗೆ ಹೋಗುವ ಕೆಲವು ಮಕ್ಕಳು ನಡೆದು ಕೊಂಡು ಹೋದರು. ಬೆಳ್ತಂಗಡಿ ವಾಣಿ ವಿದ್ಯಾಸಂಸ್ಥೆಯ ವಾಹನ ಬ್ಲಾಕ್‌ ಮಧ್ಯೆ ಸಿಲುಕಿದ್ದು, ಅದರಲ್ಲಿದ್ದ ವಿದ್ಯಾರ್ಥಿಗಳನ್ನು ಮರಳಿ ಮನೆಗೆ  ಬಿಟ್ಟು ಬರಲು ಪ್ರಾಂಶುಪಾಲರು ತಿಳಿಸಿದರು.  

ಶಿರಾಡಿ ರಸ್ತೆ ಬಂದ್‌ನಿಂದ ಸಂಚಾರ ಹೆಚ್ಚು ಶಿರಾಡಿ ರಸ್ತೆ ಬಂದ್‌ ಆದ ಕಾರಣ ಬೆಂಗಳೂರು – ಮಂಗಳೂರು ಹೋಗುವ ವಾಹನಗಳು ಚಾರ್ಮಾಡಿ ರಸ್ತೆಯನ್ನು ಬಳಸುತ್ತಿವೆ. ಪರಿಣಾಮ ಬಿ.ಸಿ. ರೋಡ್‌ – ಉಜಿರೆ ರಸ್ತೆಯಲ್ಲಿ ವಾಹನ ಸಂಚಾರ  ಭಾರೀ  ಹೆಚ್ಚಾಗಿದೆ. ರಾ. ಹೆ.ಆಗಿದ್ದರೂ  ಕೆಲವೆಡೆ  ತುಂಬಾ ಇಕ್ಕಟ್ಟಾಗಿದೆ. ಅರ್ತಿಲ ಸಮೀಪವೂ ರಸ್ತೆ ಕಿರಿದಾಗಿದ್ದು, ಎರಡು ವಾಹನ ಸಂಚರಿಸುವಷ್ಟೇ ಜಾಗವಿದೆ. ಇದರಿಂದಾಗಿ ಇಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತವೆ. ಬದಲಿ ರಸ್ತೆ ಬಳಕೆ ಅರ್ತಿಲದಿಂದ ಮದ್ದಡ್ಕವರೆಗೆ ಮತ್ತು ಅರ್ತಿಲದಿಂದ ಕೊಲ್ಪೆದಬೈಲುವರೆಗೆ ಬ್ಲಾಕ್‌ ಆಗಿತ್ತು. ಮಂಗಳೂರಿನಿಂದ ಬರುತ್ತಿದ್ದ ವಾಹನಗಳು ಮಡಂತ್ಯಾರು ಬಳ್ಳಮಂಜ ಕಲ್ಲೇರಿ ರಸ್ತೆಯಾಗಿ ಗುರುವಾಯನಕೆರೆಗೆ ಹೋಗುತ್ತಿತ್ತು. ಬೆಳ್ತಂಗಡಿ ಕಡೆಯ ವಾಹನಗಳು ಕೂಡ ಇದೇ ಮಾರ್ಗವನ್ನು ಬಳಸುತ್ತಿದ್ದವು. 

ವಿದೇಶಕ್ಕೆ ಹೋಗಬೇಕಿದ್ದವರಿಗೆ ಪೊಲೀಸ್‌ ಸಹಾಯ
ವಿದೇಶಕ್ಕೆ ಹೋಗಬೇಕಿದ್ದ ವ್ಯಕ್ತಿಯೊಬ್ಬರು ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿದ್ದು, ಅವರ ಪ್ರಯಾಣಕ್ಕೆ ಪೊಲೀಸ್‌ ಸಿಬಂದಿ ಸೂಕ್ತ ವ್ಯವಸ್ಥೆ ಮಾಡಿದರು.  

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.