ವೈದ್ಯರಿಗೆ ವಿಶ್ವಾದ್ಯಂತ ಅವಕಾಶ ವಿಪುಲ: ಪ್ರೊ| ವೊಲಿವರ್‌

ಮಣಿಪಾಲ್ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಘಟಿಕೋತ್ಸವ

Team Udayavani, May 18, 2019, 6:00 AM IST

1705MLR103-KMC

ಮಂಗಳೂರು: ವೈದ್ಯಕೀಯ ಕ್ಷೇತ್ರವು ಹೊಸ ತಂತ್ರಜ್ಞಾನಗಳ ಆವಿಷ್ಕಾರಗಳೊಂದಿಗೆ ಬೆಳೆಯುತ್ತಿದೆ. ಜನರ ಆರೋಗ್ಯ ಸೇವೆ ಮಾಡಲು ವೈದ್ಯರಿಗೆ ವಿಶ್ವಾದ್ಯಂತ ಅವಕಾಶ ವಿಪುಲವಾಗಿದೆ ಎಂದು ಯುಎಸ್‌ಎಯ ಕ್ವೀನ್ಸ್‌ಲ್ಯಾಂಡ್‌ ವಿ.ವಿ.ಯ ಫೌಂಡೇಶನ್‌ ಫಾರ್‌ ಅಡ್ವಾನ್ಸ್‌ಮೆಂಟ್ಆಫ್‌ ಇಂಟರ್‌ನ್ಯಾಶನಲ್ ಮೆಡಿಕಲ್ ಎಜುಕೇಶನ್‌ ಆ್ಯಂಡ್‌ ರೀಸರ್ಚ್‌ನ ಚೇರ್‌ಮನ್‌ ಪ್ರೊ| ಪಿನ್‌ಸ್ಕೈ ವಿಲಿಯಂ ವೊಲಿವರ್‌ ಅಭಿಪ್ರಾಯಪಟ್ಟರು.


ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್‌ ಸೆಂಟರ್‌ನಲ್ಲಿಶುಕ್ರವಾರ ನಡೆದ ಮಣಿಪಾಲ್ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ನ 26ನೇ ಘಟಿಕೋತ್ಸವದಲ್ಲಿ ಅವರು ಮುಖ್ಯಅತಿಥಿಯಾಗಿದ್ದರು.

ಆರೋಗ್ಯ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆಗಳನ್ನು ತಂದು ಹೊಸ ಹೊಸ ಆವಿಷ್ಕಾರಗಳಿಗೆ ತೆರೆದುಕೊಳ್ಳಲು ಅವಕಾಶಗಳು ಹೆಚ್ಚಿವೆ. ಕೌಶಲ, ಪರಿಹಾರಗಳನ್ನು ಕಂಡುಕೊಳ್ಳುವ ಸಾಮರ್ಥ್ಯಮತ್ತು ಛಲದಿಂದ ಮುನ್ನುಗ್ಗಿದರೆ ಯಶಸ್ಸು ಸಿಗುತ್ತದೆ. ಬದ್ಧತೆಯಿಂದ ಆರೋಗ್ಯ ಕ್ಷೇತ್ರದಲ್ಲಿ ತೊಡಗಿಸಿಕೊ ಳ್ಳುವ ಮೂಲಕ ಆ ಸೇವೆಗೆ ಸಾರ್ಥಕ್ಯ ತಂದುಕೊಡಬೇಕು ಎಂದರು.

ಒಟ್ಟು 586 ಮಂದಿ ಪದವೀಧರರು ಪದವಿ ಸ್ವೀಕರಿಸಿದರು.ಪ್ರೊ ಚಾನ್ಸ್‌ಲರ್‌ ಡಾ| ಎಚ್.ಎಸ್‌. ಬಲ್ಲಾಳ್‌, ಪ್ರೊ ವೈಸ್‌ ಚಾನ್ಸ್‌ಲರ್‌ ಡಾ| ತಮ್ಮಯ್ಯ ಸಿ.ಎಸ್‌., ರಿಜಿಸ್ಟ್ರಾರ್‌ ಡಾ| ನಾರಾಯಣ ಸಭಾಹಿತ್‌, ರಿಜಿಸ್ಟ್ರಾರ್‌ (ಇವ್ಯಾಲ್ಯುವೇಶನ್‌) ಡಾ| ವಿನೋದ್‌ ವಿ. ಥಾಮಸ್‌, ಫ್ಯಾಕಲ್ಟಿ ಆಫ್‌ ಹೆಲ್ತ್ ಸೈನ್ಸಸ್‌ನ ಪ್ರೊ| ವೈಸ್‌ ಚಾನ್ಸ್‌ಲರ್‌ ಡಾ| ಪೂರ್ಣಿಮಾ ಬಾಳಿಗಾ, ಪ್ರೊ ವೈಸ್‌ ಚಾನ್ಸ್‌ಲರ್‌ ಡಾ| ಪಿಎಲ್ಎನ್‌ಜಿ ರಾವ್‌, ಸ್ಟೂಡೆಂಟ್ ಅಫೇರ್ ನಿರ್ದೇಶಕಿ ಡಾ| ಗೀತಾ ಮಯ್ಯ, ಸೆಂಟರ್‌ ಫಾರ್‌ ಡಾಕ್ಟರಲ್ ಸ್ಟಡೀಸ್‌ನ ನಿರ್ದೇಶಕಿ ಡಾ| ಶ್ಯಾಮಲಾ ಹಂದೆ ಮೊದಲಾದವರು ಉಪಸ್ಥಿತರಿದ್ದರು.

ವೈಸ್‌ ಚಾನ್ಸ್‌ಲರ್‌ ಡಾ| ಎಚ್.ವಿನೋದ್‌ ಭಟ್ ಮಾಹೆ ಚಟುವಟಿಕೆ ಗಳ ಬಗ್ಗೆ ತಿಳಿಸಿದರು. ಮಂಗಳೂರು ಕೆಎಂಸಿಯ ಡೀನ್‌ ಡಾ| ಎಂ. ವಿ. ಪ್ರಭು ಪರಿಚಯ ಮಾಡಿದರು. ಪ್ರೊವೈಸ್‌ ಚಾನ್ಸ್‌ಲರ್‌ ಡಾ| ವಿ. ಸುರೇಂದ್ರ ಶೆಟ್ಟಿ ಸ್ವಾಗತಿಸಿ, ಎಂಸಿಒಡಿಎಸ್‌ನ ಡೀನ್‌ಡಾ| ದಿಲೀಪ್‌ ಜಿ. ನಾೖಕ್‌ ವಂದಿಸಿದರು. ಡಾ| ನಿಖೀಲ್ ಡಿ’ಸೋಜಾ, ಡಾ| ನಂದಿತಾ ಶೆಣೈ ನಿರೂಪಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.