ಏಕಾಏಕಿ ಚಲಿಸಿದ ತ್ಯಾಜ್ಯ ವಿಲೇವಾರಿ ಲಾರಿ: ಕೋಳಿ ಅಂಗಡಿ, ವಾಹನಗಳಿಗೆ ಢಿಕ್ಕಿ
Team Udayavani, Apr 22, 2021, 1:02 PM IST
ಮಂಗಳೂರು: ನಿಲ್ಲಿಸಿದ್ದ ತ್ಯಾಜ್ಯ ವಿಲೇವಾರಿ ಲಾರಿಯೊಂದು ಏಕಾಏಕಿ ಚಲಿಸಿ ಎದುರಿದ್ದ ವಾಹನಗಳಿಗೆ ಢಿಕ್ಕಿ ಹೊಡೆದು, ಕೋಳಿ ಅಂಗಡಿಗೂ ಢಿಕ್ಕಿಯಾದ ಘಟನೆ ನಗರದ ಕಂಕನಾಡಿ ಮಾರುಕಟ್ಟೆ ಬಳಿ ಗುರುವಾರ ನಡೆದಿದೆ.
ತ್ಯಾಜ್ಯ ವಿಲೇವಾರಿ ಲಾರಿ ಚಾಲಕ ಲಾರಿಯನ್ನು ಮಾರುಕಟ್ಟೆ ಬಳಿ ನಿಲ್ಲಿಸಿ ಹೋಗಿದ್ದ. ಆದರೆ ಲಾರಿ ಹಠಾತ್ತನೆ ಮುಂದೆ ಚಲಿಸಿದೆ. ಮೂರು ಕಾರು ಮತ್ತು ಎರಡು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿದೆ. ಒಂದು ದ್ವಿಚಕ್ರ ವಾಹನ ಅಪ್ಪಚ್ಚಿಯಾಗಿದೆ. ಎದುರಿದ್ದ ಕೋಳಿ ಮಾರಾಟದ ಅಂಗಡಿಗೂ ನುಗ್ಗಿದ್ದು, ಅಂಗಡಿಯ ಜನರೇಟರ್ ಗೆ ಹಾನಿಯಾಗಿದೆ.
ಇದನ್ನೂ ಓದಿ:ಉದಯವಾಣಿ ವರದಿ ಫಲಶ್ರುತಿ: ಅಮಾಸೆಬೈಲು ಆಯುಷ್ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಕೊಡುಗೆ
ಲಾರಿ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ