ಲಾರಿ – ಆ್ಯಕ್ಟಿವಾ ಢಿಕ್ಕಿ: ಸವಾರ ಗಂಭೀರ
Team Udayavani, Jul 2, 2019, 10:32 AM IST
ಬಡಗನ್ನೂರು: ಮುಡಿನಡ್ಕ ಸುಳ್ಯಪದವು ರಸ್ತೆಯ ಕೊಯಿಲದಲ್ಲಿ ಸುಳ್ಯಪದವಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಂಪು ಕಲ್ಲು ಸಾಗಾಟದ ಲಾರಿಯು ಜು. 1ರಂದು ಸಂಜೆ ಪುತ್ತೂರಿನಿಂದ ಸುಳ್ಯಪದವು ಕಡೆ ಬರುತ್ತಿದ್ದ ಆ್ಯಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.
ಪರಿಣಾಮ ಆ್ಯಕ್ಟಿವಾ ಸವಾರ ಕನ್ನಡ್ಕ ವಾಸುದೇವ ಅವರ ಪುತ್ರ ಸುಭಾಶ್ಚಂದ್ರ ಅವರು ಗಾಯಗೊಂಡು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈಶ್ವರಮಂಗಲ ಹೊರ ಠಾಣಾ ಎಎ ಸ್ಐ ಸುರೇಶ್ ರೈ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೇಸು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!