ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಲಾರಿ ಪಲ್ಟಿ ; ಸಂಚಾರಕ್ಕೆ ಅಡಚಣೆ
Team Udayavani, Sep 26, 2018, 9:53 AM IST
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಬುಧವಾರ ಬೆಳಗಿನ ಜಾವ ಬಾಳೆಕಾಯಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾದ ಘಟನೆ ನಡೆದಿದೆ.
ಲಾರಿ ತೆರವುಗೊಳಿಸಲು ಚಾರ್ಮಾಡಿ ಹಸನಬ್ಬ ತಂಡ ಸಹಕರಿಸಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.
ಶಿರಾಡಿ ಘಾಟಿ ಸಂಚಾರಕ್ಕೆ ತೆರವು ಆಗುವವರೆಗೆ ಇಲ್ಲಿ ಕ್ರೇನ್ ಒಂದರ ವ್ಯವಸ್ಥೆ ಮಾಡಿ ಕೊಡಬೇಕೆಂದು ಹಸನಬ್ಬ ಅವರು ಬೇಡಿಕೆ ಇಟ್ಟಿರುವ ಕುರಿತು ಉದಯವಾಣಿಯಲ್ಲಿ ಪ್ರಕಟಿಸಲಾಗಿತ್ತು. ಆದರೆ ಇನ್ನೂ ಕ್ರೇನ್ ವ್ಯವಸ್ಥೆ ಮಾಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ